ಅಂಕಣಗಳು

ಆರೋಗ್ಯ ವಲಯದಲ್ಲಿ ಕೃತಕ ಬುದ್ದಿಮತ್ತೆ, ದತ್ತಾಂಶ ವಿಜ್ಞಾನ ಕೋರ್ಸ್ ಗಳ ಆರಂಭಕ್ಕೆ ಐಐಎಚ್ಎಂಆರ್ ಗೆ ಎಐಸಿಟಿಇ ಅನುಮೋದನೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದೆ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್ಮೆಂಟ್ ರಿಸರ್ಚ್ – ಐಐಎಚ್ಎಂಆರ್ ನಲ್ಲಿ ಪಿಜಿಡಿಎಂ – ಕೃತಕ ಬುದ್ಧಿಮತ್ತೆ [ಎಐ] ಮತ್ತು ಆರೋಗ್ಯ ರಕ್ಷಣೆಯಲ್ಲಿ ದತ್ತಾಂಶ ವಿಜ್ಞಾನ [ಡೇಟಾ ಸೈನ್ಸ್] ಕೋರ್ಸ್ ಗಳನ್ನು ಆರಂಭಿಸಲು ಎಐಸಿಟಿಇ ಅನುಮೋದನೆ ನೀಡಿದೆ ಎಂದು ಐಐಎಚ್ಎಂಆರ್ ನಿರ್ದೇಶಕರಾದ ಡಾ. ಉಷಾ ಮಂಜುನಾಥ್ ಹೇಳಿದ್ದಾರೆ.

ಗಾಯನ ಕಲಾಶ್ರೀ  ಗಮಕಿ ಸಿ.ಪಿ. ವಿದ್ಯಾಶಂಕರ್ ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಸಂಗೀತ ಗಮಕ ಗಾಯನ ಕ್ಷೇತ್ರದ ಚಿರಪರಿಚಿತ ಹೆಸರು ಸಿ.ಪಿ. ವಿದ್ಯಾಶಂಕರ್. ಮೂಲತ: ಸಂಗೀತ ಮನೆತನದಿಂದ ಬಂದ ಇವರ ತಂದೆ ಸಿ.ಆರ್. ಪಾಂಡುರಂಗಶಾಸ್ತ್ರಿಯವರು ಸಂಗೀತ ಸಾಮವೇದ ಸಂಸ್ಕೃತ ಪಂಡಿತರು. ಹುಟ್ಟಿದ್ದು ಚನ್ನರಾಯಪಟ್ಟಣ, ತಾ. ೨೯-೪-೧೯೫೯. ತಾಯಿ ಕಮ್ಮಲಮ್ಮ. ಹಾಸನದ ಎಲ್.ವಿ. ಪಾಲಿಟೆಕ್ನಿಕ್ನಲ್ಲಿ ಮೆಕಾನಿಕಲ್ ಇಂಜಿನಿಯರ್. ಇವರ ಗಮನ ಉದ್ಯೋಗದತ್ತ ಹರಿಯದೇ ಗಮಕದತ್ತ ಹೊರಳಿದ್ದೇ ವಿಶೇಷ.

ಚೋಳರ ಆಳ್ವಿಕೆಯ ಕನ್ನಡಶಾಸನಗಳ ಅಧ್ಯಯನ ಇತಿಹಾಸ ವಿದ್ಯಾರ್ಥಿಗಳಿಗೆ ಉಪಯುಕ್ತ

ಅಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನೆಂಟರ ಮನೆಯಲ್ಲಿದ್ದೆ. ಮೊಬೈಲ್ ರಿಂಗಣಿಸಿತು. ಆ ಕಡೆಯಿಂದ ಡಾ. ತಾ.ನಂ.ಕುಮಾರಸ್ವಾಮಿಯವರು ನಾಡಿನ ಹಿರಿಯ ಲೇಖಕರು ಪೋನ್ ಮಾಡಿದ್ದರು. ಆಗ ಅವರ ಪರಿಚಯ ನನಗಿರಲಿಲ್ಲ. ಪತ್ರಿಕೆಯಲ್ಲಿ ನನ್ನ ಒಂದು ಪುಸ್ತಕ ವಿಮರ್ಶೆ ಓದಿ ಆ ಪುಸ್ತಕ ಇದ್ದರೆ ಕಳಿಸಿಕೊಡಿ ಎಂದರು. ನನ್ನ ಬಳಿಗೆ ಬಂದಿದ್ದು ಒಂದೇ ಪ್ರತಿ. ಆದರೂ ಆಗಲಿ ಸಾರ್ ಎಂದು ತಮ್ಮ ಪರಿಚಯ ನನಗಾಗಲಿಲ್ಲ ಎಂದೆ. ಮಾತನಾಡುತ್ತಾ ಮಿತ್ರರಾದರು. ಅದಾಗಿ ಒಂದು ವಾರದಲ್ಲಿ ಕರ್ನಾಟಕದಲ್ಲಿ ಚೋಳರ ಕನ್ನಡ ಶಾಸನಗಳು ಒಂದು ಅಧ್ಯಯನ ಮತ್ತು ಕರ್ನಾಟಕದಲ್ಲಿ ಸಾಮ್ರಾಟ ಚೋಳರ ಮೂರು ಮಹಾ ಶಾಸನಗಳು ಪುಸ್ತಕಗಳು ಬಂದವು.

