ಕಲ್ಬುರ್ಗಿ

ವಿಶ್ವ ಗುರುವಿನತ್ತ ಭಾರತದ ಪಯಣಕ್ಕೆ ಎನ್.ಇ.ಪಿ. ನೀತಿ ಪೂರಕ

ಕಲಬುರಗಿ: ದಶಕಗಳ ನಂತರ ಶಿಕ್ಷಣ ಕ್ಷೇತ್ರದಲ್ಲಿನ ಅಮೂಲಾಗ್ರ ಬದಲಾವಣೆ ತಂದು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ವಿಶ್ವ ಗುರವಿನತ್ತ ಭಾರತ ಪಯಣಕ್ಕೆ ಎನ್.ಇ.ಪಿ. ಪೂರಕವಾಗಲಿದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ಅವರ ವಿಶ್ವಾಸ ವ್ಯಕ್ತಪಡಿಸಿದರು.ಬುಧವಾರ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಅರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾಲಯದ 39 ಮತ್ತು 40ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಮತ್ತು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ದೇಶದ್ಯಾಂತ ಒಂದೇ …

ವಿಶ್ವ ಗುರುವಿನತ್ತ ಭಾರತದ ಪಯಣಕ್ಕೆ ಎನ್.ಇ.ಪಿ. ನೀತಿ ಪೂರಕ Read More »

ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ

ಕಲ್ಬುರ್ಗಿ : ಕೆಕೆಆರ್‍ಡಿಬಿ, ನಂಜುಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯೋಜನೆಗಳಿಗಾಗಿ ಕೆಕೆಆರ್‍ಡಿಬಿಗೆ 3000 ಕೋಟಿ ರೂ. ಅನುದಾನ ಮೀಸಲಿದೆ. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಪೌಷ್ಟಿಕತೆ, ಮಾನವ ಸಂಪನ್ಮೂಲ ಕೌಶಲ್ಯ ಒತ್ತು ನೀಡಲಾಗುವುದು. …

ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ Read More »

ಅಜಾನ್: ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಸೂಚನೆ

ಕಲಬುರಗಿ : ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ. ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.

ಜೇಮ್ಸ್ ಅನ್ನು ಚಿತ್ರಮಂದಿರದಿಂದ ತೆಗೆಯಬಾರದು

ಕಲಬುರ್ಗಿ,ಮಾ,23 : ಕಲಬುರ್ಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು: ‘ನನಗೆ ಹಲವು ಚಿತ್ರ ಮಂದಿರಗಳ ಮಾಲೀಕರು ಕರೆ ಮಾಡಿದ್ದರು. ಅಪ್ಪು ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನನ್ನ ಆತ್ಮೀಯ. ದೇಶದ ಇತಿಹಾಸದಲ್ಲಿ ಅಪಾರ ಜನರಿಂದ ಗೌರವ ಸಂಪಾದಿಸಿದವರು. ಅವರ ಕೊನೆಯ ಚಿತ್ರಕ್ಕೆ ತೊಂದರೆ ನೀಡಲಾಗುತ್ತಿದೆ. ಬಿಜೆಪಿಯವರಿಗೆ ಮಾನವೀಯತೆ ಇರಬೇಕಿತ್ತು. ಆದರೆ ಅದು ಕಾಣುತ್ತಿಲ್ಲ. ಬೆಂಗಳೂರಿನ ಬಿಜೆಪಿ ಶಾಸಕರು ಚಿತ್ರಮಂದಿರಗಳಲ್ಲಿ ಜೇಮ್ಸ್ ಚಿತ್ರ ತೆಗೆಯುವಂತೆ ಕರೆ ಮಾಡುತ್ತಿದ್ದಾರೆ. ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ …

ಜೇಮ್ಸ್ ಅನ್ನು ಚಿತ್ರಮಂದಿರದಿಂದ ತೆಗೆಯಬಾರದು Read More »

ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಡಿಜಿಟಲ್ ಸದಸ್ಯತ್ವ ಅಭಿಯಾನ

ಕಲಬುರ್ಗಿ,ಮಾ, 22 : ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಡಿಜಿಟಲ್ ಸದಸ್ಯತ್ವ ಅಭಿಯಾನ ಆರಂಭಿಸಿದೆ. ನೋಂದಣಿದಾರರನ್ನು ನೇಮಕ ಮಾಡಿ ಮತದಾರರ ಗುರುತಿನ ಚೀಟಿ, ದೂರವಾಣಿ ಸಂಖ್ಯೆ ಪಡೆದು 5 ರೂ. ಶುಲ್ಕದೊಂದಿಗೆ ಸದಸ್ಯತ್ವ ನೀಡಲಾಗುತ್ತಿದೆ. ಇದುವರೆಗೂ ರಾಜ್ಯದಲ್ಲಿ 25 ಲಕ್ಷ ಸದಸ್ಯತ್ವ ಮಾಡಲಾಗಿದ್ದು, 31ರ ವರೆಗೆ ಈ ಅಭಿಯಾನ ನಡೆಯಲಿದೆ. ಚುನಾವಣಾ ಆಯೋಗದ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ಪ್ರಾವಿಷನ್ ಸದಸ್ಯತ್ವ ಪಡೆದಿದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ. ವಿಧಾನ ಮಂಡಲ ಕಲಾಪ ನಡೆಯುತ್ತಿದ್ದರೂ ನಮ್ಮ ನಾಯಕರೆಲ್ಲರೂ …

ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಡಿಜಿಟಲ್ ಸದಸ್ಯತ್ವ ಅಭಿಯಾನ Read More »

