Author name: Kannada Nadu

ಕನ್ನಡನಾಡು ಹೆಸರಿನಲ್ಲಿಯೇ ಇರುವಂತೆ ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಯ ಜೊತೆಗೆ ಜನರ ನಾಡಿಮಿಡಿತವಾಗಿರುವ ದೈನಂದಿನ ಪ್ರಾದೇಶಿಕ ಕನ್ನಡ ಪತ್ರಿಕೆ. 1994ರಲ್ಲಿ ಪ್ರಾರಂಭಗೊಂಡು ನಿರಂತರವಾಗಿ ಜನಪರ ಸುದ್ದಿಗಳನ್ನು ನೀಡುತ್ತಾ, ಜನಮಾನಸದಲ್ಲಿ ಮನ್ನಣೆ ಗಳಿಸಿದೆ. ಅಂದಿನಿಂದ ಇಂದಿನವರೆಗೂ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ, ಜನಪರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುತ್ತಾ, ಜನರ ಸಮಸ್ಯೆಗಳು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಾ ಬಂದಿದೆ. ಆರಂಭದಲ್ಲಿ ಕಪ್ಪು ಬಿಳುಪು ಬಣ್ಣದಲ್ಲಿ ಮುದ್ರಣಗೊಳ್ಳುತ್ತಾ, ನಂತರದಲ್ಲಿ ವರ್ಣರಂಜಿತವಾಗಿ ಮುದ್ರಣಗೊಂಡು ಜನರ ಮನಸೂರೆಗೊಳ್ಳುತ್ತಿದೆ. ಬಳ್ಳಾರಿ ಜಿಲ್ಲೆಯಿಂದಲೇ ಮುದ್ರಣಗೊಂಡು ಪ್ರಕಟಗೊಳ್ಳುತ್ತಿರುವ ಈನಮ್ಮ ಕನ್ನಡನಾಡು ದಿನಪತ್ರಿಕೆ ಬಳ್ಳಾರಿ ಸೇರಿದಂತೆ ಕೊಪ್ಪಳ, ರಾಯಚೂರು, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಹಾಗೂ ಗದಗ ಜಿಲ್ಲೆಯಲ್ಲಿ ಪ್ರಸರಣೆ ಹೊಂದಿದ್ದು ಜನಮನ್ನಣೆಗಳಿಸಿದೆ. ಇದೀಗ ಕಾಲ ಬದಲಾದಂತೆ ಅದಕ್ಕೆ ಹೊಂದಿಕೊಂಡು ನಾವು ಬದಲಾಗಬೇಕಿದೆ. ಅಂತೆಯೇ ಇದೀಗ ಜನರಿಗೆ ಕ್ಷಣಾರ್ಧದಲ್ಲೇ ಸುದ್ದಿಗಳನ್ನು ಓದುವ ತವಕ ಇದ್ದರೆ, ಕೆಲವರಿಗೆ ನೋಡುವ ತವಕ ಇರುತ್ತದೆ. ಈ ನಿಟ್ಟಿನಲ್ಲಿ ನೂತನ ಮೈಲುಗಲ್ಲಾಗಿ ಕನ್ನಡನಾಡು ಹೆಸರಿನಲ್ಲಿ ವೆಬ್‌ಸೈಟ್‌ನ್ನು ಪ್ರಾರಂಭಿಸಲಾಗಿದ್ದು, ಒಮ್ಮೆ ನೀವು ಸಬ್‌ಸ್ಕ್ರೈಬ್ ಆದಲ್ಲಿ ಸುದ್ದಿಗಳು ಕ್ಷಣಾರ್ಧದಲ್ಲೇ ನಿಮ್ಮ ಮೊಬೈಲ್‌ನಲ್ಲಿ ನೋಡಬಹುದಾಗಿದೆ. ಅದೇ ರೀತಿ ಈಗಾಗಲೇ ಕನ್ನಡನಾಡು ಹೆಸರಿನಲ್ಲಿ ಯೂಟ್ಯೂಬ್ ವಾಹಿನಿಯೊಂದು ಚಾಲನೆಯಲ್ಲಿದ್ದು, ಪ್ರತಿನಿತ್ಯ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳೊಂದಿಗೆ, ಪ್ರತಿ ವಾರ ಸಿನಿಮಾ ಸ್ಟೋರಿಗಳು ಸೇರಿದಂತೆ ಮತ್ತಿತರೆ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಒಮ್ಮೆ ಚಾನೆಲ್‌ಗೆ ಭೇಟಿ ಕೊಟ್ಟು, ಸಬ್‌ಸ್ಕ್ರೈಬ್ ಮಾಡಿಕೊಂಡಲ್ಲಿ ವಿನೂತನ ಕಾರ್ಯಕ್ರಮಗಳ ಅಪ್‌ಡೇಟ್‌ಗಳು ಸಿಗಲಿವೆ.

Kannada Nadu

2025 ರ ವೇಳೆಗೆ 4 ನೇ ಅತಿ ದೊಡ್ಡ ಆರ್ಥಿಕತೆಯಾಗಿಜಪಾನ್ ಹಿಂದಿಕ್ಕಲಿರುವ ಭಾರತ!

ನವದೆಹಲಿ: ಸ್ಥೂಲ ಆರ್ಥಿಕತೆಯ ಹಲವು ಮಾನದಂಡಗಳನ್ನು ಉಲ್ಲೇಖಿಸಿರುವ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಭಾರತ 2025 ರ ವೇಳೆಗೆ ಜಪಾನ್ ನ್ನು ಹಿಂದಿಕ್ಕಿ 4 ನೇ ಅತಿ ದೊಡ್ಡ ರ್ಥಿ ಕತೆಯಾಗಲಿದೆ ಎಂದು ಹೇಳಿದ್ದಾರೆ.

ಭಾರತದ ಮೊದಲ ಮುಸ್ಲಿಂ ಪ್ರಧಾನಿ ಹಿಜಾಬ್‌ನಲ್ಲಿನ ಮಹಿಳೆಯಾಗಲಿದ್ದಾರೆ: ಅಸಾದುದ್ದೀನ್ ಓವೈಸಿ

ನವದೆಹಲಿ: ಭಾರತದ ಮೊದಲ ಮುಸ್ಲಿಂ ಪ್ರಧಾನಿ ಹಿಜಾಬ್ನಲ್ಲಿನ ಮಹಿಳೆಯಾಗಲಿದ್ದಾರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಸುದ್ದಿಸಂಸ್ಥೆಯ ಸಂರ್ಶಲನವೊಂದರಲ್ಲಿ ಮಾತನಾಡಿದ ಂIಒIಒ ನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ‘ಭಾರತದಲ್ಲಿ ಮೊದಲ ಮುಸ್ಲಿಂ ಪ್ರಧಾನಿ ಹಿಜಾಬ್ ಧರಿಸಿದ ಮಹಿಳೆಯಾಗಿರಬೇಕು ಎಂದು ನನ್ನ ಭಾವನೆ. ಭಾರತದಲ್ಲಿ ಮುಸ್ಲಿಂ ರಾಜಕೀಯ ಅಸ್ಥಿತ್ವ ಮೊದಲಿನಿಂದಲೂ ಇದೆ.

ಪ್ರಜ್ವಲ್ ಲೈಂಗಿಕ ಕಿರುಕುಳ ಪ್ರಕರಣ; ಸಿಬಿಐ ತನಿಖೆಯನ್ನು ಮತ್ತೊಮ್ಮೆ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ಸಿಬಿಐಗೆ ರ್ಗಾ ಯಿಸುವುದನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡದ ಮೇಲೆ ನಂಬಿಕೆ ಇಟ್ಟಿರುವುದಾಗಿ ಭಾನುವಾರ ಹೇಳಿದ್ದಾರೆ.

ಪ್ರಜ್ವಲ್ ಲೈಂಗಿಕ ಕಿರುಕುಳ ಪ್ರಕರಣ; ಸಿಬಿಐ ತನಿಖೆಯನ್ನು ಮತ್ತೊಮ್ಮೆ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ಸಿಬಿಐಗೆ ರ್ಗಾ ಯಿಸುವುದನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡದ ಮೇಲೆ ನಂಬಿಕೆ ಇಟ್ಟಿರುವುದಾಗಿ ಭಾನುವಾರ ಹೇಳಿದ್ದಾರೆ.

ನವಜಾತ ಶಿಶುವಿಗೆ ಆರು ತಿಂಗಳ ವಯಸ್ಸಿನವರೆಗೆ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಕೊಡಬೇಡಿ: ಡಾ ವೈ ರಮೇಶ ಬಾಬು

ಬಳ್ಳಾರಿ: ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ ಆರು ತಿಂಗಳು ವಯಸ್ಸು ತುಂಬುವವರೆಗೂ ಬಾಲ್ಯದಲ್ಲಿ ಮಗುವಿನ ಸದೃಡ ಆರೋಗ್ಯಕ್ಕೆ ಕಾರಣವಾದ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಮಕ್ಕಳಿಗೆ ಕೊಡಬೇಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ವೈ ರಮೇಶ್ ಬಾಬು ಮನವಿ ಮಾಡಿದರು.

ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಹಂಪಿಯಲ್ಲಿ ಸುರಿದ ಮಳೆಗೆ ಉರುಳಿದ ಬಾಳೆ

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಲ್ಲಿ ಹೊಸ ಭರವಸೆ ಮೂಡಿಸಿದ ಗದಗದ ಗ್ರಾಮೀಣ ಆಸ್ಪತ್ರೆ: ಅತ್ಯಲ್ಪ ವೆಚ್ಚದಲ್ಲಿ ಸೌಲಭ್ಯ

ಗದಗ: ವೈದ್ಯಕೀಯ ಕ್ಷೇತ್ರದಲ್ಲಿನ ಪ್ರಗತಿಗಳು ರೋಗಿಗಳನ್ನು ಸಾವಿನ ದವಡೆಯಿಂದ ಪಾರು ಮಾಡಿ ಆಶಾಕಿರಣ ಮೂಡಿಸುತ್ತಿವೆ. ಆದರೆ ಅದಕ್ಕೆ ಭರಿಸಬೇಕಿರುವ ವೆಚ್ಚಗಳನ್ನು ಹೊಂದಿಸುವುದು ಅನೇಕರಿಗೆ ಕಷ್ಟ. ಪ್ರಮುಖವಾಗಿ ಈ ಸಮಸ್ಯೆ ಗ್ರಾಮೀಣ ಭಾಗದವರನ್ನು ಹೆಚ್ಚು ಬಾಧಿಸುತ್ತದೆ.

Translate »
Scroll to Top