ಬೆಂಗಳೂರು, ಜನವರಿ 06: ನವದೆಹಲಿಯ ಇಫ್ಕೋ ಸಂಸ್ಥೆ ಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ. ಒ ಡಾ: ಉದಯ್ ಶಂಕರ್ ಅವಸ್ಥಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
![](http://www.kannadanadunews.in/wp-content/uploads/2022/01/WhatsApp-Image-2022-01-06-at-1.16.52-PM-1-1024x682.jpeg)
ಬೆಂಗಳೂರು, ಜನವರಿ 06: ನವದೆಹಲಿಯ ಇಫ್ಕೋ ಸಂಸ್ಥೆ ಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ. ಒ ಡಾ: ಉದಯ್ ಶಂಕರ್ ಅವಸ್ಥಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.