Author name: Sharan@scybertechs.com

Avatar

ಡಾ.ಅರುಣ್ ಕೆ. ವಿಜಯನಗರ ಜಿಲ್ಲೆಯ ಹೊಸ ಎಸ್ಪಿ

ವಿಜಯನಗರ : ವಿಜಯನಗರ ಜಿಲ್ಲೆಯ ಮೊದಲ ಎಸ್ಪಿಯನ್ನು ನೇಮಿಸಿದ ರಾಜ್ಯ ಸರಕಾರ ಡಾ.ಅರುಣ್ ಕೆ. ವಿಜಯನಗರ ಜಿಲ್ಲೆಯ ಹೊಸ ಎಸ್ಪಿ 2014 ರ ಬ್ಯಾಚ್ ನ IPS ಅಧಿಕಾರಿ ಭದ್ರತಾ ಮತ್ತು ಜಾಗೃತ ದಳದ ಎಸ್ಪಿ ಮತ್ತು ನಿರ್ದೇಶಕರಾಗಿದ್ದರು . ವಿಜಯನಗರ ಜಿಲ್ಲೆಯ ಹೊಸ ಎಸ್ಪಿಯನ್ನಾಗಿ ನೇಮಕ ಮಾಡಿದ ರಾಜ್ಯ ಸರ್ಕಾರ ಡಾ‌.ಅರುಣ್ ಕೆ ರನ್ನು ನೇಮಿಸಿ, ನಾಗಪ್ಪ ಎಸ್. ನಾಗಪ್ಪ ಎಸ್, ಆಡಳಿತ ವಿಭಾಗದ ಕಾರ್ಯದರ್ಶಿ.

ಆಮಂತ್ರಣ ನೀಡಿ ಮಾಧ್ಯಮದವರಿಗೆ ಹೊರಗಿಟ್ಟು ಘಟಿಕೋತ್ಸವ ಆಚರಣೆ

ರಾಯಚೂರು : ನಿಗದಿತ ಸಮಯಕ್ಕೆ ಬಾರದೆ ಇರುವ ಕಾರಣ ನೆಪ ಒಡ್ಡಿ ಮಾಧ್ಯಮದವರು ಮತ್ತು ಪಾಲಕರನ್ನು ಹೊರಗಿಟ್ಟು ಘಟಿಕೋತ್ಸವ ಆಚರಣೆ ಹಾಗೂ ಪದಕ ವಿಜೇತ ವಿದ್ಯಾರ್ಥಿಗಳ ಪಾಲಕರನ್ನು ಪ್ರವೇಶ ನೀಡದ ನವೋದಯ ಮೆಡಿಕಲ್ ಕಾಲೇಜ್. ಶುಕ್ರವಾರ ಬೆಳಗ್ಗೆ 10ಕ್ಕೆ ನಿಗದಿಯಾದ ಘಟಿಕೋತ್ಸವಕ್ಕೆ ಪತ್ರಕರ್ತರಿಗೆ ಆಹ್ವಾನ ನೀಡಲಾಗಿತ್ತು ಆದರೆ ಕೆಲ ನಿಮಿಷದಲ್ಲಿ ಪ್ರವೇಶದ್ವಾರ ಬಂದ್ ಮಾಡುವ ಮೂಲಕ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಲಾಯಿತು. ನಗರದ ಮಂತ್ರಾಲಯ ರಸ್ತೆಯಲ್ಲಿರುವ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಒಂದಿಲ್ಲೊಂದು ಆವಾಂತರಕ್ಕೆ ಕಾರಣವಾಗುತ್ತಿದೆ, ಆನೆ ನಡೆದಿದ್ದೇ ದಾರಿ …

ಆಮಂತ್ರಣ ನೀಡಿ ಮಾಧ್ಯಮದವರಿಗೆ ಹೊರಗಿಟ್ಟು ಘಟಿಕೋತ್ಸವ ಆಚರಣೆ Read More »

