ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ
ತುಮಕೂರು, ಮಾ,3 : ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತುಮಕೂರು ನಗರದಲ್ಲಿ, ಟೈಮ್ಸ್ ಆಫ್ ಇಂಡಿಯಾ ಸಮೂಹ ಹಾಗೂ ವಿದ್ಯ ವಿದ್ಯಾ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ” ಡ್ರಗ್ಸ್ ಮುಕ್ತ ಕರ್ನಾಟಕ” ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಲೋಕಸಭಾ ಸದಸ್ಯ ಶ್ರಿ ಬಸವರಾಜು, ಶಾಸಕ ಶ್ರಿ ಜ್ಯೋತಿ ಗಣೇಶ್, ವಿಧಾನ ಪರಿಷತ್ ಸದಸ್ಯ ಶ್ರಿ ಚಿದಾನಂದ್ ಗೌಡ ಹಾಗೂ ಇತರ ಗಣ್ಯರು ಈ ಸಂದರ್ಭದಲ್ಲಿ …