ಬಳ್ಳಾರಿ,: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಿ.ಶ್ರೀರಾಮುಲು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಇದ್ದ ಸಚಿವ ಆನಂದ್ ಸಿಂಗ್ ಅವರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ನೀಡಿದ್ದರು.
