ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪಟ್ಟಿ ಪ್ರಕಟ

ಜೆಡಿಎಸ್ -ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಕಣದಲ್ಲಿ

ಬೆಂಗಳೂರು: ಎನ್ ಡಿಎ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿದಿದ್ದು, ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ.

 

ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರನ್ನು ಮೇಲುಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಉಸ್ತುವಾರಿಗಳ ಪಟ್ಟಿ ಹೀಗಿದೆ:

*ಯಲಹಂಕ: ಎನ್.ಕೃಷ್ಣಪ್ಪ, ಎ.ಎಂ.ಪ್ರವೀಣ್ ಕುಮಾರ್

*ಕೆ.ಆರ್. ಪುರ: ಡಿ. ಎ.ಸುರೇಶ್, ಸತೀಶ್

*ಬ್ಯಾಟರಾಯನಪುರ: ಎನ್.ವೇಣುಗೋಪಾಲ್, *ಅಂಜನೇಗೌಡ, ಟಿ.ಎನ್.ಹರೀಶ್ ಕುಮಾರ್

*ಯಶವಂತಪುರ: ಜವರಾಯಿಗೌಡ, ತಾರಾ ಲೋಕೇಶ್, ಜಿಟಿ ವೆಂಕಟೇಶ್

*ರಾಜರಾಜೇಶ್ವರಿ ನಗರ: ಆರ್. ಚನ್ನಕೇಶವ ಮೂರ್ತಿ, ವಿ.ಕೃಷ್ಣಮೂರ್ತಿ

*ದಾಸರಹಳ್ಳಿ: ಬಿ.ಅಂದಾನಪ್ಪ, ಎಂ.ಮುನಿಸ್ವಾಮಿ

*ಮಹಾಲಕ್ಷ್ಮಿ ಲೇಔಟ್: ಎಂ.ಚಂದ್ರೇಗೌಡ, ಬಿ.ಭಡ್ರೆಗೌಡ, ಹೆಚ್.ಎನ್.ದೇವರಾಜು

*ಮಲ್ಲೇಶ್ವರಂ: ಉತ್ಕರ್ಷ, ಶೈಲಾ, ಎನ್. ಚಂದ್ರಶೇಖರ್

*ಹೆಬ್ಬಾಳ: ಎ.ರುದ್ರಪ್ಪ, ಸೈಯ್ಯದ್ ಮೋಹಿದ್ ಅಲ್ತಾಫ್

*ಪುಲಕೇಶಿನಗರ: ಆಫ್ರೋಜ್ ಬೇಗ್, ಅನುರಾಧ

*ಸರ್ವಜ್ಞನಗರ: ತಾಯಣ್ಣ ರೆಡ್ಡಿ, ಜಿ.ಮೋಹನ್ ಕುಮಾರ್

*ಸರ್ ಸಿವಿ ರಾಮನ್ ನಗರ:  ಪ್ರಶಾಂತಿ ಗಾಂವ್ಕರ್, ಪಿ.ಮಹೇಶ್

*ಶಿವಾಜಿನಗರ: ಆರ್. ಸೋಮೇಶ್ವರನ್, ಬಾಲಕೃಷ್ಣ

*ಶಾಂತಿನಗರ: ಹೆಚ್.ಮಂಜುನಾಥ್ ಗೌಡ, ವರ್ಸಲಿನ್ ವಿಕ್ಟೋರಿಯಾ

*ಗಾಂಧಿನಗರ: ವಿ.ನಾರಾಯಣಸ್ವಾಮಿ, ಎನ್. ಎ. ಷಣ್ಮುಗಂ

*ರಾಜಾಜಿನಗರ: ಎಂ.ಆರ್.ಶಶಿಕುಮಾರ್, ಬಿ.ಎಲ್.ತಿಮ್ಮೇಗೌಡ, ಗಂಗಾಧರ ಮೂರ್ತಿ

*ಗೋವಿಂದರಾಜ ನಗರ: ಆರ್.ಪ್ರಕಾಶ್, ಎ.ನಾಗೇಂದ್ರ ಪ್ರಸಾದ್

*ವಿಜಯನಗರ: ಕೆ.ವಿ.ಶ್ರೀನಿವಾಸ್, ಕನ್ಯಾಕುಮಾರಿ, ಫಣಿರಾಜ್ ಹಿರಿಯಣ್ಣ ಗೌಡ

*ಚಾಮರಾಜಪೇಟೆ: ಗೋವಿಂದರಾಜು, ಡೇವಿಡ್

*ಚಿಕ್ಕಪೇಟೆ: ನಂದಕುಮಾರ್, ಡಾ.ಎಂ.ಸಿರಾಜ್ ಅಹಮದ್

*ಬಸವನಗುಡಿ: ಎಂ.ರಾಜು, ಟಿ.ತಿಮ್ಮೇಗೌಡ

*ಪದ್ಮನಾಭನಗರ: ಕೆ.ಮಂಜು, ಎಂ.ಕೆ. ಹರಿಬಾಬು

*ಬಿಟಿಎಂ ಲೇಔಟ್: ಟಿ.ಆರ್. ತುಳಸೀ ರಾಮ್, ಕೆ. ಜೆ.ರಮೇಶ್

*ಜಯನಗರ: ವಿ.ಜನಾರ್ಧನ, ನಿಡಕಲ್ ಅಶೋಕ್ ಕುಮಾರ್

*ಮಹದೇವಪುರ: ಎಂ. ಮುನಿವೆಂಕಟಪ್ಪ, ಪಿ.ಮುನಿರಾಜು

*ಬೊಮ್ಮನಹಳ್ಳಿ: ಬಿ.ಎಸ್. ಗಣೇಶ್

*ಬೆಂಗಳೂರು ದಕ್ಷಿಣ: ಗೊಟ್ಟಿಗೆರೆ ಮಂಜುನಾಥ್, ಕಮ್ಮನಹಳ್ಳಿ ಅನಂತ ಗೌಡ

*ಆನೇಕಲ್: ಗೊಟ್ಟಿಗೆರೆ ಮಂಜುನಾಥ್, ಹೆಚ್.ಸಿ.ದೇವೇಗೌಡ

*ಹೊಸಕೋಟೆ: ಶ್ರೀಧರ್

*ದೇವನಹಳ್ಳಿ: ನಿಸರ್ಗ ನಾರಾಯಣಸ್ವಾಮಿ

*ದೊಡ್ಡಬಳ್ಳಾಪುರ: ಮುನೇಗೌಡ

*ನೆಲಮಂಗಲ: ಡಾ.ಕೆ.ಶ್ರೀನಿವಾಸ ಮೂರ್ತಿ

*ಮಾಗಡಿ: ಎ. ಮಂಜುನಾಥ್, ಪೊಲೀಸ್ ರಾಮಣ್ಣ

*ರಾಮನಗರ: ರಾಜಶೇಖರ್

*ಕನಕಪುರ: ನಾಗರಾಜ್

 

*ಚನ್ನಪಟ್ಟಣ: ಜಯಮುತ್ತು

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top