ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆ ಅಪಾರ
ಮಂಗಳೂರು, ಜನವರಿ 30 : ಬ್ಯಾಂಕುಗಳ ತೊಟ್ಟಿಲು ಎಂದೇ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಟ್ಟಡ “ಆತ್ಮಶಕ್ತಿ ಸೌಧ”ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಹಕಾರ ಸಂಘಗಳು ಆರ್ಥಿಕ ವ್ಯವಹಾರದ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಹೊತ್ತುಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸುತ್ತಿರುವುದರಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಮುಂಚೂಣಿಯಲ್ಲಿದೆ ಎಂದರು. ಸಂಘ ಆರಂಭವಾದ ಹತ್ತು …
ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆ ಅಪಾರ Read More »