ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ರಾಜ್ಯ ಎಸ್ ಟಿ ಮೋರ್ಚಾದ ಅಧ್ಯಕ್ಷ ಬಂಗಾರು ಹನುಮಂತು, ವಿಜಯನಗರ ಜಿಲ್ಲೆಯ ಕಾರ್ಯದರ್ಶಿ ರಾಮಣ್ಣ, ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ ಅವರು ಉಪಸ್ಥಿತರಿದ್ದರು.
![](https://kannadanadunews.in/wp-content/uploads/2024/04/WhatsApp-Image-2024-04-18-at-15.55.08_82035d0f-1024x683.jpg)
Facebook
Twitter
LinkedIn
Telegram
WhatsApp
Email
Print