ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವುದು ಸಂವಿಧಾನದ ಆಶಯ
ದೇವನಹಳ್ಳಿ: ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆದರೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಿಲ್ಲ. ಸುದ್ದಿವಾಹಿನಿಗಳು ಈ ವಿಚಾರವನ್ನು ಬಿಡಿ ಬಿಡಿಯಾಗಿ ವಿವರಿಸಿದರೂ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ತಹಸೀಲ್ದಾರ್, ಡೀಸಿ ಪರಿಸ್ಥಿತಿ ಬಗ್ಗೆ ಅವಲೋಕಿಸಿಲ್ಲ. ಪೊಲೀಸರು ಎಫ್ ಐ ಆರ್ ಹಾಕಲು, ತಪ್ಪಿತಸ್ಥರನ್ನು ಬಂಧಿಸಲು ಬಹಳ ತಡ ಮಾಡಿದ್ದಾರೆ. ತಪ್ಪಿತಸ್ಥರ ಕಡೆಯಿಂದ ಕೌಂಟರ್ ಕೇಸ್ ಪಡೆದಿದ್ದಾರೆ. ನೊಂದವರಿಗೆ, ಅನ್ಯಾಯ ಆದವರಿಗೆ ನ್ಯಾಯ ಕೊಡಿಸಬೇಕಾದ್ದು ಸಂವಿಧಾನದ ಆಶಯ ಎಂದು ಬಿ.ಎಸ್.ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದರು. …
ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವುದು ಸಂವಿಧಾನದ ಆಶಯ Read More »