ರಾಜ್ಯ

ರಾಮನಗರದ ಘಟನೆ ಸಂಬಂಧ ಸಂಸದ ಡಿ.ಕೆ. ಸುರೇಶ್ ಅವರ ಪ್ರತಿಕ್ರಿಯೆ

ಬೆಂಗಳೂರು : ಪ್ರತಿಭಟನೆ ಮಾಡುತ್ತಿರುವ ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯ ಮುಂದೆ ಸಚಿವರ ನಡವಳಿಕೆಯನ್ನು ರಾಜ್ಯದ ಜನರಿಗೆ ಪರಿಚಯ ಮಾಡಿಕೊಡುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದು, ಅವರನ್ನು ಅಭಿನಂದಿಸುತ್ತಿದ್ದೇನೆ ಎಂದು ರಾಮನಗರದ ಘಟನೆ ಸಂಬಂಧ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಅವರು ಹೇಳಿದಿಷ್ಟು : ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವರು ಭಾಷಣದಲ್ಲಿ ಬಳಸುತ್ತಿರುವ ಭಾಷೆ, ಶೈಲಿ ಸರಿಯಿಲ್ಲ, ಸಾಕು ಎಂದು ಸ್ವತಃ ಮುಖ್ಯಮಂತ್ರಿಗಳೇ ಸೂಚಿಸಿತ್ತಿದ್ದರೂ ಅವರು ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಮಾಜಿ ಉಪಮುಖ್ಯಮಂತ್ರಿಯಾಗಿ, ಹಾಲಿ …

ರಾಮನಗರದ ಘಟನೆ ಸಂಬಂಧ ಸಂಸದ ಡಿ.ಕೆ. ಸುರೇಶ್ ಅವರ ಪ್ರತಿಕ್ರಿಯೆ Read More »

ಮೂರನೇ ಅಲೆ ಬಂದಿರುವುದು ಖಚಿತ : ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ರೇಟು ಗಮನಿಸಿದರೆ, ಮೂರನೇ ಅಲೆ ಬಂದಿರುವುದು ಖಚಿತವಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ಪಾಸಿಟಿವ್ ದರ ಶೇ. 0.1 ಕೂಡಅ ಇರಲಿಲ್ಲ, ಇದೀಗ 1.06 ಏರಿಕೆ ಆಗಿದೆ. ಅಂದರೆ ಮೂರನೇ ಅಲೆ ಆರಂಭವಾಗಿದೆ ಎಂದರ್ಥ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಕೊರೊನಾ ಬರುವುದನ್ನ ತಡೆಯಲು ಆಗುವುದಿಲ್ಲ, ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನ ಕಡಿಮೆ ಮಾಡಲು ಸಾಧ್ಯವಿದೆ. ಆ ಕ್ರಮಗಳ ಬಗ್ಗೆ ಇಂದು ವಿಶೇಷವಾಗಿ ತಜ್ಞರೊಂದಿಗೆ ಸಭೆ …

ಮೂರನೇ ಅಲೆ ಬಂದಿರುವುದು ಖಚಿತ : ಆರೋಗ್ಯ ಸಚಿವ ಸುಧಾಕರ್ Read More »

ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ಸಿಗರೇ ಕಾರಣ : ಸಚಿವ ಸುಧಾಕರ್

ಬೆಂಗಳೂರು,ಜ,4-ಮೇಕೆದಾಟು ಪಾದಯಾತ್ರೆಯ ವಿಷಯ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಗ್ಯುದ್ಧಕ್ಕೆ ಕಾರಣವಾಗಿದ್ದು,ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ಸಿಗರೇ ಕಾರಣ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರೆ,ಮದುವೆ,ರ್ಯಾಲಿಗಳಲ್ಲಿ ಕಾಲ ಕಳೆಯುತ್ತಿರುವ ಬಿಜೆಪಿ ನಾಯಕರ ಮೇಲೆ ಮೊದಲು ಮೊಕದ್ದಮೆ ಹೂಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂತಹ ಟೀಕೆ-ಪ್ರತಿಟೀಕೆ ಮಾಡುವುದರೊಂದಿಗೆ ಮೇಕೆದಾಟು ಪಾದಯಾತ್ರೆಯ ವಿಷಯ ರೋಚಕ ಹಣಾಹಣಿಗೆ ಕಾರಣವಾಗಿದೆ.ಇಂದು …

ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ಸಿಗರೇ ಕಾರಣ : ಸಚಿವ ಸುಧಾಕರ್ Read More »

ಕಾಂಗ್ರೇಸ್ ಪಕ್ಷದ ಡಿ.ಕೆ.ಸುರೇಶ್ ಹಾಗೂ ಎ.ರವಿ ವಿರುದ್ದ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ದೇವನಹಳ್ಳಿ: ಉಪಮುಖ್ಯಮಂತ್ರಿ ಮೇಲೆ ಸಂಸದ ಡಿ.ಕೆ.ಸುರೇಶ್ ಹಾಗೂ ಎಂ.ಎಲ್.ಸಿ ರವಿ ದೌರ್ಜನ್ಯ ಮಾಡಿ ಕಾಂಗ್ರೇಸ್ ಪಕ್ಷದ ವರ್ತನೆಯನ್ನು ಪ್ರದರ್ಶನ ಮಾಡಿದ್ದಾರೆ.ದೌರ್ಜನ್ಯಮಾಡಿದವರಮೇಲೆ ಕೂಡಲೆ ಕೇಸು ದಾಖಲಿಸಿಕ್ರಮಜರುಗಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ತಿಳಿಸಿದರು.ದೇವನಹಳ್ಳಿ ಪಟ್ಟಣದ ಹಳೆ ಬಸ್‌ನಿಲ್ದಾಣದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಡಿ.ಕೆ.ಸುರೇಶ್ ಹಾಗು ಎ.ರವಿಪ್ರತಿಕೃತಿಗೆ ಬೆಂಕಿಹಚ್ಚಿ ಧಹಿಸಿ ಮಾತನಾಡಿ, ದೀಪ ಆರುವ ಮುನ್ನ ಯಾವರೀತಿ ಜೋರಾಗಿ ಉರಿಯುತ್ತದೆಯೇ ಅದೇ ರೀತಿ ಕಾಂಗ್ರೇಸ್ ಪಕ್ಷದ ಡಿ.ಕೆ.ಬ್ರದರ್ಸ್ ವೇದಿಕೆಮೇಲೆ ತಮ್ಮ ನಿಜರೂಪವನ್ನು ಪ್ರದರ್ಶಿಸಿದ್ದಾರೆ. ಮುಖ್ಯಮಂತ್ರಿಗಳ ಎದುರಿನಲ್ಲೇ ತಮ್ಮ …

ಕಾಂಗ್ರೇಸ್ ಪಕ್ಷದ ಡಿ.ಕೆ.ಸುರೇಶ್ ಹಾಗೂ ಎ.ರವಿ ವಿರುದ್ದ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ Read More »

ದಲಿತ ಸಮುದಾಯಕ್ಕೆ ಅವಮಾನ ಮಾಡಿದ ಸಿದ್ದರಾಮಯ್ಯ

ಬೆಂಗಳೂರು,ಜ,4 : ಬಿಜೆಪಿಯು ದಲಿತ ನಾಯಕರನ್ನು ಛೂ ಬಿಡುತ್ತಿದೆ, ಶೂದ್ರರನ್ನು ಎತ್ತಿಕಟ್ಟುತ್ತಾರೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಯಾರು? ಈ ಸಿದ್ದರಾಮಯ್ಯ ಕ್ರಿಶ್ಚಿಯನ್ ಸಮುದಾಯದವರೇ, ಮುಸ್ಲಿಂ ಅಥವಾ ಶೂದ್ರ ಸಮುದಾಯಕ್ಕೆ ಸೇರಿದವರೇ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರು ಆದ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ನೀವೂ ಒಬ್ಬ ಶೂದ್ರರೇ ಆಗಿದ್ದೀರಿ. ಆದರೆ ಶೂದ್ರರಲ್ಲಿ ಅತಿ ಶೂದ್ರರನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದೀರಿ. ನಿಮ್ಮ ಪರಿಸ್ಥಿತಿಯೇ ಎಲ್ಲ ಶೂದ್ರರದೂ ಆಗಿದೆ …

ದಲಿತ ಸಮುದಾಯಕ್ಕೆ ಅವಮಾನ ಮಾಡಿದ ಸಿದ್ದರಾಮಯ್ಯ Read More »

ಪ್ರಾಣಿಗಳ ಹಕ್ಕುಗಳ ಬಗ್ಗೆ ಚರ್ಚೆ ಆರಂಭ : ಮಾಂಸಾಹಾರಿಗಳಲ್ಲಿ ಕಳವಳ

ನಂಜುಂಡಪ್ಪ.ವಿ ಬೆಂಗಳೂರು, ಜ, 3 : ಶಾಲಾ ಮಕ್ಕಳಿಗೆ ಕೋಳಿ ಮೊಟ್ಟೆ ನೀಡುವ ವಿಚಾರದಲ್ಲಿ ತೀವ್ರ ವಿವಾದ ಒಂದೆಡೆಯಾದರೆ, ಸಸ್ಯಹಾರ ಮತ್ತು ಮಾಂಸಹಾರದ ಪರ – ವಿರುದ್ಧದ ವಾದ, ಪ್ರತಿವಾದ ನಡೆಯುತ್ತಿದೆ. ಇದೀಗ ಇದೆಲ್ಲವನ್ನೂ ಮೀರಿಸುವಂತೆ ಮಾನವ ಹಕ್ಕುಗಳ ಮಾದರಿಯಲ್ಲಿ ಪ್ರಾಣಿ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಹಾಗೇನಾದರೂ ಆದಲ್ಲಿ ಮಾಂಸಹಾರಿಗಳಿಗೆ ಮಾಂಸವೂ ಸಿಗುವುದಿಲ್ಲ. ಮೊಟ್ಟೆಯೂ ದೊರೆಯುವುದಿಲ್ಲ. ಹೀಗೆಂದು ಮಾಹಿತಿ ನೀಡಿದ್ದು ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ, ಸಿಬಿಐನ ನಿವೃತ್ತ ವಿಶೇಷ ನಿರ್ದೇಶಕ, ರಾಜ್ಯ ಮಾನವ ಹಕ್ಕುಗಳ …

ಪ್ರಾಣಿಗಳ ಹಕ್ಕುಗಳ ಬಗ್ಗೆ ಚರ್ಚೆ ಆರಂಭ : ಮಾಂಸಾಹಾರಿಗಳಲ್ಲಿ ಕಳವಳ Read More »

ಕೋವಿಡ್ ಲಸಿಕಾಕರಣ: ಶೇ. ನೂರರಷ್ಟು ಪ್ರಗತಿ ಸಾಧಿಸಲು ಸಚಿವ ಎನ್.ನಾಗರಾಜು ಸೂಚನೆ

ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 96 ರಷ್ಟು ಮೊದಲ ಡೋಸ್ ಹಾಗೂ ಶೇ. 86 ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕಾ ಪ್ರಗತಿ ಸಾಧಿಸಲಾಗಿದ್ದು, ಜಿಲ್ಲಾಡಳಿತ, ವೈದ್ಯಾಧಿಕಾರಿಗಳ ತಂಡ ಹಾಗೂ ಆಶಾ ಕಾರ್ಯಕರ್ತೆಯರು ಸಹಕಾರದಿಂದ ಕಾರ್ಯ ನಿರ್ವಹಿಸುವ ಮೂಲಕ ಲಸಿಕೆ ಪಡೆಯದವರಿಗೆ ಲಸಿಕೆ ನೀಡಿ, ಶೇಕಡಾ ನೂರರಷ್ಟು ಲಸಿಕಾ ಪ್ರಗತಿ ಸಾಧಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ …

ಕೋವಿಡ್ ಲಸಿಕಾಕರಣ: ಶೇ. ನೂರರಷ್ಟು ಪ್ರಗತಿ ಸಾಧಿಸಲು ಸಚಿವ ಎನ್.ನಾಗರಾಜು ಸೂಚನೆ Read More »

ಸಂವಿಧಾನವನ್ನೇ ಗೌರವಿಸದ ಕಾಂಗ್ರೆಸ್ಸಿಗರದು ಗೂಂಡಾಗಳ ಪಕ್ಷ- ನಳಿನ್‍ಕುಮಾರ್ ಕಟೀಲ್

ಬೆಂಗಳೂರು,ಜ,3 : ಮುಖ್ಯಮಂತ್ರಿಗಳ ಎದುರೇ ವೇದಿಕೆಯಲ್ಲಿ ರಾಜ್ಯದ ಸಚಿವರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರ ಮೇಲೆ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ್ ಮತ್ತು ಅದೇ ಪಕ್ಷದ ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ ಅವರು ಹಲ್ಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಪಕ್ಷದವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಅವರದು ಗೂಂಡಾ ರಾಜಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಮನಗರದಲ್ಲಿ ಇಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ …

ಸಂವಿಧಾನವನ್ನೇ ಗೌರವಿಸದ ಕಾಂಗ್ರೆಸ್ಸಿಗರದು ಗೂಂಡಾಗಳ ಪಕ್ಷ- ನಳಿನ್‍ಕುಮಾರ್ ಕಟೀಲ್ Read More »

ಒಮಿಕ್ರಾನ್ ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಬೆಂಗಳೂರು, ಜನವರಿ 03: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮ ದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ನಾಳೆ ಸಂಜೆ ಸಭೆ ನಡೆಸಿ ಚರ್ಚಿಸಲಾಗುವುದು. ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಆದಷ್ಟೂ …

ಒಮಿಕ್ರಾನ್ ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ Read More »

ಕೋವಿಡ್ ತೊಲಗಿಸಲು ಪಣ ತೋಡೋಣ: ಮುಖ್ಯ ಮಂತ್ರಿ

ಬೆಂಗಳೂರು, ಜನವರಿ 03: 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್ ನ್ನು ನಿಯಂತ್ರಣ …

ಕೋವಿಡ್ ತೊಲಗಿಸಲು ಪಣ ತೋಡೋಣ: ಮುಖ್ಯ ಮಂತ್ರಿ Read More »

Translate »
Scroll to Top