ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
![](https://kannadanadunews.in/wp-content/uploads/2023/09/basavaraj-horatti-jpg_710x400xt.jpg)
Facebook
Twitter
LinkedIn
WhatsApp
Telegram
Tumblr
Email