ಯಾದಗಿರಿ

ಮಟ್ಟೂರು ಗ್ರಾಮದಲ್ಲಿ ಸಿಡಿಲು ಬಡಿದು 17 ಕುರಿಗಳ ಸಾವು

ಮಸ್ಕಿ : ತಾಲೂಕಿನ ಮಟ್ಟೂರಿನಲ್ಲಿ ಸಿಡಿಲು ಬಡಿದು 17 ಕುರಿ ಮತ್ತು ಹಾಡುಗಳು ಮೃತಪಟ್ಟಿವೆ, ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಗುಡುಗು ಮತ್ತು ಮಳೆ ಜೋರಾಗಿದ್ದ ಸಮಯದಲ್ಲಿ ಸಿಡಿಲು ಬಡಿತಕ್ಕೆ ರೈತರಾದ ಛತ್ರಪ್ಪ ಬಸಪ್ಪ,ಯಲ್ಲಪ್ಪ ಎಂಬುವರ ಒಟ್ಟು 17 ಕುರಿ ಮತ್ತು ಹಾಡುಗಳು ಸಿಡಿಲಿಗೆ ಬಲಿಯಾಗಿವೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ಪಡೆದ ಕ್ಷಣ ಸಂತೆಕೆಲ್ಲೂರು ನ ಪಶು ವೈದ್ಯ ಅಧಿಕಾರಿ ಡಾ. ವಿಶ್ವನಾಥ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸೋಮನಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ …

ಮಟ್ಟೂರು ಗ್ರಾಮದಲ್ಲಿ ಸಿಡಿಲು ಬಡಿದು 17 ಕುರಿಗಳ ಸಾವು Read More »

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ

ಯಾದಗಿರಿ, ಮಾಚ್ 19: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಸರ್ವಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ಸುರಪುರ ತಾಲ್ಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದು, ವಲಯವಾರು ಶಿಕ್ಷಣ, ಆರೋಗ್ಯ, ಅಪೌಷ್ಠಿಕತೆಗೆ ಪ್ರತ್ಯೇಕವಾಗಿ ಅನುದಾನ ನೀಡಿದೆ. ಅದರ ಜೊತೆಗೆ ಎಸ್.ಡಿ.ಪಿ ಅಡಿ ನಂಜುಂಡಪ್ಪ ವರದಿ ಪ್ರಕಾರ ನೀಡಬೇಕಾಗುತ್ತದೆ. ಸಂಪುಟ ಉಪಸಮಿತಿ ರಚಿಸಿದ್ದು,ಅದರ ಶಿಫಾರಸ್ಸಿನಂತೆ ಅನುದಾನ ನೀಡಲಾಗುವುದು ಎಂದರು. …

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ Read More »

ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ

ಯಾದಗಿರಿ: ಮಾರ್ಚ್, 05; ದೋರನಹಳ್ಳಿ ಗ್ರಾಮದಲ್ಲಿ ನಡೆದ ಸಿಲಿಂಡರ್ ದುರಂತ ಪ್ರಕರಣ…! ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ಣ ಸವದಿ ಭೇಟಿ, ಮೃತ ಕುಟುಂಬ ಸದಸ್ಯರಿಗೆ ಸಾಂತ್ವನ, ದೋರನಹಳ್ಳಿ ಸಿಲಿಂಡರ್ ದುರಂತ ಘಟನೆ ಬಗ್ಗೆ ಮಾಹಿತಿ ಪಡೆದ ಸಚಿವ ಬೈರತಿ ಬಸವರಾಜ ಕುಟುಂಬ ಸದಸ್ಯರಿಗೆ ಬಿಜೆಪಿ ಪಕ್ಷದಿಂದ 1 ಲಕ್ಷ ರೂಪಾಯಿ ಆರ್ಥಿಕ ಸಹಾಯ, ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ …

ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ Read More »

Translate »
Scroll to Top