ತೊನ್ನು ರೋಗಕ್ಕೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿದೆ : ಡಾ.ಥಾಮಸ್ ಪ್ರಸನ್ನ ರಾಜ್

ಬೆಂಗಳೂರು: ತೊನ್ನು ಸಮಸ್ಯೆಯನ್ನು ಅತ್ಯಾಧುನಿಕ ಚಿಕಿತ್ಸೆ ಮೂಲಕ ಗುಣಪಡಿಸುವ ಸೌಲಭ್ಯವಿದೆ. ಯಾರು ತೊನ್ನು ರೋಗದಿಂದ ಮಾನಸಿಕವಾಗಿ ವಿಚಲಿತರಾಗುವ ಅವಶ್ಯಕತೆ ಇಲ್ಲ ಎಂದು ಕಾರ್ಯಕ್ರಮದಲ್ಲಿ ಇ.ಎಸ್.ಐ ಮಾದರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಥಾಮಸ್ ಪ್ರಸನ್ನ ರಾಜ್ ಹೇಳಿದ್ದಾರೆ.

ಡ್ರೋಣ್ ಬಳಕೆಯಲ್ಲಿ ಎಚ್ಚರ ವಹಿಸದಿದ್ದಲ್ಲಿ ಭಾರೀ ಅನಾಹುತ: ಕೃಷಿ ವಿವಿ ಕುಲಪತಿ

ಬೆಂಗಳೂರು: ಭಾರತ ಈಗ ಆಹಾರೋತ್ಪಾನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದು, ಇದಕ್ಕೆ ಕೃಷಿ ಚಟುವಟಿಕೆಗಳಲ್ಲಿ ತಾಂತ್ರಿಕತೆ ಬಳಕೆ ಮುಖ್ಯವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಸ್ ವಿ ಸುರೇಶ ಹೇಳಿದ್ದಾರೆ.

ಕೆಸಿ ಜನರಲ್ ಹಾಸ್ಪಿಟಲ್​​ನಲ್ಲಿ ಅಮಾನವೀಯ ಘಟನೆ; ಐಸಿಯುನಲ್ಲಿ ಇದ್ದ ವ್ಯಕ್ತಿಗೆ ರಕ್ತ ಬರುವ ಹಾಗೆ ಥಳಿಸಿದ ಆಸ್ಪತ್ರೆ ಸಿಬ್ಬಂದಿ

ಬೆಂಗಳೂರು: ಕೆಸಿ ಜನರಲ್ ಹಾಸ್ಪಿಟಲ್( KC General Hospital) ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯು(ICU)ನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.೨೪) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ. ನೆಲಮಂಗಲ(Nelamangala) ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಐಸಿಯು ವರ್ಡ್ಮ ಸೇರಿದ್ದರು. ಈ ವೇಳೆ ಆಸ್ಪತ್ರೆಯ ವರ್ಡ್a ಬಾಯ್ ಧನಂಜಯ್ ಎಂಬಾತ ಇಗ್ಗಾ ಮುಗ್ಗ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಚಿಕಿತ್ಸೆ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿತ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆಸ್ಪತ್ರೆ ಬೇಜವಾಬ್ದಾರಿತನದ ವಿರುದ್ಧ ಗಾಯಾಳು ವೆಂಕಟೇಶ್ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣ: ಹೆಚ್ಚಿದ ಆತಂಕ

ಸಿದ್ದಾಪುರ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೂವರೆಗೆ 108 ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಪ್ರಕರಣಗಳು ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ‍ಸರ್ಕಾರಿ ಆಸ್ಪತ್ರೆಯ ಔಷಧಿ ಮೇಲೆ ವೆಟನರಿ ಲೈಸೆನ್ಸ್ಲೇಬಲ್‌; ರೋಗಿಗಳಲ್ಲಿ ಹೆಚ್ಚಿದ ಆಂತಕ!

ಬೆಂಗಳೂರು: ಇತ್ತೀಚೆಗೆ ರ್ನಾ ಟಕದ ರ್ಕಾ ರಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ರೋಗಿಗಳಿಗೆ ನೀಡಲಾದ ಕೆಲವು ಔಷಧಿಗಳ ಮೇಲೆ ಪಶು ಸಂಗೋಪನಾ ಪಶುವೈದ್ಯಕೀಯ ವಿಜ್ಞಾನ(ಎಎಚ್ವಿಎಸ್) ಎಂಬ ಲೇಬಲ್ಗಳನ್ನು ನೋಡಿ ಆಘಾತಗೊಂಡಿದ್ದಾರೆ. ಆದರೆ ಸಂಬಂಧಿಸಿದ ಇಲಾಖೆಯು ಇದು ಕೇವಲ ಲೋಗೋ ಸಮಸ್ಯೆ. ವಾಸ್ತವವಾಗಿ ಔಷಧಗಳು ಮಾನವ ಬಳಕೆಗೆ ಯೋಗ್ಯ ಎಂದು ಹೇಳಿದೆ.

Translate »
Scroll to Top