ತುಮಕೂರು: ಕೊರಟಗೆರೆ ತಾಲ್ಲೂಕು ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ಅತಿವೇಗವಾಗಿ ಬಂದ ಖಾಸಗಿ ಬಸ್ಸು ಹರಿದು ಥರಟಿ ಗ್ರಾಮದ ಕೆಂಪಕ್ಕ(65) ಎಂಬುವವರು ಸಾವನ್ನಪ್ಪಿದ್ದಾರೆ.
![](http://www.kannadanadunews.in/wp-content/uploads/2021/11/WhatsApp-Image-2021-11-06-at-12.52.19-PM-1024x576.jpeg)
ಘಟನಾ ಸ್ಥಳಕ್ಕಾಗಮಿಸಿದ ಕೊರಟಗೆರೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ನಾಗರಾಜು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ತುಮಕೂರು: ಕೊರಟಗೆರೆ ತಾಲ್ಲೂಕು ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ಅತಿವೇಗವಾಗಿ ಬಂದ ಖಾಸಗಿ ಬಸ್ಸು ಹರಿದು ಥರಟಿ ಗ್ರಾಮದ ಕೆಂಪಕ್ಕ(65) ಎಂಬುವವರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕಾಗಮಿಸಿದ ಕೊರಟಗೆರೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ನಾಗರಾಜು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.