ಪಿ.ಎಸ್.ಐ ನೇಮಕಾತಿಗೆ ತಡೆ

ಕಲಬುರಗಿ.ಫೆ.19 : ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು …

ಪಿ.ಎಸ್.ಐ ನೇಮಕಾತಿಗೆ ತಡೆ Read More »

ಆಂತರಿಕ ಭದ್ರತೆ ಸವಾಲೊಡ್ಡುವವರಿಗೆ ಕಾನೂನು ಪಾಠ ಬೋಧಿಸಿ

ಕಲಬುರಗಿ.ಫೆ.19 : ನೆಲದ ಕಾನೂನಿಗೆ ವಿರುದ್ಧವಾಗಿ ನಡೆಯುವ ಮತ್ತು ಆಂತರಿಕ ಭದ್ರತೆಗೆ ಸವಾಲೊಡ್ಡುವ ದುಷ್ಟಶಕ್ತಿಗಳಿಗೆ ಕಾನೂನು ಪಾಠ ಬೋಧಿಸಬೇಕು ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ರಿಗೆ ಕರೆ ನೀಡಿದರು. ಶನಿವಾರ ಕಲಬುರಗಿಯ ನಾಗನಹಳ್ಳಿಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ 1ನೇ ತಂಡದ ಪ್ರೊ. ಡಿಎಸ್‍ಪಿ/ 10ನೇ ತಂಡದ ಪ್ರೊ. ಪಿ.ಎಸ್.ಐ (ಸಿವಿಲ್), 6ನೇ ತಂಡದ ಆರ್.ಎಸ್.ಐ./ ಸ್ಪೆಷಲ್ ಆರ್.ಎಸ್.ಐ./ 6ನೇ ತಂಡದ ಪಿ.ಎಸ್.ಐ. (ನಿಸ್ತಂತು) ಹಾಗೂ 2ನೇ ತಂಡದ ಪಿ.ಎಸ್.ಐ. (ಎಫ್.ಪಿ.ಬಿ.) ಪ್ರಶಿಕ್ಷಣಾರ್ಥಿಗಳ ನಿರ್ಗಮನ …

ಆಂತರಿಕ ಭದ್ರತೆ ಸವಾಲೊಡ್ಡುವವರಿಗೆ ಕಾನೂನು ಪಾಠ ಬೋಧಿಸಿ Read More »

ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ,12 : ಡಿಜಿಟಲ್ ವ್ಯವಹಾರ ಸ್ವರೂಪವು ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಶಕ್ತಿಯಾಗಿದ್ದು, ಯಾವುದೇ ದೇಶದೊಂದಿಗೆ ವ್ಯಾಪಾರ- ವಹಿವಾಟು ತುಂಬಾ ಸುಲಭವಾಗಿದೆ. ಜತೆಗೆ ಡಿಜಿಟಲ್ ಮಾರುಕಟ್ಟೆ ತರಬೇತಿಯಿಂದ ನೂರಕ್ಕೆ ನೂರರಷ್ಟು ಉದ್ಯೋಗ ಖಾತ್ರಿಯೂ ಸಿಗುತ್ತದೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಪಿಡಿಎ ಕಾಲೇಜಿನಲ್ಲಿ ಶನಿವಾರದಂದು ಏರ್ಪಡಿಸಿದ್ದ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ವರ್ಚುಯಲ್ ರೂಪದಲ್ಲಿ ಮಾತನಾಡಿದ ಅವರು, ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರುಕಟ್ಟೆ ತರಬೇತಿ ನೀಡುವ ಉದ್ದೇಶದಿಂದನಾಂದಿ’ ಸಂಸ್ಥೆಯೊಂದಿಗೆ ಒಡಂಬಡಿಕೆ …

ಕಲಬುರಗಿಯಲ್ಲಿ ಉದ್ಯೋಗ ಮೇಳ Read More »

ಗ್ರಾಮೀಣ ಪತ್ರಿಕೆಗಳ ಹಿತಕಾಯಲು ಸರ್ಕಾರ ಬದ್ಧ

ಕಲಬುರ್ಗಿ, ಜ. 4: ಗ್ರಾಮೀಣ ಪತ್ರಿಕೆಗಳು ಹಾಗೂ ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧವಿದೆ.ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಸಧ್ಯದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಇಲ್ಲಿನ ಪೂಜ್ಯ ಶ್ರೀ ಬಸವರಾಜಪ್ಪ ಸ್ಮಾರಕ ಭವನದಲ್ಲಿಇಂದುಆಯೋಜನೆಗೊಂಡ ೩೬ನೇ ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದಅವರು, ಪತ್ರಿಕೋದ್ಯಮ ಕವಲು ದಾರಿಯಲ್ಲಿದ್ದು, ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಪತ್ರಿಕೆಗಳ ಹಿತಕಾಯುವುದು ಸರ್ಕಾರದ ಆದ್ಯಕರ್ತವ್ಯಎಂದರು. ಕೇಂದ್ರ ವಿತ್ತ ಸಚಿವರೊಂದಿಗೆ ಮಾತನಾಡಿ, …

ಗ್ರಾಮೀಣ ಪತ್ರಿಕೆಗಳ ಹಿತಕಾಯಲು ಸರ್ಕಾರ ಬದ್ಧ Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಸಿಎಂ

ಕಲ್ಬುರ್ಗಿ, ಜನವರಿ, 4 : ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ …

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಸಿಎಂ Read More »

Translate »
Scroll to Top