ಹಾಸನ

ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಹಾಸನ; ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು ಹಾಸನದಲ್ಲಿಂದು ನಡೆದ ಜಿಲ್ಲಾ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಸಾಗುವಳಿಯನ್ನು ಅಧಿಕೃತ ಗೊಳಿಸುವ ಕುರಿತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್, ಜನತಾದಳ ಸರ್ಕಾರಗಳು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರದ‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕಂದಾಯ …

ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ Read More »

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ ಅಶ್ವತ್ಥನಾರಾಯಣ

ಹಾಸನ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮಲೆನಾಡು ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಂಗಳವಾರ ಮಾತನಾಡಿದರು. …

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ ಅಶ್ವತ್ಥನಾರಾಯಣ Read More »

ಸಿದ್ದರಾಮಯ್ಯಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. “ಸುಳ್ಳುರಾಮಯ್ಯನಿಗೆ ನಾನು ಹೇಳುವುದು ಇಷ್ಟೇ, ನಾನು ಕೇಳಿರುವ ನಾಲ್ಕು ಪ್ರಶ್ನೆಗೆ ಉತ್ತರ ಕೊಡಿ. …

ಸಿದ್ದರಾಮಯ್ಯಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ Read More »

ಹಾಸನಕ್ಕೆ ಆಗಮಿಸಿದ ಸಿದ್ದರಾಮಯ್ಯ

ಹಾಸನ : ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಲ್ಲಿ ಭಾಗವಹಿಸಲು ಹಾಸನಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ; ತನಿಖೆಯ ನಂತರ ಸತ್ಯಾಸತ್ಯತೆ ಬೆಳಕಿಗೆ

ಹಾಸನ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದು, ಆನಂತರ ಸತ್ಯಾಸತ್ಯತೆ ತಿಳಿಯಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು ಹಾಸನ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ನವರು ಇಂದು ಸಂಜೆ ರಾಜಿನಾಮೆ ಕೊಡೊದಾಗಿ ಹೇಳಿದ್ದಾರೆ. ಉಳಿದಂತೆ ಪ್ರಕರಣ ದ ಸತ್ಯಾಸತ್ಯತೆ ಏನೆಂದು ತನಿಖೆಯ ನಂತರ ತಿಳಿದುಬರಲಿದೆ ಎಂದರು. ಇದರಲ್ಲಿ ಯಾರಾರು ಇದಾರೆ, ಯಾರ ಶಡ್ಯಂತ್ರ ಇದೆ, ಯಾರು ಬಲಿಪಶು ಆದರು ಎನ್ನೋದು ರಾಜ್ಯದ ಜನರಿಗೆ …

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ; ತನಿಖೆಯ ನಂತರ ಸತ್ಯಾಸತ್ಯತೆ ಬೆಳಕಿಗೆ Read More »

ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ

ಹಾಸನ : ಇದುವರೆಗೂ ರಾಜ್ಯದಲ್ಲಿ 63 ಲಕ್ಷ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಪ್ರತಿ ಬೂತ್ ನಲ್ಲಿ ನೋಂದಾಣಿದಾರರ ನೇಮಕ ಮಾಡಿ ಮತದಾರರ ಪಟ್ಟಿ ತೆಗೆದುಕೊಂಡು ಮನೆ ಮನೆಗೂ ಹೋಗಿ ನೋಂದಣಿ ಮಾಡಲಾಗುತ್ತಿದೆ. ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ. ನಿನ್ನೆ ಅರಸೀಕೆರೆ, ಭದ್ರಾವತಿಗೆ ಭೇಟಿ ಕೊಟ್ಟು, ಅಲ್ಲಿ ತಿಳುವಳಿಕೆ ನೀಡಿ ಬಂದಿದ್ದೇನೆ. ಇನ್ನು 9 ದಿನ ಕಾಲಾವಕಾಶ ಇದ್ದು, ಎಲ್ಲರೂ ಉತ್ಸಾಹದಿಂದ ಸದಸ್ಯತ್ವ ನೊಂದಣಿ ಮಾಡಿ, ಸುಮಾರು 70 ಲಕ್ಷ ಗಡಿ ಮುಟ್ಟುವ …

ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ Read More »

