ಬೆಂಗಳೂರು ಗ್ರಾಮಾಂತರ

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವುದು ಸಂವಿಧಾನದ ಆಶಯ

ದೇವನಹಳ್ಳಿ: ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆದರೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಿಲ್ಲ. ಸುದ್ದಿವಾಹಿನಿಗಳು ಈ ವಿಚಾರವನ್ನು ಬಿಡಿ ಬಿಡಿಯಾಗಿ ವಿವರಿಸಿದರೂ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ತಹಸೀಲ್ದಾರ್, ಡೀಸಿ ಪರಿಸ್ಥಿತಿ ಬಗ್ಗೆ ಅವಲೋಕಿಸಿಲ್ಲ. ಪೊಲೀಸರು ಎಫ್ ಐ ಆರ್ ಹಾಕಲು, ತಪ್ಪಿತಸ್ಥರನ್ನು ಬಂಧಿಸಲು ಬಹಳ ತಡ ಮಾಡಿದ್ದಾರೆ. ತಪ್ಪಿತಸ್ಥರ ಕಡೆಯಿಂದ ಕೌಂಟರ್ ಕೇಸ್ ಪಡೆದಿದ್ದಾರೆ. ನೊಂದವರಿಗೆ, ಅನ್ಯಾಯ ಆದವರಿಗೆ ನ್ಯಾಯ ಕೊಡಿಸಬೇಕಾದ್ದು ಸಂವಿಧಾನದ ಆಶಯ ಎಂದು ಬಿ.ಎಸ್.ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದರು. …

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವುದು ಸಂವಿಧಾನದ ಆಶಯ Read More »

ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಪೊಲೀಸ್ ಅಧಿಕಾರಿಗಳು ಸೂಕ್ತ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣಾ ಸಂಬಂಧ ನೀತಿ ಸಂಹಿತೆ ಕುರಿತು ಜೂಮ್ ಆ್ಯಪ್ ಮೂಲಕ ಇಂದು …

ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ Read More »

ಶರಣರ ಆದರ್ಶವನ್ನು ನಿತ್ಯ ಜೀವನದಲ್ಲಿ ಪಾಲಿಸಿ: ರುದ್ರೇಶ್ ಮೂರ್ತಿ

ದೇವನಹಳ್ಳಿ:ಶರಣರ ಸವೆಸಿದ ಜೀವನ ಮಾರ್ಗ ದಿಂದ ಸುಲಭಮುಕ್ತಿ ಸಾಧ್ಯ. ಶರಣರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದುಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮೇಲೂರು ಮುಖ್ಯ ರಸ್ತೆಯ ಅರಿವಿನ ಮನೆ ಸಭಾಂಗಣದಲ್ಲಿ ಶ್ರೀ ವೀರಭದ್ರಸ್ವಾಮಿ ಗೋಷ್ಠಿ ಅಕ್ಕನಬಳಗ ಸೇವಾ ಟ್ರಸ್ಟ್, ತಾಲೂಕು ಶರಣ ಸಾಹಿತ್ಯ ಪರಿಷತ್ತು, ಅರಿವಿನಮನೆ ವತಿಯಿಂದ ತಿಂಗಳ ಬೆಳಕು ಮತ್ತು ಮಾತೆ ಕಾಮಾಕ್ಷಮ್ಮ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ದಿಸೆಯಿಂದಲೇ ವಚನಸಾಹಿತ್ಯ, ದಾಸಸಾಹಿತ್ಯದ …

ಶರಣರ ಆದರ್ಶವನ್ನು ನಿತ್ಯ ಜೀವನದಲ್ಲಿ ಪಾಲಿಸಿ: ರುದ್ರೇಶ್ ಮೂರ್ತಿ Read More »

ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತದೆ: ಡಾ.ವಿದ್ಯಾರಾಣಿ

ದೇವನಹಳ್ಳಿ: ಪ್ರತಿಯೊಂದು ಅಂಗಡಿ ಮುಂಗಟ್ಟುಗಳಲ್ಲಿ ಹೋಟೆಲ್, ಬೇಕರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಎಂದು ನಾಮಫಕ ಹಾಕುವುದು ಖಡ್ಡಾಯವಾಗಿರುತ್ತದೆ ಶಾಲೆಗಳ ಸುತ್ತಮುತ್ತ 93 ಮೀಟರ್ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲಾ ಮಾರಿದರೆ ದಂಡ ವಿಧಿಸುತ್ತದೆ ನಂತರವೂ ಮಾರುವುದು ಮುಂದುವರಿದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರಿನ ಮೂಲಕ ಎಫ್.ಐ.ಆರ್ ದಾಖಲಿಸುವುದಾಗಿ ಜಿಲ್ಲಾ ತಂಬಾಕು ನಿಯಂತ್ರಣಾ ಘಟಕದ ಸಲಹೆಗಾರರಾದ ಡಾ. ವಿದ್ಯಾರಾಣಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯ ಪುರಸಭೆ ಹಾಗೂ …

ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತದೆ: ಡಾ.ವಿದ್ಯಾರಾಣಿ Read More »

ಧರ್ಮವಿರೋಧಿ ಚಟುವಟಿಕೆಗಳಿಕೆ ಕಡಿವಾಣ ಹಾಕಬೇಕು : ಘಟನೆಯ ಹಿನ್ನೆಲೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ: ಬಸವರಾಜ್

ದೇವನಹಳ್ಳಿ: ಧರ್ಮವನ್ನು ಜಾಗೃತ ಮಾಡಲು ಹೊರಟರೆ ನಾವು ಕೋಮುವಾದಿಗಳು ಎನ್ನುತ್ತಾರೆ ಗೋಹತ್ಯೆ ಮಾಡಬೇಡಿ ಎಂದರೆ ಬೇಕಾಗಿಯೇ ಮಾಡುತ್ತಾರೆ. ಪುರಾಣ ಪ್ರಸಿದ್ಧ, ಇತಿಹಾಸ ಪ್ರಸಿದ್ಧ ಪವನಸುತ ವೀರಾಂಜನೇಯ ದೇವಾಲಯಕ್ಕೆ ಅಮೇದ್ಯವನ್ನು ಎರಚಿರುವುದು ಸಣ್ಣ ಘಟನೆಯಲ್ಲ ಎಂದುಹಿಂದೂ ವೇದಿಕೆಯ ಪ್ರಾಂತ ಕಾರ್ಯದರ್ಶಿ ತಿಳಿಸಿದರು.ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಶಿವಗಣೇಶ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಹಾಗೂ ಹಲವು ಹಿಂದೂ ಪರ ಸಂಘಟನೆಗಳು ಒಗ್ಗೂಡಿ ಧರ್ಮವಿರೋಧಿ ಚಟುವಟಿಕೆಗಳಿಕೆ ಕಡಿವಾಣ ಹಾಕುವಂತೆ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿ, ಪುರಾಣ ಪ್ರಸಿದ್ಧ, ಇತಿಹಾಸ ಪ್ರಸಿದ್ಧ …

ಧರ್ಮವಿರೋಧಿ ಚಟುವಟಿಕೆಗಳಿಕೆ ಕಡಿವಾಣ ಹಾಕಬೇಕು : ಘಟನೆಯ ಹಿನ್ನೆಲೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ: ಬಸವರಾಜ್ Read More »

