ಇತರೆ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆ ಅಪಾರ

ಮಂಗಳೂರು, ಜನವರಿ 30 : ಬ್ಯಾಂಕುಗಳ ತೊಟ್ಟಿಲು ಎಂದೇ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಟ್ಟಡ “ಆತ್ಮಶಕ್ತಿ ಸೌಧ”ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಹಕಾರ ಸಂಘಗಳು ಆರ್ಥಿಕ ವ್ಯವಹಾರದ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಹೊತ್ತುಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸುತ್ತಿರುವುದರಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಮುಂಚೂಣಿಯಲ್ಲಿದೆ ಎಂದರು. ಸಂಘ ಆರಂಭವಾದ ಹತ್ತು …

ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆ ಅಪಾರ Read More »

ಹೆಣ್ಣುಮಕ್ಕಳ ರಾಷ್ಟ್ರೀಯ ದಿನ

ಬೆಂಗಳೂರು,ಜನವರಿ,೨೪ : ಇಂದು ಹೆಣ್ಣುಮಕ್ಕಳ ರಾಷ್ಟ್ರೀಯ ದಿನ. ಹೆಣ್ಣುಮಗು ಕುಟುಂಬದ ಭಾಗ್ಯಲಕ್ಷ್ಮಿ. ಹೆಣ್ಣುಮಕ್ಕಳಿಗೆ ಸಮಾನ ಶಿಕ್ಷಣ, ಅವಕಾಶ, ಪ್ರೋತ್ಸಾಹ, ರಕ್ಷಣೆಗಳ ಬಗ್ಗೆ ಕುಟುಂಬ, ಸಮಾಜ ಹಾಗೂ ವ್ಯವಸ್ಥೆ ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವ ದೃಢಸಂಕಲ್ಪದ ಜೊತೆಗೆ, ನಮ್ಮ ದಾಯಿತ್ವಗಳನ್ನು ನಿರ್ವಹಿಸೋಣ.ಬಿ.ಎಸ್.ಯಡಿಯೂರಪ್ಪ ಟ್ವೀಟ್

ಜೀ ತಮಿಳಿನಲ್ಲಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಪತ್ರ

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿರುವ ಟೀಕೆಗಳನ್ನು ಮಾಡಲಾಗಿದೆ ಎಂಬುದಾಗಿ ಆರೋಪಿಸಿರುವ ಹಿನ್ನಲೆ ಕಾರ್ಯಕ್ರಮವನ್ನು ಪ್ರಸಾರ ಮಾಡದಂತೆ ಚಾನಲ್‌ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.ಜೀ ತಮಿಳಿನಲ್ಲಿ ಪ್ರಸಾರವಾಗುವ ಮಕ್ಕಳ ಕಾರ್ಯಕ್ರಮವಾದ ‘ಜೂನಿಯರ್ ಸೂಪರ್‌ಸ್ಟಾರ್ಸ್ ಸೀಸನ್ ೪’ ರಿಯಾಲಿಟಿ ಶೋನಲ್ಲಿ ಇತ್ತೀಚೆಗೆ ಪ್ರಸಾರವಾದ ಸಂಚಿಕೆಯೊಂದರಲ್ಲಿ ಪ್ರಧಾನಿ ಮೋದಿಯವರನ್ನು ಅಣಕಿಸುವ ನಾಟಕವನ್ನು ಮಕ್ಕಳು ಪ್ರದರ್ಶಿಸಿದ್ದು, ಸಂಸ್ಥೆಯು ಇದಕ್ಕರ ಸಂಭಂದಿಸಿದಂತೆ ಹೆಚ್ಚಿನ ವಿವರಣೆ ನೀಡಬೇಕು ಎಂದು ತಮಿಳುನಾಡಿನ ಬಿಜೆಪಿ ಪಕ್ಷ ಸಹ ತ್ತಾಯಿಸಿದೆ. ಇಮ್ಸೈ ಅರಸನ್ ೨೩ ಆಮ್ ಪುಲಿಕೇಶಿ …

ಜೀ ತಮಿಳಿನಲ್ಲಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಪತ್ರ Read More »

ರೈತರ ಆದಾಯ ಹೆಚ್ಚಳಕ್ಕೆ ನವೋದ್ಯಮ ತಾಂತ್ರಿಕತೆ

ನಾಗಪುರ, ಡಿ,24 : ಕರ್ನಾಟಕದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಮತ್ತು ತಾಂತ್ರಿಕ ಉದ್ಯಮಶೀಲರಿಗೆ ಕೃಷಿ ಹಾಗೂ ಕೃಷಿಪೂರಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಜೊತೆಗೆ, ಕೃಷಿ/ಆಹಾರ ತಾಂತ್ರಿಕ ಕಂಪನಿಗಳು ಹಾಗೂ ಕೃಷಿ ಉತ್ಪಾದಕ ಸಂಸ್ಥೆಗಳ ನಡುವೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು ಕೊಡಲಾಗಿದೆ  ಎಂದು ರಾಜ್ಯದ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಪ್ರತಿ ವರ್ಷ ಇಲ್ಲಿ ನಡೆಯುವ ಮಧ್ಯಭಾರತದ ಅತ್ಯಂತ ದೊಡ್ಡ ಕೃಷಿಮೇಳವಾದ ‘ಅಗ್ರೋವಿಷನ್’ನ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಅವರು ‘ತಂತ್ರಜ್ಞಾನದಿಂದ ಕೃಷಿಯ …