ಹಾಸನದ ವಿದ್ಯಾರ್ಥಿನಿ ಸರಸ್ವತಿ ಮತ್ತು ದಾವಣಗೆರೆಯ ವಿನಯ್

ಹಾಸನ,ಮಾರ್ಚ್,1 : ಉಕ್ರೇನ್ ಪ್ರಮುಖ ನಗರ ಖಾರ್ಕಿವ್‌ನಲ್ಲಿ ಹಾಸನದ ವಿದ್ಯಾರ್ಥಿನಿ ಸರಸ್ವತಿ ಮತ್ತು ದಾವಣಗೆರೆಯ ವಿನಯ್ ಸಿಲುಕಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಸರಸ್ವತಿ ಇಲ್ಲಿ ತಮ್ಮ ಪರಿಸ್ಥಿತಿಯನ್ನು ಪೋಷಕರಿಗೆ ವಿವರಿಸಿದ್ದಾರೆ. ಮಗಳ ಮಾತು ಕೇಳಿ ಪೋಷಕರು ತುಂಬಾ ಆತಂಕ ಗೊಂಡಿದ್ದಾರೆ ತನ್ನ ಮಗಳಿಗಾಗಿ ಕಣ್ಣೀರಿಟ್ಟರು. ಪಶ್ಚಿಮ ಗಡಿಗೆ ತೆರಳಲು ಯತ್ನಿಸಿದರೂ ಅವಕಾಶ ಸಾಧ್ಯವಾಗುತ್ತಿಲ್ಲ. ಬೆಳಿಗ್ಗೆ ನಾಲ್ಕು ಗಂಟೆಯಲ್ಲಿ ಬಾಂಬ್ ಶಬ್ದ ಕೇಳಿಸಿತು. ಬಂಕರ್‌ನಲ್ಲಿದ್ದ ನೂರು ಜನರ ಪೈಕಿ ಕೆಲವರು ಹೊರಗೆ ಹೊರಟಿದ್ದಾರೆ..ಉಕ್ರೇನ್ ಸೈನಿಕರು ನಮ್ಮ ಸ್ನೇಹಿತರ ಮೇಲೆ …

ಹಾಸನದ ವಿದ್ಯಾರ್ಥಿನಿ ಸರಸ್ವತಿ ಮತ್ತು ದಾವಣಗೆರೆಯ ವಿನಯ್ Read More »

ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ರೂ. ದುರ್ಬಳಕೆ

ಹಾಸನ,14 : ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಹೋದಾಗ ಈ ಹಗರಣದ ಮಾಹಿತಿ ಸಿಕ್ಕಿತು. ರಾಮನಗರ ಮತ್ತು ಮಂಡ್ಯ ಪ್ರಾಧಿಕಾರದಲ್ಲಿ ಇಷ್ಟು ಪ್ರಮಾಣಾ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತು ಎಂದರು. ಬ್ಯಾಂಕ್ʼನಲ್ಲಿ ಠೇವಣಿ ಮಾಡಿದ್ದೇವೆ ಎಂದು …

ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ರೂ. ದುರ್ಬಳಕೆ Read More »

ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ

ಹಾಸನ,14 : ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳ ಮಾತನಾಡಿ ಮಾಜಿ ಮುಖ್ಯಮಂತ್ರಿಗಳು; “ಸಣ್ಣ ಪ್ರಮಾಣದಲ್ಲಿದ್ದ ಹಿಜಾಬ್ ವಿವಾದವನ್ನು ದೊಡ್ಡದು ಮಾಡಿದ್ದಾರೆ. ಇದರಲ್ಲಿ ಎಲ್ಲಾ ಸಮಾಜದ ಸಂಘಟನೆಗಳ ಪಾತ್ರವೂ …

ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ Read More »

ದಾಸ್ತಾನು ಗೋದಾಮಿಗೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ

ಹಾಸನ.ಫೆ.07.ಜಿಲ್ಲೆಯ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಕಿ, ಅಡುಗೆ ಎಣ್ಣೆ ಪ್ಯಾಕಿಂಗ್ ಮಾಡುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ದಾಸ್ತಾನು ಗೋದಾಮಿಗೆ ಇಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ತಿಂಗಳು ಬರುವ ದಾಸ್ತಾನು ಮತ್ತು ವಿತರಣೆ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಪ್ಯಾಕಿಂಗ್ ಮತ್ತು ವಿತರಣೆಯಲ್ಲಿ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಅಕ್ಕಿ, ಬೇಳೆಯ ಚೀಲಗಳನ್ನು ಬಿಚ್ಚಿಸಿ ಧಾನ್ಯಗಳ …

ದಾಸ್ತಾನು ಗೋದಾಮಿಗೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ Read More »

Translate »
Scroll to Top