ಚಿಕ್ಕಬಳ್ಳಾಪುರ

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಕ್ಕಳ ರಕ್ಷಣೆ ಎಲ್ಲರ ಜವಾಬ್ದಾರಿ: ತಹಶೀಲ್ದಾರ್ ರಾಜೀವ್

ಶಿಡ್ಲಘಟ್ಟ: ಮಕ್ಕಳ ಪಾಲನೆ- ಪೋಷಣೆ ಮಾಡುವ ಜತೆಗೆ ಅವರನ್ನು ವಯಸ್ಕರಾಗುವ ತನಕ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಶೀಲ್ದಾರ್ ರಾಜೀವ್ ಹೇಳಿದರು. ನಗರದ ತಾಲ್ಲೂಕು ಕಚೇರಿ ಮುಂಬಾಗದಲ್ಲಿ ಆಯೋಜಿಸಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ, ಸಮಗ್ರ ಶಿಶು ಅಭಿವೃದ್ಧಿ,ತಾಲ್ಲೂಕು ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ -1098 ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಜನ ಜಾಗೃತಿ ಜಾಥ ಮತ್ತು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪೋಷಕರು ಮಕ್ಕಳನ್ನು …

ಮಕ್ಕಳ ರಕ್ಷಣೆ ಎಲ್ಲರ ಜವಾಬ್ದಾರಿ: ತಹಶೀಲ್ದಾರ್ ರಾಜೀವ್ Read More »

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ, 1.50ಲಕ್ಷ ಜನರಿಗೆ ತಪಾಸಣೆ-ಚಿಕಿತ್ಸೆ

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರದಲ್ಲಿ ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಸೃಷ್ಟಿಸಲಿದೆ. ಒಂದೇ ಸೂರಿನಡಿ ಆರೋಗ್ಯ ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದ್ದು, ಒಂದೂವರೆ ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಸಂಸ್ಥೆಯ ಆವರಣದಲ್ಲಿ ಮೆಗಾ ಆರೋಗ್ಯ ಮೇಳದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಖಾಸಗಿ ವೈದ್ಯಕೀಯ …

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ, 1.50ಲಕ್ಷ ಜನರಿಗೆ ತಪಾಸಣೆ-ಚಿಕಿತ್ಸೆ Read More »

ಪ್ರವಾಸಿ ತಾಣಗಲ್ಲಿ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡಬೇಕು

ಚಿಕ್ಕಬಳ್ಳಾಪುರ:  ವಿಶ್ವವಿಖ್ಯಾತ ನಂದಿಗಿರಿಧಾಮ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಆ ತಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಮೊದಲ ಆದ್ಯತೆ ನೀಡಬೇಕು, ಪ್ಲಾಸ್ಟಿಕ್ ಬಾಟಲ್, ಕೈಚೀಲ ಸೇರಿದಂತೆ ತ್ಯಾಜ್ಯವನ್ನು ಮನಸೋ ಇಚ್ಚೆ ಎಲ್ಲೆಂದರಲ್ಲಿ ಬಿಸಾಡುವ ಮೂಲಕ  ಪರಿಸರ ಮಾಲಿನ್ಯಕ್ಕೆ ಅವಕಾಶ ನೀಡಬಾರದು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಮನವಿ ಮಾಡಿದ್ದಾರೆ. ಅವರು ಇಂದು ಕಾರ್ಮಿಕ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಸುಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಜಿಲ್ಲಾಡಳಿತ ವಿವಿಧ …

ಪ್ರವಾಸಿ ತಾಣಗಲ್ಲಿ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡಬೇಕು Read More »

