ಕನ್ನಡದಲ್ಲಿ ತೆರೆಕಾಣಲಿದೆ ರಾವಣ್
ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದ ’ರಾವಣ್’ ಚಿತ್ರವೊಂದು ತೆರೆಕಂಡು ಯಶಸ್ಸು ಗಳಿಸಿತ್ತು. ಕಟ್ ಮಾಡಿದರೆ ಈಗ ಇದೇ ಹೆಸರಿನಲ್ಲಿ ಕನ್ನಡ ಚಿತ್ರವೊಂದು ಸೆಟ್ಟೇರಿದೆ.
ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದ ’ರಾವಣ್’ ಚಿತ್ರವೊಂದು ತೆರೆಕಂಡು ಯಶಸ್ಸು ಗಳಿಸಿತ್ತು. ಕಟ್ ಮಾಡಿದರೆ ಈಗ ಇದೇ ಹೆಸರಿನಲ್ಲಿ ಕನ್ನಡ ಚಿತ್ರವೊಂದು ಸೆಟ್ಟೇರಿದೆ.
ಅಡುಗೆ ಆಯೋಜನೆ. ಅಜ್ಜ – ಅಜ್ಜಿಯರಿಗಾಗಿ ಪ್ಯಾಷನ್ ಶೋ : ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯು ಎಸ್ ಪ್ರವಾಸ ಮುಗಿಸಿ ಇತ್ತೀಚಿಗಷ್ಟೇ ಬಂದಿದ್ದಾರೆ. ವಿದೇಶದಿಂದ ಬಂದ ನಂತರ ನಟ ನಿಖಿಲ್ ಕುಮಾರ್ ಅವರನ್ನು ಅವರ ಹೊಸ ಸಿನಿಮಾದ ಚಿತ್ರೀಕರಣ ನೆಡೆಯುತ್ತಿದ್ದು ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ.
ಒಂದು ಚಿತ್ರವು ಯಶಸ್ವಿಯಾದರೆ ಅದರ ಸರಣಿಯಲ್ಲಿ ಸಿನಿಮಾಗಳು ಬರುವುದು ವಾಡಿಕೆಯಾಗಿದೆ. ಅದೇ ಸಾಲಿಗೆ ’ಎಕ್ಸ್ಪೆಂಡಬೆಲ್ಸ್’ ಚಿತ್ರದ ನಾಲ್ಕನೇ ಸರಣಿ ತೆರೆಗೆ ಬರಲು ತಯಾರಿಗೊಂಡಿದೆ.
‘ರಣಹದ್ದು’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಜ್ಜಾಗುತ್ತಿರುವ ಮತ್ತೊಂದು ಹೊಸಬರ ಸಿನಿಮಾ. ತಮಿಳು ನಿರ್ದೇಶಕ ಮಾಣಿಕ್ಯ ಜೈ ಸಾರಥ್ಯದಲ್ಲಿ ಮೂಡಿಬಂದಿರುವ ‘ರಣಹದ್ದು’ ಚಿತ್ರದ ಫಸ್ಟ್ ಲುಕ್ ನ ಸ್ಯಾಂಡಲ್ ವುಡ್ ನಟಿ ಜಂಬದ ಹುಡುಗಿ ಖ್ಯಾತಿಯ ಪ್ರಿಯ ಹಾಸನ್ ಹಾಗೂ ನಿರ್ಮಾಪಕ ಟೇಶಿವೆಂಕಟೇಶ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ.
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ‘ಛೂ ಮಂತರ್” ಚಿತ್ರದ ಟೈಟಲ್ ಟ್ರ್ಯಾಕ್ ವ ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಇಂದು ಬಿಡುಗಡೆ ಮಾಡಿದರು.
‘ಅಗ್ನಿಸಾಕ್ಷಿ’ ಸೀರಿಯಲ್ ಮೂಲಕ ಮನೆ ಮನ ಗೆದ್ದಿದ್ದ ವಿಜಯ್ ಸೂರ್ಯ ‘ವೀರಪುತ್ರ’ನಾಗಿದ್ದಾರೆ. ಅಂದರೆ ವಿಜಯ್ ಹುಟ್ಟುಹಬ್ಬದ ಅಂಗವಾಗಿ ಅವರು ನಟಿಸುತ್ತಿರುವ ಹೊಸ ಸಿನಿಮಾ ವೀರಪುತ್ರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.
ಸಮಂತಾ ಹಾಗೂ ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಸಿನಿಮಾದ ಐದನೇ ಹಾಡು ರಿಲೀಸ್ ಆಗಿದೆ. ಸಮಂತಾಗೆ ಹೇ ಹೆಂಡತಿ ಎನ್ನುತ್ತಾ ವಿಜಯ್ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗಿರುವ ಈ ಹಾಡಿಗೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ.
ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ಮಾಪಕರಾದ ಎಸ್ ಶಶಿಕಾಂತ್ ಮತ್ತು ಚಕ್ರವರ್ತಿರಾಮಚಂದ್ರ ಅವರು ಜಂಟಿಯಾಗಿ ನೂತನವಾಗಿ ಸ್ಥಾಪಿಸಿರುವ ’ನೈಟ್ ಶಿಫ್ಟ್ ಸ್ಟುಡಿಯೋ’ ಮೂಲಕ ಮಮ್ಮುಟ್ಟಿ ಅಭಿನಯದ ’ಬ್ರಹ್ಮಯುಗಂ’ ಪೌರಾಣಿಕ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.