ರಾಜಕೀಯ

ಘೋಷಿಸಿದ ಎಲ್ಲಾ ಯೋಜನೆಗಳು ಜಾರಿ

ಬೆಂಗಳೂರು: ರಾಜ್ಯಾದ್ಯಂತ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್,ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವುದು,ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ಸೇರಿದಂತೆ ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು,ಆ ಮೂಲಕ ಇಡೀ ದೇಶವೇ ನಿಬ್ಬೆರಗಾಗುವಂತೆ ಮಾಡಿದೆ.

‘ಅಹಂಕಾರದ ಪರಮಾವಧಿ’: ಸರ್ಕಾರಕ್ಕೆ ಬಿಜೆಪಿ ಟೀಕೆ

ಬೆಂಗಳೂರು: ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯನವರ ನಡವಳಿಕೆಗೆ ಟೀಕೆ ಬಿಜೆಪಿ ಟೀಕೆ ಮಾಡಿದೆ.

ಐದೂ ಗ್ಯಾರೆಂಟಿ ಯೋಜನೆಗಳನ್ನು ಕೊಟ್ಟೇ ಕೊಡ್ತೇವೆ: ನಾಗೇಂದ್ರ

ಬೆಂಗಳೂರು : ಐದು ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಕೊಟ್ಟೆ ಕೊಡುತ್ತೇವೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ‌ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.

ಗ್ಯಾರೆಂಟಿಗಳ ಜಾರಿ ಹಿನ್ನೆಲೆ ಇಂದು ಸಚಿವ ಸಂಪುಟ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಶುಭ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ತ್ರಿಮೂರ್ತಿಗಳ ವೈಫಲ್ಯವೇ ಕಾರಣ….!

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಘಪರಿವಾರದ ಹಿರಿಯ ನಾಯಕ ಸಂತೋಷ್ ಜೀ ಅವರ ವೈಫಲ್ಯವೇ ಮುಖ್ಯ ಕಾರಣ ಎಂದು ಕೇಂದ್ರ ಸಚಿವರೊಬ್ಬರು ಪ್ರಧಾನಿ ನರೇಂದ್ರಮೋದಿ ಅವರಿಗೆ ಸಮಗ್ರ ವರದಿ ನೀಡಿದ್ದಾರೆ.

ಸಿಎಂ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಬೆಂಗಳೂರು: ಕಾಂಗ್ರೆಸ್ನ ಚುನಾವಣಾ ಚಾಣಾಕ್ಷ, ಬಳ್ಳಾರಿ ಮೂಲದ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ವಸತಿ ಹಾಗೂ ವಕ್ಫ್ ಖಾತೆ ಸಿಕ್ಕಿರುವುದು ಖುಷಿ ತಂದಿದೆ: ಜಮೀರ್ ಅಹಮ್ಮದ್

ತುಮಕೂರು: ಮುಖ್ಯಮಂತ್ರಿ ನನಗೆ ನೀಡಿರುವ ಖಾತೆಯಲ್ಲಿ ಬಡವರ ಸೇವೆ ಮಾಡಲು ಅವಕಾಶ ಇದೆ. ಹಾಗಾಗಿ ಈ ಖಾತೆ ಸಿಕ್ಕಿರುವುದು ನನಗೆ ಖುಷಿ ತಂದಿದೆ ಎಂದು ನೂತನ ವಸತಿ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ತಿಳಿಸಿದರು.

ಸಾಧ್ಯವಾದಷ್ಟು ಬೇಗ 5 ಗ್ಯಾರೆಂಟಿಗಳು ಜಾರಿ: ಈಶ್ವರ ಖಂಡ್ರೆ

ತುಮಕೂರು: ಕಾಂಗ್ರೆಸ್ ಪಕ್ಷ ನೀಡಿರುವ ೫ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳನ್ನು ಈಡೇರಿರಲಿವೆ ಎಂದು ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ತಿಳಿಸಿದರು.

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ; ಯಾವ್ಯಾವ ಖಾತೆ ಯಾರಿಗೆ ಇಲ್ಲಿದೆ ಪಟ್ಟಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪ್ರಕಟವಾಗಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ 

ಬೆಂಗಳೂರು: “ನಾನು ಬಾಡಿಗೆ ಮನೆಯಿಂದ ಬಂದವನಲ್ಲ ನಾನು, ಸ್ವಂತ ಮನೆಯಲ್ಲಿ ಇರುವವ. ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ ಎಂದು ಹಿರಿಯ ಮುಖಂಡ, ಮೇಲ್ಮನೆ ಸದಸ್ಯ ಬಿಕೆ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇಲ್ಮನೆಯಲ್ಲಿ ವಿಪಕ್ಷ ನಾಯಕರು,  ಸಭಾನಾಯಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಪ್ರದಾಯವಿತ್ತು.  ಆದರೆ ಈ ಬಾರಿ ಸಂಪ್ರದಾಯ ಮುರಿದಿದ್ದಾರೆ.  ಸಚಿವ ಸ್ಥಾನ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ ಎಂದರು. ವಿಧಾನಪರಿಷತ್ತಿನಲ್ಲಿ ಸಭಾನಾಯಕರನ್ನಾಗಿ ಯಾರನ್ನು ನೇಮಿಸಬೇಕು ಎಂಬ ಕುರಿತು  ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಕೇಳಿ. ಆದರೆ ತಾವು ಮೇಲ್ಮೆಗೆ ರಾಜೀನಾಮೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ. …

ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ  Read More »

Translate »
Scroll to Top