ಮಹಾತ್ಮಗಾಂಧಿ ಪ್ರತಿಮೆ ನಿರ್ಲಕ್ಷಕ್ಕೆ ಒಳಗಾಗಿದೆ

ಮರಿಯಮ್ಮನಹಳ್ಳಿ : ನಮ್ಮ ದೇಶದಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಮತ್ತು ಸಂಘ ಸಂಸ್ಥೆಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಸಲ್ಲಿಸುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಹಾಗೂ ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನದ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ. ದೇಶವು ಗಾಂಧಿಜಯಂತಿ ದಿನ ಎಂದು ಸಂಭ್ರಮದಲ್ಲಿ ಮುಳುಗಿದೆ. ಆದರೆ ದಾಸ್ಯದ ಸಂಕೋಲೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ರಾಷ್ಟ್ರದಲ್ಲೇಡೆ ಸ್ಮರಿಸಲಾಗುತ್ತದೆ. ಜಗತ್ತಿನಾದ್ಯಂತ ಮಹಾತ್ಮ …

ಮಹಾತ್ಮಗಾಂಧಿ ಪ್ರತಿಮೆ ನಿರ್ಲಕ್ಷಕ್ಕೆ ಒಳಗಾಗಿದೆ Read More »

ಅರ್ಥಪೂರ್ಣವಾಗಿ ನಡೆದ ಅಪೌಷ್ಟಿಕತೆ ಹೋಗಲಾಡಿಸುವ ಕಾರ್ಯಕ್ರಮ

ಕೊಪ್ಪಳ : ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವಂತಹ ಬಹು ಮುಖ್ಯ ಕಾರ್ಯಕ್ರಮವಾಗಿರುವ ಬಾಣತಿಯರಿಗೆ ಹಾಗೂ ಗರ್ಭಿಣಿಯರಿಗೆ ಮತ್ತು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೋಷಣ್ ಅಭಿಯಾನ ಮಾಸಾಚರಣೆ ಮಾತೃ-ವಂದನಾ, ಮಾತೃ-ಪೂರ್ಣ, ಮಾತೃಶ್ರೀ ಯೋಜನೆ ಹಾಗೂ ಶಾಲಾ-ಪೂರ್ವ ಶಿಕ್ಷಣ (ಟಾಟಾ- ಟ್ರಸ್ಟ್ ಕಲಿಕಾ ವಿಭಾಗ) ಮಗುವಿನ ಮೊದಲ ಸಾವಿರ ದಿನಗಳು ಬಹು ಮುಖ್ಯ ಕಾರ್ಯಕ್ರಮ ಬಹಳ ಅರ್ಥ ಪೂರ್ಣವಾಗಿ ಪಟ್ಟಣದ 16ನೇ ವಾರ್ಡಿನ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ನಡೆಯಿತು. ನಂತರ ಕಾರ್ಯಕ್ರಮ ಕುರಿತು ಮಾತನಾಡಿದ ಶಿಶುಅಭಿವೃದ್ಧಿ …

ಅರ್ಥಪೂರ್ಣವಾಗಿ ನಡೆದ ಅಪೌಷ್ಟಿಕತೆ ಹೋಗಲಾಡಿಸುವ ಕಾರ್ಯಕ್ರಮ Read More »

ಲಸಿಕೆ ಹಾಕಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ

ಕುಷ್ಟಗಿ : ಕ್ಷೇತ್ರದ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ತುಮರಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದರು.ಜಿಲ್ಲಾಮಟ್ಟದ ಕೋರೋನಾ ಲಸಿಕೆ ಕಾರ್ಯಕ್ರಮ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಶಾಸಕರು ತಾಲೂಕಿನ ಪಟ್ಟಲಚಿಂತಿ ಗ್ರಾಮಕ್ಕೆ ಭೇಟಿ ನೀಡಿದರು.ನಂತರ ಮಾತನಾಡಿದ ಅವರು, ಜನರಿಗೆ ಕೋರೋನಾ ಬರದ ಹಾಗೆ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಹಾಕಿಸಿ ಕೊಳ್ಳುವಂತೆ ಜನತೆಗೆ ಮನವಿ ಮಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ. 100 ರಷ್ಟು ವ್ಯಾಕ್ಸಿನೇಷನ್ ಮಾಡುವ ಉದ್ದೇಶದಿಂದ ತಾಲೂಕಿನ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ …

ಲಸಿಕೆ ಹಾಕಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ Read More »

Translate »
Scroll to Top