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ- ಓರ್ವನ ಸಾವು

ಶಿಡ್ಲಘಟ್ಟ: ಬುಧವಾರ ಮದ್ಯ ರಾತ್ರಿ ಅಪಘಾತವೊಂದು ಶಿಡ್ಲಘಟ್ಟ ತಾಲ್ಲೂಕಿನ ಮಾಳಮಾಚನಹಳ್ಳಿ ಹಾಗೂ ಚಿಕ್ಕದಾಸರಹಳ್ಳಿ ಮಾರ್ಗ ಮದ್ಯದಲ್ಲಿ ನಡೆದಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ.ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟವರು .ಚಿಕ್ಕದಾಸರಹಳ್ಳಿ ಗ್ರಾಮದ ನಾಗರಾಜಪ್ಪರವರ ಮಗ ಕೃಷ್ಣಪ್ಪ (35) ಹಾಗೂ ಮಾಳಮಾಚನಹಳ್ಳಿ ಗ್ರಾಮದ ಮಂಜುನಾಥ್ವರವರ ಮಗ ಅಭಿ (21) ಎಂದು ತಿಳಿದುಬಂದುದೆ ಮಾಳಮಾಚನಹಳ್ಳಿ ಗ್ರಾಮದ ರಘು ಮತ್ತು ಭಾರತ್ ರವರಿಗೆ ಗಂಭೀರ ಸ್ವರೂಪದ ಗಾಯಗೊಂಡಿದೆ. ಅಪಘಾತವಾದ …

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ- ಓರ್ವನ ಸಾವು Read More »

ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ: ಮಾತಿನ ಪಾವಿತ್ರ್ಯತೆ ಉಳಿಸಿಕೊಳ್ಳುವಲ್ಲಿ ಗಂಗಾಮತಸ್ಥರು ಶ್ರೇಷ್ಠರಾಗಿದ್ದು, ಪುರಾಣ ಕಾಲದಿಂದಲೂ ಶ್ರಮದ ಮೂಲಕವೇ ತಮ್ಮ ಬದುಕು ರೂಪಿಸಿಕೊಂಡ ಬೆಸ್ತರ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ನೆರವು ನೀಡಲು ಬದ್ಧರಾಗಿರುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಮಾತನಾಡಿ, 12, 13 ಮತ್ತು 14ನೇ ಶತಮಾನಗಳು ದಾಸ ಸಾಹಿತ್ಯದ ಪ್ರಮುಖ ಕಾಲ. ಬಸವಣ್ಣನವರ ಅನುಯಾಯಿಯಾಗಿ, ದಾಸ ಸಾಹಿತ್ಯದ ಮೂಲಕ ಸಮಾಜದ ಡೊಂಕು ತಿದ್ದುವ ಕಾರ್ಯ ಮಾಡಿದ ಅಂಬಿಗರ ಚೌಡಯ್ಯನವರ ಕೆಲಸ …

ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ Read More »

ಉಚಿತ ಆಂಬುಲೆನ್ಸ್ ಸೇವೆ ಜನರಿಗೆ ಮರೀಚಿಕೆಯಾಗಿದೆ

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಬ್ಬ ಜನ ಸೇವೆಗೆ ಪಣ ತೊಟ್ಟು ನಿಂತಿದ್ದು, ಎಬಿಡಿ ಸಂಸ್ಥೆ ರಾಜೀವ್ ಗೌಡ ಕ್ಷೇತ್ರದ ಜನತೆಗೆ ಅನುಕೂಲವಾಗಲೆಂದು ಕ್ಷೇತ್ರಕ್ಕೆ 10 ಆಂಬುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಶಿಡ್ಲಘಟ್ಟ ರೇಷ್ಮೆ ನಾಡು ಎಂದು ಹೆಸರುವಾಸಿಯಾಗಿರುವ ಜನರ ಸೇವೆಗೆಂದು ಆಂಬುಲೆನ್ಸ್ ಬೇಕಾದರೆ ನಂಬರ್ ಗೆ ಕರೆ ಮಾಡಿ ಎಂದು ಹೇಳುವ ರಾಜೀವ್ ಗೌಡ ಈ ದಿನ ಆಂಬುಲೆನ್ಸ್ ಸೇವೆ ಮರೀಚಿಕೆಯಾಗಿದೆ. ಸಮಾಜ ಸೇವಕರೊಬ್ಬರು ಸಮಾಜ ಸೇವೆಗಾಗಿ ಹತ್ತು ಆಂಬ್ಯುಲೆನ್ಸ್ ಕೊಡುಗೆ ನೀಡಿ ರಾಜಕೀಯ ಪ್ರಚಾರಕ್ಕಾಗಿ …

ಉಚಿತ ಆಂಬುಲೆನ್ಸ್ ಸೇವೆ ಜನರಿಗೆ ಮರೀಚಿಕೆಯಾಗಿದೆ Read More »

