ತುಮಕೂರು

ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ

ತಿಪಟೂರು : ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಕೋ ಲೇಟ್ ನಾಗರಾಜ್ ಎಂಬುವರನ್ನು ಅದೇ ಗ್ರಾಮದ ಮೃತೆ ಗಂಡನ ಅಕ್ಕನ ಮಗನಾದ ದಿವಾಕರ್ (25) ಎಂಬುವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಡೆದ ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ …

ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ Read More »

ಅಪಘಾತ : ವೃದ್ಧೆ ಸಾವು

ತುಮಕೂರು: ಕೊರಟಗೆರೆ ತಾಲ್ಲೂಕು ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ಅತಿವೇಗವಾಗಿ ಬಂದ  ಖಾಸಗಿ ಬಸ್ಸು ಹರಿದು ಥರಟಿ ಗ್ರಾಮದ ಕೆಂಪಕ್ಕ(65) ಎಂಬುವವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಕೊರಟಗೆರೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ನಾಗರಾಜು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Translate »
Scroll to Top