ಸಾಹಿತ್ಯ, ಕಲೆಗಳ ಎಲ್ಲಾ ಪ್ರಾಕಾರಗಳಿಗೆ ಕರ್ನಾಟಕವೇ ತವರುಭೂಮಿ

ದೇವನಹಳ್ಳಿ: ಜಗತ್ತಿನ ಮತ್ತೆಲ್ಲಾ ಭಾಷೆಯ ಕವಿಗಳೊಡನೆ ಸರಿಸಮಾನವಾಗಿ ನಿಲ್ಲಬಲ್ಲಂತಹ ಕವಿಶ್ರೇಷ್ಟರು ಪ್ರಾಚೀನ ಕಾಲದಿಂದಲೂ ಕನ್ನಡದಲ್ಲಿದ್ದು, ಕನ್ನಡ ಸಾಹಿತ್ಯವನ್ನು ಯುವಪೀಳಿಗೆಯು ಅಧ್ಯಯನ ಮಾಡಬೇಕಿದೆ. ಕನ್ನಡದ ನೆಲ-ಜಲ, ಭಾಷೆ, ಸಾಹಿತ್ಯಕ್ಕೆ ಯಾವುದೇ ಧಕ್ಕೆಯಾದರೂ ಕನ್ನಡಿಗರೆಲ್ಲಾ ಒಗ್ಗೂಡಬೇಕು. ಶಿಲ್ಪಕಲೆ, ರಂಗಕಲೆ, ಚಿತ್ರಕಲೆಯಂತಹ ವಿವಿಧ ಪ್ರಾಕಾರಗಳಿಗೆ ಕರ್ನಾಟಕವೇ ತವರುಭೂಮಿ ಎಂದು ಶಿಕ್ಷಣತಜ್ಞ, ಸಾಹಿತಿ ಎಚ್.ಎಸ್.ರುದ್ರೇಶಮೂರ್ತಿ ಅಭಿಪ್ರಾಯಪಟ್ಟರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಾಂಧಿಚೌಕದ ಅಯೋಧ್ಯಾನಗರ ಶಿವಾಚಾರ ವೈಶ್ಯ ನಗರ್ತ ಮಹಂತಿನಮಠ ಸಭಾಂಗಣದಲ್ಲಿ ನಗರ್ತಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ, ಮಕ್ಕಳದಿನಾಚರಣೆ, ಪ್ರತಿಭಾಪುರಸ್ಕಾರ …

ಸಾಹಿತ್ಯ, ಕಲೆಗಳ ಎಲ್ಲಾ ಪ್ರಾಕಾರಗಳಿಗೆ ಕರ್ನಾಟಕವೇ ತವರುಭೂಮಿ Read More »

ಧರ್ಮ ದ್ರೋಹಿಗಳನ್ನು ಕೂಡಲೇ ಬಂಧಿಸಬೇಕು

ದೇವನಹಳ್ಳಿ:ಸಹಬಾಳ್ವೆ ಇಂದ ಜೀವನ ನಡೆಸಲು ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕನ್ನು ನೀಡಿದ್ದಾರೆ. ಅದನ್ನು ದುರುಪಯೋಗ ಪಡಿಸಿಕೊಂಡು ಹಿಂದು ಧರ್ಮದ ದೇವಾಲಯದಲ್ಲಿ ರಾತ್ರೋ ರಾತ್ರಿ ಅಮೇಧ್ಯ ವನ್ನು ತಂದು ದೇವರ ಮುಂದೆ ಬಿಸಾಡಿದ್ದು ಧರ್ಮಕ್ಕೆ ಧಕ್ಕೆ ತರುವ ಕೆಲಸ ಮಾಡಿದರೆ ಮುಂದೆ ಇದು ತೀವ್ರತರ ಹೋರಾಟಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ಬಿಜೆಪಿ ಟೌನ್ ಅಧ್ಯಕ್ಷ ಆರ್. ಸಿ. ಮಂಜುನಾಥ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮೇಲೂರು ಮುಖ್ಯ ರಸ್ತೆ ನಾಗರಬಾವಿ ಬಳಿ ಇರುವ ವಿಜಯ ಮಾರುತಿ ಭಕ್ತ ಮಂಡಳಿ …

ಧರ್ಮ ದ್ರೋಹಿಗಳನ್ನು ಕೂಡಲೇ ಬಂಧಿಸಬೇಕು Read More »

