ಸಿನಿಮಾ

ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ

ಪ್ರಸ್ತುತ ತುಂಬ ಸದ್ದು ಮಾಡುತ್ತಿರುವ ಬಿಗ್ ಬಾಸ್ ಸ್ಪರ್ಧಿಗಳು ಯಾರು ಎಂಬ ಕುತೂಹಲಕ್ಕಿಂತಲು ಆ ಕಾರ್ಯಕ್ರಮದ ನಿರೂಪಕರು ಯಾರು ಎಂಬುದೇ ಪ್ರೇಕ್ಷಕರಿಗೆ ಹೆಚ್ಚು ಮುಖ್ಯವಾಗುತ್ತದೆ. ತಮಿಳು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರ ಸ್ಥಾನಕ್ಕೆ ನಟಿ ರಮ್ಯಾ ಕೃಷ್ಣ ಆಗಮಿಸಿದ್ದಾರೆ.ಕಿರುತೆರೆ ಪ್ರೇಕ್ಷಕರಿಗೆ ಬಿಗ್ ಬಾಸ್ ರಿಯಾಲಿಟಿ ಶೋ ಕಾರ್ಯಕ್ರಮದ ಬಗ್ಗೆ ತುಂಬಾನೆ ಕ್ರೇಜ್ ಇದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್ ಆಗಿದ್ದು. ಅದೆಷ್ಟೋ ಬಾರಿ ಬಿಗ್ ಬಾಸ್‌ಸ್ಪರ್ಧಿಗಳು ಯಾರು ಎಂಬುದಕ್ಕಿಂತಲೂ …

ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

ಬೆಂಗಳೂರು:  ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮೊದಲು ಗಣ್ಯಾತಿ ಗಣ್ಯರು …

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್ Read More »

Translate »
Scroll to Top