ಚಿಕ್ಕಬಳ್ಳಾಪುರ

ಸೌಲಭ್ಯ ಕಾಣದ ಕುಂದಲಗುರ್ಕಿ ಶಾಲೆ‌

ಚಿಕ್ಕಬಳ್ಳಾಪುರ ; ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂಕ್ತ ನಿರ್ವಹಣೆ ಇಲ್ಲದೆ ಅವಸಾನದಂಚಿಗೆ ತಲುಪಿದೆ. ಶಾಲೆಯಲ್ಲಿ ಪ್ರಸ್ತುತ ಮೂಲ ಸೌಕರ‍್ಯಗಳ ಕೊರತೆ ಎದ್ದು ಕಾಣುತ್ತಿದೆ. ಎಸ್‌ಡಿಎಂಸಿ ಕಮಿಟಿಯನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರಗಳು ತೆಗೆದುಕೊಂಡ ಶಿಕ್ಷಕಿ ವಿಜಯಕುಮಾರಿ ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಬೇಜವಬ್ದಾರಿಯಿಂದ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಇದುವರೆವಿಗೂ ಯಾವುದೇ …

ಸೌಲಭ್ಯ ಕಾಣದ ಕುಂದಲಗುರ್ಕಿ ಶಾಲೆ‌ Read More »

ಪೊಲೀಸ್ ಬೆಂಗಾವಲು ವಾಹನ ಅಪಘಾತ; ಗಾಯಾಳು ಆಸ್ಪತ್ರೆಗೆ ಸೇರಿಸಲು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೆರವು

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬೆಂಗಾವಲು ಒದಗಿಸಿದ್ದ ಪೊಲೀಸ್ ವಾಹನ ಚಿಕ್ಕಮಗಳೂರಿನ ಲಿಂಗದಹಳ್ಳಿ ಸಮೀಪ ಇಂದು ಸಂಜೆ ಅಪಘಾತಕ್ಕೀಡಾಗಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲು ನೆರವಾಗುವುದರ ಮೂಲಕ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಮಾನವೀಯತೆ ಮೆರೆದಿದ್ದಾರೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರರು ಚಿಕ್ಕಮಗಳೂರಿನಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಮುಗಿಸಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರಿಗೆ ಭದ್ರತೆ ಒದಗಿಸಿದ್ದ ಚಿಕ್ಕಮಗಳೂರು ಪೊಲೀಸ್ ಬೆಂಗಾವಲು ವಾಹನ ಚಿಕ್ಕಮಗಳೂರು …

ಪೊಲೀಸ್ ಬೆಂಗಾವಲು ವಾಹನ ಅಪಘಾತ; ಗಾಯಾಳು ಆಸ್ಪತ್ರೆಗೆ ಸೇರಿಸಲು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೆರವು Read More »

ತಂಬಾಕು ದುಷ್ಪರಿಣಾಮ ಜಾಗೃತಿಗೆ ಗುಲಾಬಿ ಆಂದೋಲನ

ಶಿಡ್ಲಘಟ್ಟ : ತಂಬಾಕು ಮತ್ತು ಅದರ ಉತ್ಪನ್ನಗಳ ಸೇವಿಸುವಿಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ತಂಬಾಕು ಮಾರಾಟಗಾರರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ ಗುಲಾಬಿ ಹೂವುಗಳನ್ನು ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಸರ್ಕಾರಿ ಪ್ರೌಢಶಾಲೆಸಹಯೋಗದಲ್ಲಿ ಈ ಆಂದೋಲನಕ್ಕೆ ಚಾಲನೆ ನೀಡಿದರು. ಪ್ರೀತಿ ಮತ್ತು ಗೌರವದ ಸಂಕೇತವಾಗಿರುವ ಗುಲಾಬಿ ಹೂವುಗಳನ್ನು ತಂಬಾಕು ಮಾರಾಟಗಾರರು ಹಾಗೂ …

ತಂಬಾಕು ದುಷ್ಪರಿಣಾಮ ಜಾಗೃತಿಗೆ ಗುಲಾಬಿ ಆಂದೋಲನ Read More »