ದಲಿತರನ್ನು ಸುಟ್ಟ ಬೆಂಕಿ ದೇಶವನ್ನೇ ಸುಡುತ್ತದೆ ಎಚ್ಚರಿಕೆ

ದೇವನಹಳ್ಳಿ: ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಚುನಾಯಿತರಾಗಿ ಅಧಿಕಾರ ನಡೆಸುತ್ತಿರುವ ಸಂಸದ ಪ್ರತಾಪ್ ಸಿಂಹರವರೆ ನಿಮ್ಮ ಬಳಿ ಸಾಮಾಜಿಕ ನ್ಯಾಯ ಇಲ್ಲವೇ ಕೇಳುವಂತಹವರ ವಿರುದ್ಧ ಏನುಬೇಕಾದರೂ ಆರೋಪ ಮಾಡಬಹುದಾ ಸಂವಿಧಾನದಡಿಯಲ್ಲಿ ಕೆಲಸ ಮಾಡುವ ಜನಪ್ರತಿನಿಧಿಗಳು ಈ ರೀತಿಯಾದ ಹೇಳಿಕೆ ಮಾತನ್ನು ಆಡುವುದು ನಾಚಿಕೆಗೇಡಿನ ಸಂಗತಿ, ನಿಮಗೆ ಸಂವಿಧಾನದ ಮೇಲೆ ಗೌರವವಿದ್ದರೆ ಈ ಕೂಡಲೇ ನಿಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರತ ಜನಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ.ಮುನಿಯಪ್ಪ ಒತ್ತಾಯಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಚಲವಾದಿ …

ದಲಿತರನ್ನು ಸುಟ್ಟ ಬೆಂಕಿ ದೇಶವನ್ನೇ ಸುಡುತ್ತದೆ ಎಚ್ಚರಿಕೆ Read More »

ಅಪ್ಪುರವರ ಆದರ್ಶ ಇಂದಿನ ಯುವಕರಿಗೆ ಪ್ರಸ್ತುತ

ದೇವನಹಳ್ಳಿ: ಕರ್ನಾಟಕ ರತ್ನ, ಕರುನಾಡ ಕಂದ, ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ರವರ ಅಕಾಲಿಕ ಮರಣ ಕಾಲಿವುಡ್, ಸ್ಯಾಂಡಲ್ ವುಡ್, ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ, ಅವರ ಆದರ್ಶ ಸೇವಾ ಮನೋಭಾವನೆ ಇಂದಿನ ಯುವ ಪೀಳಿಗೆಗೆ ಪ್ರಸ್ತುತ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಅಭಿಪ್ರಾಯ ಪಟ್ಟರು. ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಅನ್ನಪೂರ್ಣೇಶ್ವರಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕೆಲಸ ಕಾರ್ಮಿಕರ ಸಂಘದ ವತಿಯಿಂದ ಇತ್ತೀಚೆಗೆ ನಮ್ಮನ್ನಗಲಿದ ರಾಜ್ ಕುಟುಂಬದ ಕೊನೆಯ ಕುಡಿ ಪುನೀತ್ …

ಅಪ್ಪುರವರ ಆದರ್ಶ ಇಂದಿನ ಯುವಕರಿಗೆ ಪ್ರಸ್ತುತ Read More »

ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷೆ ಅಗತ್ಯ

ದೇವನಹಳ್ಳಿ: ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯದ ವಿಚಾರದಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸಲು ಆಕಾಶ್ ಆಸ್ಪತ್ರೆಯಲ್ಲಿ ಮೆಗಾ ಶಿಬಿರ ಆಯೋಜಿಸಿದ್ದು ಇದರಲ್ಲಿ ಉಚಿತ ಮಧುಮೇಹ ಚಿಕಿತ್ಸೆ , ಕಣ್ಣಿನ ಪರೀಕ್ಷೆ, ನರಗಳ ಪರೀಕ್ಷೆ , ಬಿ.ಪಿ.ಪರೀಕ್ಷೆ , ಇ.ಸಿ.ಜಿ ಪರೀಕ್ಷೆ ಹಾಗೂ ಸಲಹೆಗಳನ್ನು ನೀಡುತ್ತಿದ್ದು 10 ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡುತ್ತಿದ್ದು ಈಗಾಗಲೇ 400-500 ಜನ ಇದರ ಸದುಪಯೋಗ ಪಡೆಯುತ್ತಿದ್ದಾರೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಕಾಶ್ ಆಸ್ಪತ್ರೆಯ ವೈದ್ಯಕೀಯ …

ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷೆ ಅಗತ್ಯ Read More »

Translate »
Scroll to Top