ಬಳ್ಳಾರಿ

ಜು.23ರಂದು ವಿದ್ವಾನ್ ವೃಂದಾ ಆಚಾರ್ಯ ಇವರಿಂದ ಸಂಗೀತ ಕಾರ್ಯಕ್ರಮ

ಬಳ್ಳಾರಿ: ಬೆಂಗಳೂರಿನ ಖ್ಯಾತ ಸಂಗೀತ ವಿದುಷಿ ವಿದ್ವಾನ್ ವೃಂದಾ ಆಚಾರ್ಯ ಇವರು ಇದೇ ಜುಲೈ 23ರಂದು ಭಾನುವಾರ ಇಲ್ಲಿನ ಡಾ.ರಾಜಕುಮಾರ್ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ, ಹಿಂದೂಸ್ಥಾನಿ ಸಂಗೀತ, ಭಕ್ತಿ ಸಂಗೀತದ ಕುರಿತು ವಿವಿಧ ಭಾಷೆಗಳಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ವಚನ ಸಾಹಿತ್ಯ ಜಾತ್ಯಾತೀತವಾದುದು-ಬಿ.ವೆಂಕಟೇಶ್ ಪ್ರಸಾದ

ಬಳ್ಳಾರಿ: ಸಮಾಜದಲ್ಲಿ ಕೋಮು ಸೌಹಾರ್ದತೆಯ ಕ್ರಾಂತಿ ಕಿಡಿ ಹಚ್ಚಿದ 12ನೇ ಶತಮಾನದ ಶಿವಶರಣರು ಹುಟ್ಟು ಹಾಕಿರುವ ವಚನ ಸಾಹಿತ್ಯ ಅಂದು, ಇಂದು ಮತ್ತು ಮುಂದೆಂದಿಗೂ ಜಾತ್ಯಾತೀತ, ಧರ್ಮಾತೀತ ಮತ್ತು ಲಿಂಗಾತೀತವಾದುದಾಗಿದೆ ಎಂದು ಯುವಜನ ಸಬಲೀಕರಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣಾಭಿವೃದ್ಧಿ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಿ.ನಾಗೇಂದ್ರ ಅವರ ಸಹೋದರ, ಸಮಾಜ ಸೇವಕ ವೆಂಕಟೇಶ್ ಪ್ರಸಾದ್ ಅವರು ಹೇಳಿದರು.

ವಿದ್ಯಾರ್ಥಿಗಳು ದೇಶಭಕ್ತಿ ಮೈಗೂಡಿಸಿಕೊಳ್ಳಬೇಕು

ಬಳ್ಳಾರಿ: “ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ಭಾವೈಕ್ಯತೆ ಮೈಗೂಡಿಸಿಕೊಂಡರೆ, ದೇಶ ಸುಭದ್ರ ಮತ್ತು ಸಮೃದ್ಧಿಯಾಗಿ ಇರುತ್ತದೆ ಹಾಗೂ ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮನೋವಿಕಾಸ ಬದಲಾಗುತ್ತದೆ” ಎಂದು ಬಳ್ಳಾರಿಯ ಕೊಟ್ಟೂರು ಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸತೀಶ್ ಎ ಹಿರೇಮಠ್ ತಿಳಿಸಿದರು. ಸ್ಮಿಯಾಕ್ ಟ್ರಸ್ಟ್ ವತಿಯಿಂದ 76ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಇಂದು ಬಳ್ಳಾರಿಯ ವುಂಕಿ ಸಣ್ಣರುದ್ರಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.   ಅಧ್ಯಕ್ಷತೆ ವಹಿಸಿದ್ದ ಟ್ರಸ್ಟಿನ …

ವಿದ್ಯಾರ್ಥಿಗಳು ದೇಶಭಕ್ತಿ ಮೈಗೂಡಿಸಿಕೊಳ್ಳಬೇಕು Read More »

ಸಮಾಜ ಸುಧಾರಣೆಗೆ ಶ್ರಮಿಸಿದವರು ಚಿಕೇನಕೊಪ್ಪದ ಚನ್ನವೀರ ಶರಣರು

ಸಮಾಜದಲ್ಲಿಯ ಪ್ರತಿಯೊಬ್ಬರಿಗೂ ಮಾರ್ಗದರ್ಶನ ನೀಡುತ್ತಲೇ ಆದರ್ಶ, ಜ್ಞಾನ ಮತ್ತು ತತ್ವಗಳಿಂದ ಜೀವನ ನಡೆಸಿದವರು ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರು ಎಂದು ಶಿವಶಾಂತವೀರ ಶರಣರು ತಿಳಿಸಿದ್ದಾರೆ.

