ದ್ವಿತೀಯ ಪಿಯುಸಿ ಪರೀಕ್ಷೆ: ಉತ್ತಮ ಪಡಿಸಿಕೊಳ್ಳಲು ೨ನೇ ಪರೀಕ್ಷೆಗಾಗಿ ಅರ್ಜಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ೨ನೇ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ೧೭ ಕೊನೆಯ ದಿನವಾಗಿದೆ.

ಇದೇ ಮೊದಲ ಬಾರಿಗೆ ಮಂಡಳಿಯು ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿದೆ. ಒಂದು ವೇಳೆ ೨ನೇ ಪರೀಕ್ಷೆ ಫಲಿತಾಂಶವು ಸಮಾಧಾನವಾಗದವರು ಪರೀಕ್ಷೆ ಮೂರನ್ನು ಬರೆಯಬಹುದು.

 

 

ಇದ್ಯಾವುದೂ ಪೂರಕ ಪರೀಕ್ಷೆ ಆಗಿರುವುದಿಲ್ಲ. ಮೂರು ಪರೀಕ್ಷೆಗಳಲ್ಲಿ ಒಟ್ಟಾರೆ ಅಥವಾ ವಿಷಯವಾರು ಉತ್ತಮ ಫಲಿತಾಂಶವನ್ನು ಆಯ್ಕೆ ಮಾಡಿಕೊಳ್ಳುವ ವಿಶೇಷ ಅವಕಾಶ ವಿದ್ಯಾರ್ಥಿಗಳದ್ದಾಗಿದೆ.

Facebook
Twitter
LinkedIn
Telegram
WhatsApp
Email

Leave a Comment

Your email address will not be published. Required fields are marked *

Translate »
Scroll to Top