ರೈತರ ಅನುಕೂಲಕ್ಕಾಗಿ ಶೀಥಲೀಕರಣ ಘಟಕ

ಚಿಕ್ಕಬಳ್ಳಾಪುರ: ಜಿಲ್ಲೆಯ ತೋಟಗಾರಿಕಾ ರೈತರ ಅನುಕೂಲಕ್ಕಾಗಿ ಶೀಥಲೀಕರಣ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದರಿಂದ ರೈತರಿಗೆ ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅವರು ಅಭಿಪ್ರಾಯಪಟ್ಟರು.ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರೊಂದಿಗೆ ಮಂಗಳವಾರ ನಗರ ಹೊರವಲಯದ ಜಡಲತಿಮ್ಮನಹಳ್ಳಿ ಬಳಿ ರಾಜ್ಯ ಬೀಜ ನಿಗಮ ನಿಯಮಿತ (ಕೆಎಫ್ಎಸ್ ಸಿ) ಆವರಣದಲ್ಲಿ ಆರ್ ಐಡಿಎ–27 ಯೋಜನೆಯಡಿ ಶೀಥಲೀಕರಣ ಘಟಕ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾತನಾಡಿದ ಅವರು, 3.76 ಲಕ್ಷ …

ರೈತರ ಅನುಕೂಲಕ್ಕಾಗಿ ಶೀಥಲೀಕರಣ ಘಟಕ Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಜಿ.ವಿ.ಶ್ರೀರಾಮರೆಡ್ಡಿ ಅಂತ್ಯಕ್ರಿಯೆ

ಚಿಕ್ಕಬಳ್ಳಾಪುರ:   ಮಾಜಿ ಶಾಸಕ,ಹೋರಾಟಗಾರ ಜಿ.ವಿ.ಶ್ರೀರಾಮರೆಡ್ಡಿ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಬೈರೇಬಂಡ ಗ್ರಾಮದಲ್ಲಿ ನೆರವೇರಿತು. ಅವರ  ಅಪಾರ ಬೆಂಬಲಿಗರು, ಸಿಪಿಐಎಂ ಮತ್ತು ಪ್ರಜಾ ಸಂಘರ್ಷ ಸಮಿತಿ ಕಾರ್ಯಕರ್ತರು, ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಂತ್ಯಕ್ರಿಯೆಯಲ್ಲಿ ಸರ್ಕಾರದ ಪರವಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡು ಮಾಜಿ ಶಾಸಕ, ಹೋರಾಟಗಾರ ಜಿ.ವಿ.ಶ್ರೀರಾಮರೆಡ್ಡಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ‌ ಪಡೆದು ರಾಜ್ಯ ಸರ್ಕಾರ ಪರವಾಗಿ …

ಸಕಲ ಸರ್ಕಾರಿ ಗೌರವಗಳೊಂದಿಗೆ ಜಿ.ವಿ.ಶ್ರೀರಾಮರೆಡ್ಡಿ ಅಂತ್ಯಕ್ರಿಯೆ Read More »

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರಿಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ  ಅವರಿಂದು ಬೆಳಗ್ಗೆ  ಹೃದಯಾಘಾತದಿಂದ ನಿಧನರಾಗಿದ್ದಾರೆ.  ಅವರಿಗೆ  73 ವರ್ಷ ವಯಸ್ಸಾಗಿತ್ತು. ಜಿ.ವಿ.ಶ್ರೀರಾಮರೆಡ್ಡಿ ಅವರು ಸಿಪಿಎಂ ಅಭ್ಯರ್ಥಿಯಾಗಿ ಬಾಗೇಪಲ್ಲಿ ಕ್ಷೇತ್ರದಿಂದ 1994 ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ  ಮೂಲಕ ಮೊದಲಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.ನಂತರ 2004 ರಿಂದ 2009 ರವರೆಗೆ ಸಿಪಿಎಂ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಎರಡು ಬಾರಿ ಕ್ಷೇತ್ರದಲ್ಲಿ ಶಾಸಕರಾಗಿ ಹಲವು  ಕಾಮಗಾರಿಗಳನ್ನು  ಕ್ಷೇತ್ರಕ್ಕೆ ತಂದು ಅಭಿವೃದ್ಧಿಗೆ ಕಾರಣರಾಗಿದ್ದರು. ಸುಮಾರು ಐದು ದಶಕಗಳ ಕಾಲ ಸಿಪಿಎಂನ‌ ಕಾರ್ಯಕರ್ತರಾಗಿ ಸುದೀರ್ಘ …

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರಿಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ Read More »

Translate »
Scroll to Top