ಸೇವಾ ಮನೋಭಾವ ಇರುವ ಸಂಸ್ಥೆಗಳಿಗೆ ನನ್ನ ಕೊನೆ ಉಸಿರು ಇರುವ ತನಕ ಸಹಕಾರ ನೀಡುವೆ : ಸಚಿವ ಬಿ. ನಾಗೇಂದ್ರ

ನಾರಾಯಣ್ ಸೇವಾ ಸಂಸ್ಥಾನ್ ನಿಂದ ದಕ್ಷಿಣ ಭಾರತದ ರಾಜ್ಯಗಳ ದಿವ್ಯಾಂಗರಿಗೆ ಉಚಿತ ಅಂಗ ಮಾಪನ ಶಿಬಿರ ಬೆಂಗಳೂರು : ರಾಷ್ಟ್ರಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನ್‌ ವತಿಯಿಂದ ಬೆಂಗಳೂರಿನಲ್ಲಿ ದಕ್ಷಿಣ ರಾಜ್ಯಗಳಿಂದ ಆಗಮಿಸಿದ್ದ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ  ಅಂಗ ಮಾಪನ ಶಿಬಿರ ಕಾರ್ಯಕ್ರಮವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ಚಾಲನೆ ನೀಡಿದರು. ಬೆಂಗಳೂರಿನ ವಿ. ವಿ ಪುರಂನಲ್ಲಿರುವ ಡಾ.ಅರಸೋಜಿ ರಾವ್‌ …

ಸೇವಾ ಮನೋಭಾವ ಇರುವ ಸಂಸ್ಥೆಗಳಿಗೆ ನನ್ನ ಕೊನೆ ಉಸಿರು ಇರುವ ತನಕ ಸಹಕಾರ ನೀಡುವೆ : ಸಚಿವ ಬಿ. ನಾಗೇಂದ್ರ Read More »

ನಿತ್ಯವೂ ವನಮಹೋತ್ಸವವಾಗಲಿ: ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಪರಿಸರ ದಿನಾಚರಣೆಯನ್ನು ಕೇವಲ ಒಂದು ದಿನಕ್ಕೆ ಮಾತ್ರ ಸಿಮೀತವಾಗದೆ ನಿತ್ಯವೂ ವನಮಹೋತ್ಸವ ಎನ್ನುವಂತೆ ದಿನಾ ಪರಿಸರ ಕುರಿತು ಜಾಗೃತಿ ವಹಿಸುವುದು ಅತಿ ಅವಶ್ಯವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ

ದೆಹಲಿ ಘೋಷಣೆಯಲ್ಲಿ ಅಂತಿಮ ನಿರ್ಣಯ: ಅಮಿತಾಬ್ ಕಾಂತ್ ಹೊಸಪೇಟೆ: ಭಾರತ ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎಂದು ಜಿ-20 ಭಾರತೀಯ ಶೆರ್ಪಾ ಅಮಿತಾಬ್ ಕಾಂತ್ ತಿಳಿಸಿದರು. ಹಂಪಿ ಎವಾಲ್ವೋ ಬ್ಯಾಕ್ ಖಾಸಗಿ ರೆಸಾರ್ಟ್ನಲ್ಲಿ  ಶನಿವಾರ ಮೂರನೇ ದಿನದ ಸಭೆಯ ನಂತರ ಈ …

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ Read More »

ಸಚಿವ ಬಿ.ನಾಗೇಂದ್ರರಿಂದ ಅಹವಾಲು ಸ್ವೀಕಾರ

ಬಳ್ಳಾರಿ: ಚುನಾವಣೆ ಸಮಯದಲ್ಲಿ ನನ್ನ ಕೈ ಹಿಡುದು ನನ್ನ ಈ ಸ್ಥಾನಕ್ಕೆ ತಂದಿದ್ದಿರಿ ನಿಮ್ಮೆರಿಗೂ ನಾನು ಅಭಾರಿಯಾಗಿರುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಆನಂದ್‍ಸಿಂಗ್ ರಾಜಿನಾಮೆ

ವಿಜಯನಗರ: ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಬಿಜೆಪಿ ಮುಖಂಡ ಬಿ.ಆನಂದ್ಸಿಂಗ್ ಅವರು ರಾಜೀನಾಮೇ ನೀಡಿರುವ ಘಟನೆ ತಡವಾಗಿ ಬೆಳಕಿದೆ ಬಂದಿದೆ.

ಸಂಭ್ರಮ – 2023: ಸರಳಾದೇವಿ ಕಾಲೇಜ್ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ದ್ವೀತಿಯಸ್ಥಾನ.

ಬಳ್ಳಾರಿ: ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಸಮಾರಂಭ ಸಂಭ್ರಮದಲ್ಲಿ ಬಳ್ಳಾರಿಯ ಸರಳಾದೇವಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿ, ವರದಿಗಾರಿಕೆ, ನುಡಿಚಿತ್ರ ಬರಹ ಹಾಗೂ ಛಾಯಾಚಿತ್ರ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Translate »
Scroll to Top