ಪೇದೆಯಿಂದ ಅಕ್ರಮ ಸಂಬಂಧ: ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ದೂರು

ಶಿಡ್ಲಘಟ್ಟ : ಕಾನೂನಿನ ಅರಿವಿರೋ ಪೊಲೀಸ್‌ ಆತ.ಖಾಕಿ ತೊಟ್ಟು ಕಾನೂನನ್ನು ರಕ್ಷಣೆ ಮಾಡಬೇಕಾಗಿದ್ದವರು. ಆದರೆ ಆ ಖಾಕಿಯೊಳಗಿದ್ದ ಕಾಮ ಮಾತ್ರ ಆ ಪೊಲೀಸ್​ನಿಂದ ಮಾಡಬಾರದ ಕೆಲಸ ಮಾಡಿಸಿಬಿಟ್ಟಿತ್ತು.ಮಾಡಿದ ತಪ್ಪಿಗೆ ಖಾಕಿ ಕಳಚಿಟ್ಟು ಕಂಬಿ ಹಿಂದೆ ಸೇರಿದ್ದಾರೆ ಆ ಪೊಲೀಸ್‌ ಕಾನ್ಸ್ಟೇಬಲ್.ಚಿಕ್ಕಬಳ್ಳಾಪುರ ನಗರದಲ್ಲಿ ಸಂಚಾರಿ ಪೊಲೀಸ್ ಕೆಲಸ ನಿರ್ವಹಿಸಿಕೊಳ್ಳುತ್ತಿದ್ದ ಅನಂತಕುಮಾರ್. ಈತ ಖಾಕಿ ತೊಡುತ್ತಿದ್ದ ಈ ಪೊಲೀಸಪ್ಪ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಂಡು ಇದ್ದಿದ್ದರೆ ಸಾಕಾಗುತ್ತಿತ್ತು. ಆದರೆ ಮಾಡಿದ್ದೇ ಬೇರೆ. ಶಿಡ್ಲಘಟ್ಟ ನಗರದಲ್ಲಿ ವಾಸವಾಗಿರುವ ವೆಂಕಟೇಶ್ ಪತ್ನಿಯೊಂದಿಗೆ ಅಕ್ರಮ …

ಪೇದೆಯಿಂದ ಅಕ್ರಮ ಸಂಬಂಧ: ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ದೂರು Read More »

ನಿಯಂತ್ರಣ ತಪ್ಪಿ ಭೀಕರವಾಗಿ ಕೆರೆಗೆ ಉರುಳಿ ಬಿದ್ದ KSRTC ಬಸ್

ಚಿಕ್ಕಬಳ್ಳಾಪುರ: ನಿಯಂತ್ರಣ ತಪ್ಪಿ ಕೆರೆಗೆ ಕೆಎಸ್ಆರ್​​ಟಿಸಿ ಉರುಳಿ ಬಿದ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಯಲ್ಲಂಪಲ್ಲಿ ಕೆರೆಯ ನೀರಿನಲ್ಲಿ ಸಾರಿಗೆ ಬಸ್ ಮುಳುಗಿದೆ.ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಾಗೇಪಲ್ಲಿಯಿಂದ ಚಿಂತಾಮಣಿ ಕಡೆಗೆ ಕೆಎಸ್​​ಆರ್​ಟಿಸಿ ಬಸ್​ ಬರುತ್ತಿತ್ತು. ಇನ್ನು ಬಸ್​ ಕೆರೆಗೆ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದರು. ಇದೀಗ ಬಸ್​ ಮೇಲಕ್ಕೆ ಎತ್ತುವ ಕಾರ್ಯ ಮುಂದುವರಿದಿದೆ.

ಲಾರಿಗಳ ಸಂಚಾರ ನಿಲ್ಲಿಸುವಂತೆ ಗ್ರಾಮಸ್ಥರ ಒತ್ತಾಯ

ಚಿಕ್ಕಬಳ್ಳಾಪುರ : ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಬಳಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ  ಕಲ್ಲುದಿಮ್ಮಿಗಳು ತುಂಬಿದ ಲಾರಿಗಳ  ಸಂಚಾರ ನಡೆಯುತ್ತಿದ್ದು, ಇದಕ್ಕೆ ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿ ಲಾರಿಗಳ ಸಂಚಾರ ನಿಲ್ಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜಿಲೆಟಿನ್ ಕಡ್ಡಿಗಳ ಸ್ಪೋಟ ಮತ್ತು ಲಾರಿಗಳ ಹಾವಳಿಗೆ ಗ್ರಾಮಸ್ಥರು ಹೈರಾಣಾಗಿದ್ದು, ಗ್ರಾಮಸ್ಥರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಜೀವನ ನಡೆಸುವಂತಾಗಿದೆ. ಈ ಭಾಗದಲ್ಲಿ ನಿತ್ಯ ಕಲ್ಲುದಿಮ್ಮಿಗಳು ತುಂಬಿದ ಲಾರಿಗಳು ಓಡಾಡುತ್ತಿದ್ದು, ಇದರಿಂದ ಗ್ರಾಮಸ್ಥರು ಕಿರುಕುಳ ಅನುಭವಿಸುವಂತಾಗಿದೆ ಅಲ್ಲದೆ ಕಲ್ಲು ಗಣಿಗಾರಿಕೆಯಿಂದ ಬರುತ್ತಿರುವ  ದೂಳಿನಿಂದ ಬೆಳೆ ನಾಶವಾಗುತ್ತಿದ್ದು, …

ಲಾರಿಗಳ ಸಂಚಾರ ನಿಲ್ಲಿಸುವಂತೆ ಗ್ರಾಮಸ್ಥರ ಒತ್ತಾಯ Read More »