ರೈತರ ಆದಾಯ ಹೆಚ್ಚಳಕ್ಕೆ ನವೋದ್ಯಮ ತಾಂತ್ರಿಕತೆ Read More »

ಕೇರಳ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪಿ.ಟಿ. ಥಾಮಸ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಕೇರಳ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೇರಳದ ಮಾಜಿ ಸಚಿವರಾದ ಪಿ.ಟಿ. ಥಾಮಸ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಕೇರಳ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರು, ನನಗೆ ಆತ್ಮೀಯರು ಆದ ಪಿ.ಟಿ. ಥಾಮಸ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ವಿದ್ಯಾರ್ಥಿ ಘಟಕದಿಂದ ಬೆಳೆದು ಬಂದ ಥಾಮಸ್ ಅವರು ಕೇರಳದಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲೋಕಸಭೆಗೂ ಆಯ್ಕೆಯಾಗಿದ್ದ ಅವರು, ಪರಿಸರ ಸಂರಕ್ಷಣೆಗಾಗಿ ಸಾಕಷ್ಟು ಹೋರಾಟ ಮಾಡಿದ್ದರು. ಥಾಮಸ್ …

ಕೇರಳ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪಿ.ಟಿ. ಥಾಮಸ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ Read More »

ಹನುಮದ್ ವ್ರತ: ಎತ್ತು ಬಂಡಿ ಹನುಮ ದೇವಾಲಯದಲ್ಲಿ ವಿಶೇಷ ಪೂಜೆ

ಕನ್ನಡನಾಡು ವಾರ್ತೆ ಪಾವಗಡ, ಡಿ.೧೯: ಹನುಮದ್ ವ್ರತ ಪ್ರಯುಕ್ತ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ಎರಡು ದಿನಗಳಿಂದ ವಿವಿಧ ಪೂಜಾ ಕೈಂಕರ್ಯಗಳನ್ನು ಮಾಡಲಾಗಿತ್ತು. ಎರಡನೆ ದಿನವಾದ ಇಂದು ತೈಲಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯಕ್ರಮಗಳನ್ನು ನೇರವೇರಿಸಲಾಯಿತು. ಶ್ರೀ ಆನಂದ ಚಾರ್ಯ ಗುಮಾಸ್ತ ವಿದ್ವಾನ್ ಅವರು ಮದ್ವಾ ಸಿದ್ದಾಂತ ಪ್ರಚಾರ ಮಾಡುವ ಇವರು ಇಂದು ಪ್ರವಚನ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಪ್ರವಚನದಲ್ಲಿ ಶ್ರೀಗಳು ಪೂಜೆ ಮಾಡಲು ನಿರ್ದಿಷ್ಟ ಪ್ರದೇಶ, ಯೋಗ, ಶ್ರೇಷ್ಠ ಕಾಲ ಇರಬೇಕು. …

ಹನುಮದ್ ವ್ರತ: ಎತ್ತು ಬಂಡಿ ಹನುಮ ದೇವಾಲಯದಲ್ಲಿ ವಿಶೇಷ ಪೂಜೆ Read More »

ಬೆಂಗಳೂರಿಗೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಕುರಿತಂತೆ ಸ್ಪಷ್ಟೀಕರಣ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕೋವಿಡ್-19 ಎಂಬುದು ಒಂದು ಜಾಗತಿಕ ಸಾಂಕ್ರಾಮಿಕವಾಗಿದ್ದು, ಈ ವೈರಸ್ ‌ನ ಹೊಸ ರೂಪಾಂತರಿಯು (B.1.1.529 – Omicron) ದಕ್ಷಿಣ ಆಫ್ರಿಕಾ, ಇಂಗ್ಲ್ಯಾಂಡ್ ಸಹಿತ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಕಾರಣವಾಗಿದೆ.ಭಾರತ ಸರ್ಕಾರವು 12 ದೇಶಗಳನ್ನು ಹೈ ರಿಸ್ಕ್ ದೇಶಗಳೆಂದು ಗುರುತಿಸಿದೆ ಮತ್ತು ಒಮಿಕ್ರಾನ್ ತಳಿಯ ಹರಡುವಿಕೆಯ ನಿಯಂತ್ರಣಕ್ಕೆ ಕ್ರಮಗಳನ್ನು ನಿಗದಿಪಡಿಸಿದೆ. ಆ ಪ್ರಕಾರ, ಕರ್ನಾಟಕ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಹೈ ರಿಸ್ಕ್ ದೇಶಗಳಿಂದ ಬರುವ ಅಂತಾರಾಷ್ಟ್ರೀಯ …

ಬೆಂಗಳೂರಿಗೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಕುರಿತಂತೆ ಸ್ಪಷ್ಟೀಕರಣ Read More »

ಹಿರಿಯ ನಾಯಕ ಜಾಲಪ್ಪ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಾಯಕ ಜಾಲಪ್ಪ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ಆರೋಗ್ಯ ಕುರಿತು ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದರು. ಶಾಸಕ ನಾರಾಯಣಸ್ವಾಮಿ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮುಖಂಡರಾದ ಖಯ್ಯೂಂ, ಅನಿಲ್ ಕುಮಾರ್ ಮತ್ತಿತರರು ಹಾಜರಿದ್ದರು.

Translate »
Scroll to Top