ಅಂಕಣಗಳು

ನಮ್ಮ ಸಂವಿಧಾನ ನಮ್ಮ ಹೆಮ್ಮೆ

ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ…’ ಹೀಗೆ ಆರಂಭಗೊಳ್ಳುವ ನಮ್ಮ ದೇಶದ ಸಂವಿಧಾನದ ಪೀಠಿಕೆ ಈ ದೇಶದ ಇಡೀ ಚಿತ್ರಣವನ್ನು ಸಂಕ್ಷಿಪ್ತವಾಗಿ ಕಟ್ಟಿಕೊಡುತ್ತದೆ. ಅಂದ ಹಾಗೆ ನವೆಂಬರ್ 26. ಇಂದಿಗೆ ಸರಿಯಾಗಿ 73 ವರ್ಷಗಳ ಹಿಂದೆ, ಅಂದರೆ ನವೆಂಬರ್‌ 26, 1949ರಂದು ಭಾರತಕ್ಕೊಂದು ಅಧಿಕೃತವಾದ ಸಂವಿಧಾನ ದೊರಕಿದ ದಿನ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೋಡಬಹುದಾದ  ಸಾಮಾನ್ಯ ತಪ್ಪುಗಳು

‘ಸ್ಪರ್ಧಾತ್ಮಕ ಪರೀಕ್ಷೆಗಳು’ ಅನೇಕ ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಆತಂಕವನ್ನು ಉಂಟುಮಾಡುವ ಎರಡು ಪದಗಳಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳು ಪರಿಚಿತ ಶಾಲಾ ಪರೀಕ್ಷೆಗಳಿಗಿಂತ ಹೆಚ್ಚು ದೊಡ್ಡ ಪ್ರಮಾಣದ ಮೌಲ್ಯಮಾಪನಗಳನ್ನು ಒಳಗೊಂಡಿರುತ್ತವೆ. ಈ ಪರೀಕ್ಷೆಗಳಲ್ಲಿ ಹೆಚ್ಚಿನವು ವಿದ್ಯಾರ್ಥಿಗಳ ಕನಸಿನ ವೃತ್ತಿಜೀವನದ ಕಡೆಗೆ ಮೆಟ್ಟಿಲುಗಳಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಒತ್ತಡವನ್ನು ಅನುಭವಿಸುತ್ತಾರೆ.

ವೀಳ್ಯದೆಲೆ: ಇದು ಹಲವು ಔಷಧೀಯ ನೆಲೆ!

ಜನರಿಗೆ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಆರೋಗ್ಯವೇ ಭಾಗ್ಯ ಎಂದು ಹೇಳುತ್ತಾರೆ. ಆ ಭಾಗ್ಯ ಕಳಕೊಳ್ಳುತ್ತಿರುವವರೇ ಹೆಚ್ಚು. ಬದಲಾಗುತ್ತಿರುವ ಜೀವನಶೈಲಿಯಿಂದ ಮನುಷ್ಯನ ಜೀವನದಲ್ಲಿ ಅನೇಕ ಬದಲಾವಣೆಗಳು ಬರುತ್ತಿದ್ದು, ಎಂದೂ ಕೇಳಿರದ ಕೆಲವು ರೀತಿಯ ಆರೋಗ್ಯ ಸಮಸ್ಯೆಗಳೂ ಕೇಳಿ ಬರುತ್ತಿವೆ.

ಉದ್ಯೋಗ ಅವಕಾಶಗಳಿವೆ : ಆಸಕ್ತರು ಸಂಪರ್ಕಿಸಿ

University of Agriculture Sciences Dharwad ಹೈರಿಂಗ್ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ.

ಭತ್ತ ದಲ್ಲಿ ಬೆಂಕಿರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

1.ನಮ್ಮ ರಾಜ್ಯದಲ್ಲಿ ಭತ್ತಕ್ಕೆ ಬರುವ ರೋಗಗಳಲ್ಲಿ ಅತೀ ಹೆಚ್ಚು ತೀವ್ರವಾದ ರೋಗವೆಂದರೆ ಬೆಂಕಿ ರೋಗ.ಇದರಿಂದ ನೂರಕ್ಕೆ ನೂರರಷ್ಟು ನಷ್ಟ ಹೊಂದಬಹುದು.

UPSC ಪರೀಕ್ಷೆ ಪಾಸ್ ಆಗಲು ಇಲ್ಲಿವೆ ನೋಡಿ ಟಿಪ್ಸ್​

ಯುಪಿಎಸ್‌ಸಿ ಪರೀಕ್ಷೆಗಳೆಂದರೆ ಸ್ಪರ್ಧಾರ್ಥಿಗಳಿಗೆ ದೂರದ ಬೆಟ್ಟವೇ ಸರಿ ಮನಸಲ್ಲಿ ಎಲ್ಲಿಲ್ಲದ ಭಯ ತಲೆಯಲ್ಲಿ ಕಾಡುವ ನೂರಾರು ಆಲೋಚನೆಗಳು ನಾವು ಪಾಸ್ ಆಗ್ತೀವ ಅನ್ನು ನಂಬಿಕೆನೇ ಇಲ್ಲದೆ ಬೇರೆಯವರ ಒತ್ತಾಯಕ್ಕೆ ಅರ್ಜಿ ಸಲ್ಲಿಸಿ ನಾನು ಪರೀಕ್ಷೆ ಬರೆಯುತ್ತೇನೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಬರೆದು ಅನುತ್ತೀರ್ಣರಾಗಿ ನಂತರ ಇದು ನಮಗಲ್ಲ ಅಂತ ಯುಪಿಎಸ್ಸಿ ಯನ್ನು ಬಹುದೂರ ದುಡುವವರೇ ಹೆಚ್ಚು.

250 ಕ್ಕೂ ಹೆಚ್ಚು ಅಂಗವಿಕಲರಿಗೆ ಉಚಿತ ಮಾಡ್ಯುಲರ್ ಅಂಗಗಳ ಜೋಡಣೆ

ನಾರಾಯಣ ಸೇವಾ ಸಂಸ್ಥಾನದಿಂದ 250 ಕ್ಕೂ ಹೆಚ್ಚು ಅಂಗವಿಕಲರಿಗೆ ಉಚಿತ ಮಾಡ್ಯುಲರ್ ಅಂಗಗಳ ಜೋಡಣೆ: ಉದಯ್ ಪುರದ ಅನುಭವಿ ವೈದ್ಯರ ತಂಡದಿಂದ ಅಕ್ಟೋಬರ್ 1 ರಂದು ರಾಜ್ಯಮಟ್ಟದ ಜೋಡಣಾ ಶಿಬಿರ

ಉಪ್ಪಾರ ಸಮಾಜದ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.

Translate »
Scroll to Top