ಶಿಡ್ಲಘಟ್ಟದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ

ಶಿಡ್ಲಘಟ್ಟ : ತಾಲೂಕಿನ ಚೀಮನಹಳ್ಳಿ ಗ್ರಾಮದಲ್ಲಿ ಕಸ್ತೂರಿ ಕನ್ನಡ ಹವ್ಯಾಸಿ ಸಂಘ (ರಿ) ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭುವನೇಶ್ವರಿ ತಾಯಿಗೆ ಪುಷ್ಪ ನಮನ ಸಲ್ಲಿಸಿ ಅಕಾಲಿಕ ಮರಣ ಹೊಂದಿದ ನಟ ಪುನೀತ್ ರಾಜ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಿ ಹಾಲು ತುಪ್ಪ ಕಾರ್ಯದ ದಿನದಂದು ಅವರ ಹೆಸರಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಸ್ತೂರಿ ಕನ್ನಡ ಹವ್ಯಾಸಿ ಸಂಘದ ಸದಸ್ಯರಾದ ಸಿಕೆ ರಮೇಶ್ ಮಾತನಾಡಿ ಕನ್ನಡ …

ಶಿಡ್ಲಘಟ್ಟದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ Read More »

ಸಕಲ ವೃತ್ತಿ ಕಲಾರಂಗ -ಆಲ್ ಇಂಡಿಯಾ ಕಲಾರಂಗ (ರಿ.) ಕಲಾವಿದರ ಸಭೆ

ಶಿಡ್ಲಘಟ್ಟ:ಕಲಾವಿದರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಮಿಡಿಯದೆ ಇರುವುದು ದುರಂತವಾಗಿದೆ.ಮುಂದೆ ಕಲಾವಿದರ ಅಭಿವೃದ್ಧಿಗೆ ಸಹಕರಿಸದೆ ಇದ್ದಲ್ಲಿ ನಾಡಿನ ಕಲೆ, ಸಂಸ್ಕೃತಿ ಮರೆಯಾಗಲಿದೆ‘ ಎಂದು ಸಕಲ ವೃತ್ತಿ ಕಲಾರಂಗ -ಆಲ್ ಇಂಡಿಯಾ ಕಲಾರಂಗ (ರಿ.) ಕನಾಟಕ ರಾಜ್ಯ ನಿರವಾಹಕ ಎಚ್ಎನ್ ಶ್ರೀನಾಥ್ ಹೇಳಿದರು. ನಗರದ ಮುನೇಶ್ವರ ದೇವಾಲಯದಲ್ಲಿ ಏರ್ಪಡಿಸಿದ್ದ ಸಕಲ ವೃತ್ತಿ ಕಲಾರಂಗ -ಆಲ್ ಇಂಡಿಯಾ ಕಲಾರಂಗ (ರಿ.) ಕಲಾವಿದರ ಸಭೆಯಲ್ಲಿ ಅವರು ಮಾತನಾಡಿದರು ಕಲಾವಿದರ ಸಮಸ್ಯೆಗಳನ್ನು ಚರ್ಚಿಸಲು ಈ ಸಂಘಟನೆ ಸ್ಥಾಪಿಸಲಾಗಿದೆ ವಿವಿಧ ಸಮುದಾಯಗಳ ಕಲಾವಿದರನ್ನು ಒಳಗೊಂಡಿದೆ. ತಾಲ್ಲೂಕಿನ …

ಸಕಲ ವೃತ್ತಿ ಕಲಾರಂಗ -ಆಲ್ ಇಂಡಿಯಾ ಕಲಾರಂಗ (ರಿ.) ಕಲಾವಿದರ ಸಭೆ Read More »

ಸಬ್ ಇನ್ಸ್ ಪೆಕ್ಟರ್ ಕಿರುಕುಳಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಸಾವು

ಶಿಡ್ಲಘಟ್ಟ : ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಕಿರುಕುಳಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಸಾವು.ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿಡ್ಲಘಟ್ಟ .ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವೆಂಕಟೇಶ್ ಬಾಬು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ನಿವಾಸಿ ಬಾಬು. ಶಿಡ್ಲಘಟ್ಟ ನಗರ ಠಾಣೆ ಪಿಎಸ್ಐ ಪದ್ಮಾವತಿ ಕಿರುಕುಳದಿಂದ ಬೇಸತ್ತು ವಿಷ ಸೇವಿಸಿದ್ದ ವ್ಯಕ್ತಿ. ಚಿನ್ನದ ಸರ ಕದ್ದಿರುವ ಆರೋಪ ಒಪ್ಪಿ ಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಪಿಎಸ್ಐ. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ …

ಸಬ್ ಇನ್ಸ್ ಪೆಕ್ಟರ್ ಕಿರುಕುಳಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಸಾವು Read More »

Translate »
Scroll to Top