ಬೆಂಗಳೂರು : ವಾಸವಿ ವೇದ ಪಾಠಶಾಲೆಯ ಸಂಸ್ಕೃತ ವಿದ್ಯಾರ್ಥಿಗಳು 78 ನೇ ಸ್ವಾತಂತ್ರ್ಯೋತ್ಸವನ್ನು ವೈಭವ ಹಾಗೂ ಅದ್ದೂರಿಯಾಗಿ ಆಚರಿಸಿದರು.
ವಾಸವಿ ವೇದ ಪಾಠಶಾಲೆಯ ಅಧ್ಯಕ್ಷ ಡಾ. ಸಿಎ ಡಾ.ವಿಷ್ಣು ಭರತ್ ಆಲಂಪಳ್ಳಿ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ವೇದವಿದ್ಯಾರ್ಥಿಗಳು ಸಂಸ್ಕೃತ, ವೇದಾದ್ಯಯನಕ್ಕೆ ಮಾತ್ರ ಸೀಮಿತವಾಗದೇ ರಾಷ್ಟ್ರಾಭಿಮಾನವನ್ನು ಬೆಳೆಸಿಕೊಳ್ಳಬೇಕು. ದೇಶ ಮೊದಲು ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದರು.
Facebook
Twitter
LinkedIn
Telegram
WhatsApp
Email
Print