ಬಳ್ಳಾರಿ,18: ಬೆಂಗಳೂರಿನಲ್ಲಿ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವತಿಯಿಂದ ಇತ್ತೀಚೆಗೆ ಹಮ್ಮಿಕೊಳ್ಳಲಾದ ಮದರ್ ತೆರೆಸ್ಸಾ ಮೆಮೊರಿಯಲ್
ಇಂಟರ್ನ್ಯಾಷನಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಳ್ಳಾರಿಯ ಶ್ರೀ ಮೇಧಾ ಕಾಲೇಜಿನ
ಸಂಸ್ಥಾಪಕ ಹಾಗೂ ಮುಖ್ಯಸ್ಥರಾದ ಕೆ.ರಾಮಕಿರಣ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರಿಗೆ ಕುಟುಂಬಸ್ಥರು, ಕಾಲೇಜಿನ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆ.