ರಾಷ್ಟ್ರೀಯ

ಉತ್ತರಾಖಂಡ: ಕೊನೆಗೂ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರು

ಉತ್ತರಾಖಂಡ: ಇಡೀ ದೇಶವೇ ಕಾಯುತ್ತಿರುವ ಶುಭಸುದ್ದಿ ಸಿಕ್ಕಿದೆ. ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸುಖಾಂತ್ಯವಾಗಿದೆ. ಕತ್ತಲೆಯ ಸುರಂಗವಾಸದಿಂದ 41 ಕಾರ್ಮಿಕರು ಹೊರಬಂದಿದ್ದಾರೆ. ಈ ಮೂಲಕ 17 ದಿನಗಳ ಕಾಲ ಜನಸಾಮಾನ್ಯರಿಗೆ ಊಹಿಸಲೂ ಸಾಧ್ಯವಿಲ್ಲದ ಕಷ್ಟದ ಜೀವನದಿಂ ಕೊನೆಗೂ ಕಾರ್ಮಿಕರು ಮುಕ್ತಿ ಪಡೆದಿದ್ದಾರೆ.

“ಮುನಿಸಿಪಾಲಿಕಾ 2023” ಅಂತರರಾಷ್ಟ್ರೀಯ ಸಮ್ಮೇಳಕ್ಕೆ ವೈಭವದ ಚಾಲನೆ

ನಾಗರಿಕರಿಗೆ ಸೌಲಭ್ಯ ಕಲ್ಪಿಸುವುದು ಸವಾಲಿನ ಕೆಲಸ, ಆದರೆ ಇದು ನಮ್ಮ ಜವಾಬ್ದಾರಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರರಂಗದ ಸಹ ಕಲಾವಿದರು, ತಾಂತ್ರಿಕ ವರ್ಗದವರಿಗೆ ಪಿಂಚಣಿ ಭಾಗ್ಯಕ್ಕೆ ಚಿಂತನೆ : ಡಿಸಿಎಂ ಡಿ.ಕೆ.ಶಿವಕುಮಾರ್

“ಚಿತ್ರರಂಗದ ಸಹ ಕಲಾವಿದರು ಹಾಗೂ ತೆರೆಯ ಹಿಂದಿನ ಇತರೇ ತಾಂತ್ರಿಕ ವರ್ಗದವರಿಗೆ ಪಿಂಚಣಿ ನೀಡುವ ಆಲೋಚನೆ ಸರ್ಕಾರದ ಮುಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು .

ಯಾರ್ಯಾರ ಮನಸ್ಸು ಮತ್ತು ನಾಲಿಗೆಯಲ್ಲಿ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತೆಲಂಗಾಣದ ಮುಖ್ಯಮಂತ್ರಿಗಳ ಆರೋಪ ಚುನಾವಣಾ ಪ್ರೇರಿತ

ತೆಲಂಗಾಣ: ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ರಾಜ್ಯದ ಜನತೆಯನ್ನು ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದ ಸಿಎಂ

ಬೆಂಗಳೂರು : ತೆಲಂಗಾಣ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮತ್ತೆ ಕಾವೇರಿ ಕ್ಯಾತೆ : ತಮಿಳುನಾಡಿಗೆ 2700 ಕ್ಯುಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ತೆಲಂಗಾಣ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ನಾಗೇಂದ್ರ  ಭರ್ಜರಿ ಪ್ರಚಾರ..!

ತೆಲಂಗಾಣ : ಕಳೆದ ಒಂದು ವಾರದಿಂದ ತೆಲಂಗಾಣ ಚುನಾವಣಾ ಕಣದಲ್ಲಿರುವ ಯುವ ಸಬಲೀಕರಣ ಕ್ರೀಡೆ ,ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೆಂದ್ರ ಇಂದು ಕರೀಂ ನಗರ ಜಿಲ್ಲೆ ವ್ಯಾಪ್ತಿಯ ಹುಸ್ನಾಬಾದ್ ವಿಧಾನಸಭಾ ಕ್ಷೇತ್ರದ ಕೊತ್ತಪಲ್ಲಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪೊನ್ನಂ ಪ್ರಭಾಕರ್ ಪರವಾಗಿ ಬರ್ಜರಿ ರೋಡ್ ಶೋ ನಡೆಸುವ ಮೂಲಕ ಮತ ಪ್ರಚಾರ ನಡೆಸಿದರು.

ಜೂಪಲ್ಲಿ ಕೃಷ್ಣಾರಾವ್ ಈಗಾಗಲೇ ಗೆದ್ದಿದ್ದಾರೆ, ಅಧಿಕೃತ ಘೋಷಣೆ ಬಾಕಿ ಇದೆ: ಶಾಸಕ ನಾರಾ ಭರತ್ ರೆಡ್ಡಿ

ತೆಲಂಗಾಣ/ಕೊಲ್ಲಾಪುರ: ಕೊಲ್ಲಾಪುರ ಕಾಂಗ್ರೆಸ್ ಅಭ್ಯರ್ಥಿ ಜೂಪಲ್ಲಿ ಕೃಷ್ಣಾರಾವ್ ಅವರು ಈಗಾಗಲೇ ಗೆಲುವು ಸಾಧಿಸಿದ್ದಾರೆ, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ನಾನು ನಮ್ಮ ಪಕ್ಷದ ವಕ್ತಾರರಿಗೆ ತಿಳಿಸಿದ್ದೇನೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಕಾಂಗ್ರೆಸ್ ಗ್ಯಾರಂಟಿಗಳಿಗಾಗಿ ಮತ ನೀಡಿ: ಮಾಜಿ ಮೇಯರ್ ರಾಜೇಶ್ವರಿ

ತೆಲಂಗಾಣ/ಕೊಲ್ಲಾಪುರ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು, ತೆಲಂಗಾಣ ರಾಜ್ಯ ಕಾಂಗ್ರೆಸ್ ಪಕ್ಷ ಆರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ಜಾರಿಗೆ ತರಲಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯುಡು ಅವರು ಮತದಾರರಲ್ಲಿ ಮನವಿ ಮಾಡಿದರು.

Translate »
Scroll to Top