ಬಿಜೆಪಿ, ಜೆಡಿಎಸ್ ನವರ ಸುಳ್ಳುಗಳಿಗೆ ಅಧಿಕೃತ ದಾಖಲೆಗಳ ಮೂಲಕ ಪ್ರತ್ಯುತ್ತರ ನೀಡಿದ ಸಿಎಂ ಸಿದ್ದರಾಮಯ್ಯ
ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಕಿವಿ ಹಿಂಡಿದ ಸಿಎಂ
ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಕಿವಿ ಹಿಂಡಿದ ಸಿಎಂ
ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ತಿಳಿಸಿದರು.
ಬೆಂಗಳೂರು: ಯಕೃತ್ ಕ್ಯಾನ್ಸರ್ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.
ಬೆಂಗಳೂರು: ಕೇಂದ್ರದ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಬರುವ ದಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾದಿಂದ ಬೆಂಗಳೂರಿನಲ್ಲಿ ಶುಕ್ರವಾರದಿಂದ ಎರಡು ದಿನಗಳ 48ನೇ ಕಂಪನಿ ಸೆಕ್ರೇಟರಿಗಳ ಪ್ರಾದೇಶಿಕ ಸಮಾವೇಶ ನಡೆಯಲಿದೆ.
ಬೆಂಗಳೂರು: ಭಾವಸಾರ ಕ್ಷತ್ರಿಯ ಜನಾಂಗದ ಕುಲದೇವತೆ ಶ್ರೀ ಹಿಂಗುಳಾಂಬಿಕ ಮಾತೆಯ ಪೂಜೆ, ಆರಾಧನೆ ಮತ್ತು ಗೋಂದಳ ಕಾರ್ಯಕ್ರಮವನ್ನು ಜು.28 ರಂದು ಬಸವನಗುಡಿಯ ಭವಾನಿ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು : ಸಿದ್ದರಾಮಯ್ಯ ನವರು ಭಾಗಿಯಾಗಿರುವ ಮೈಸೂರು ಮೂಡಾ ಹಗರಣ ಖಂಡಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದರು.
ಬೆಂಗಳೂರು : ಇಂದು ವಿಧಾನಸೌಧದಲ್ಲಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್, ವಿಪಕ್ಷಗಳ ಧರಣಿ ಕುರಿತು ಅಸಮಾಧಾನ ವ್ಯಕ್ತ ಪಡಿಸಿದರು.
ಬೆಂಗಳೂರು : ರಾಜ್ಯಕ್ಕೆ ಬೆಳಕು ನೀಡುವ ಕೆಪಿಟಿಸಿಎಲ್ ನಲ್ಲಿ ಗುತ್ತಿಗೆದಾರರ ಬಾಕಿ ಪಾವತಿಗೆ ಕಮೀಷ್ ಪಡೆಯುತ್ತಿರುವ ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಗುತ್ತಿಗೆದಾರರ ಹಿತ ರಕ್ಷಣೆ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟ, ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರು ಕಾವೇರಿ ಭವನದ ಕೆಪಿಟಿಸಿಎಲ್ ಮುಂಭಾಗ ಪ್ರತಿಭಟನೆ ನಡೆಸಿದವು.
ಬೆಂಗಳೂರು : ಕರ್ನಾಟಕದಲ್ಲಿರುವ ವಿಕಲಚೇತನರುಗಳಿಗೆ ಪಿಂಚಣಿಯನ್ನು ಹೆಚ್ಚಿಸಿ ಅವರಿಗೂ ಮತ್ತು ಅವರ ಕುಟುಂಬಕ್ಕೂ ಮಾನವೀಯತೆ ಆಧಾರದ ಮೇಲೆ ಆರ್ಥಿಕವಾಗಿ ನೆರವಾಗಲು ವಿಧಾನಪರಿಷತ್ ಸದಸ್ಯ ವೈ. ಎಂ. ಸತೀಶ್ ಅವರು ವಿಧಾನಪರಿಷತ್ತಿನಲ್ಲಿ ಬುಧವಾರ ಧ್ವನಿ ಎತ್ತಿದ್ದಾರೆ.
ಬೆಂಗಳೂರು: ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು.