ಚಿಕ್ಕಬಳ್ಳಾಪುರ

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಸ್ಟಾರ್ಟ್‌ಅಪ್‌ಗಳ ಸಂಶೋಧನೆಯ ಉತ್ತೇಜನಕ್ಕಾಗಿ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪನೆ

ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಟಾರ್ಟ್ಅಪ್ ಮತ್ತು ಉದ್ದಿಮೆಗಳಿಗೆ ನೂತನ ಉತ್ಪನ್ನಗಳ ಸಂಶೋಧನೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣದ ಗುರಿ

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ.

ಸಪ್ತಗಿರಿ ಆಸ್ಪತ್ರೆಯಿಂದ ಬಡವರ ಮನೆ ಬಾಗಿಲಿಗೆ ಉಚಿತ ವೈದ್ಯಕೀಯ ಸೇವೆ

ಚಿಕ್ಕಬಳ್ಳಾಪುರ: ಬಡವರ ಮನೆ ಬಾಗಿಲಿನಲ್ಲಿ ಉಚಿತ ವೈದ್ಯಕೀಯ ಸೇವೆ ಒದಗಿಸುವ ಸದುದ್ದೇಶದಿಂದ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಿಂದ ಪ್ರತಿಯೊಂದು ಜಿಲ್ಲೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಒದಗಿಸಲು ಸಂಚಾರಿ ವೈದ್ಯಕೀಯ ವಾಹನ [ಕ್ಲಿನಿಕ್ ಆನ್ ವೀಲ್]ವನ್ನು ಅನಾವರಣಗೊಳಿಸಲಾಯಿತು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಕ್ಕಳ ರಕ್ಷಣೆ ಎಲ್ಲರ ಜವಾಬ್ದಾರಿ: ತಹಶೀಲ್ದಾರ್ ರಾಜೀವ್

ಶಿಡ್ಲಘಟ್ಟ: ಮಕ್ಕಳ ಪಾಲನೆ- ಪೋಷಣೆ ಮಾಡುವ ಜತೆಗೆ ಅವರನ್ನು ವಯಸ್ಕರಾಗುವ ತನಕ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಶೀಲ್ದಾರ್ ರಾಜೀವ್ ಹೇಳಿದರು. ನಗರದ ತಾಲ್ಲೂಕು ಕಚೇರಿ ಮುಂಬಾಗದಲ್ಲಿ ಆಯೋಜಿಸಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ, ಸಮಗ್ರ ಶಿಶು ಅಭಿವೃದ್ಧಿ,ತಾಲ್ಲೂಕು ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ -1098 ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಜನ ಜಾಗೃತಿ ಜಾಥ ಮತ್ತು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪೋಷಕರು ಮಕ್ಕಳನ್ನು …

ಮಕ್ಕಳ ರಕ್ಷಣೆ ಎಲ್ಲರ ಜವಾಬ್ದಾರಿ: ತಹಶೀಲ್ದಾರ್ ರಾಜೀವ್ Read More »

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ, 1.50ಲಕ್ಷ ಜನರಿಗೆ ತಪಾಸಣೆ-ಚಿಕಿತ್ಸೆ

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರದಲ್ಲಿ ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಸೃಷ್ಟಿಸಲಿದೆ. ಒಂದೇ ಸೂರಿನಡಿ ಆರೋಗ್ಯ ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದ್ದು, ಒಂದೂವರೆ ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಸಂಸ್ಥೆಯ ಆವರಣದಲ್ಲಿ ಮೆಗಾ ಆರೋಗ್ಯ ಮೇಳದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಖಾಸಗಿ ವೈದ್ಯಕೀಯ …

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ, 1.50ಲಕ್ಷ ಜನರಿಗೆ ತಪಾಸಣೆ-ಚಿಕಿತ್ಸೆ Read More »

ಪ್ರವಾಸಿ ತಾಣಗಲ್ಲಿ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡಬೇಕು

ಚಿಕ್ಕಬಳ್ಳಾಪುರ:  ವಿಶ್ವವಿಖ್ಯಾತ ನಂದಿಗಿರಿಧಾಮ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಆ ತಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಮೊದಲ ಆದ್ಯತೆ ನೀಡಬೇಕು, ಪ್ಲಾಸ್ಟಿಕ್ ಬಾಟಲ್, ಕೈಚೀಲ ಸೇರಿದಂತೆ ತ್ಯಾಜ್ಯವನ್ನು ಮನಸೋ ಇಚ್ಚೆ ಎಲ್ಲೆಂದರಲ್ಲಿ ಬಿಸಾಡುವ ಮೂಲಕ  ಪರಿಸರ ಮಾಲಿನ್ಯಕ್ಕೆ ಅವಕಾಶ ನೀಡಬಾರದು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಮನವಿ ಮಾಡಿದ್ದಾರೆ. ಅವರು ಇಂದು ಕಾರ್ಮಿಕ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಸುಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಜಿಲ್ಲಾಡಳಿತ ವಿವಿಧ …

ಪ್ರವಾಸಿ ತಾಣಗಲ್ಲಿ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡಬೇಕು Read More »

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ- ಓರ್ವನ ಸಾವು

ಶಿಡ್ಲಘಟ್ಟ: ಬುಧವಾರ ಮದ್ಯ ರಾತ್ರಿ ಅಪಘಾತವೊಂದು ಶಿಡ್ಲಘಟ್ಟ ತಾಲ್ಲೂಕಿನ ಮಾಳಮಾಚನಹಳ್ಳಿ ಹಾಗೂ ಚಿಕ್ಕದಾಸರಹಳ್ಳಿ ಮಾರ್ಗ ಮದ್ಯದಲ್ಲಿ ನಡೆದಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ.ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟವರು .ಚಿಕ್ಕದಾಸರಹಳ್ಳಿ ಗ್ರಾಮದ ನಾಗರಾಜಪ್ಪರವರ ಮಗ ಕೃಷ್ಣಪ್ಪ (35) ಹಾಗೂ ಮಾಳಮಾಚನಹಳ್ಳಿ ಗ್ರಾಮದ ಮಂಜುನಾಥ್ವರವರ ಮಗ ಅಭಿ (21) ಎಂದು ತಿಳಿದುಬಂದುದೆ ಮಾಳಮಾಚನಹಳ್ಳಿ ಗ್ರಾಮದ ರಘು ಮತ್ತು ಭಾರತ್ ರವರಿಗೆ ಗಂಭೀರ ಸ್ವರೂಪದ ಗಾಯಗೊಂಡಿದೆ. ಅಪಘಾತವಾದ …

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ- ಓರ್ವನ ಸಾವು Read More »

Translate »
Scroll to Top