ಹೊಸಪೇಟೆ

3.5 ಕೋಟಿ ಪಡೆದು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ

ಬಳ್ಳಾರಿ : ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಎಂಬುವವರು ನನಗೆ ಮೇಯರ್ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ ನನ್ನಿಂದ ೩.೫ ಕೋಟಿ ರೂಗಳನ್ನು ಪಡೆದು, ಇದೀಗ ಹಣ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಪಾಲಿಕೆಯ ೩೦ನೇ ವಾರ್ಡ್ ಸದಸ್ಯ ಕಾಂಗ್ರೆಸ್ ಪಕ್ಷದ ಎನ್.ಎಂ.ಡಿ ಆಸೀಫ್ ಅವರು ಕೌಲ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.      ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ನಮೂದು ಮಾಡಿರುವುದನ್ನು ನೋಡುವುದಾದರೆ, ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಯವರು ತನ್ನ ಕಡೆಯಿಂದ ೩.೫ (ಮೂರುವರೆ) …

3.5 ಕೋಟಿ ಪಡೆದು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ Read More »

ದೇವಲಾಪುರ ಗ್ರಾಮದಲ್ಲಿ ಕಂಪ್ಯೂಟರ್ ತರಬೇತಿಗೆ ಶಾಸಕ ಭೀಮಾನಾಯ್ಕ ಚಾಲನೆ

ಮರಿಯಮ್ಮನಹಳ್ಳಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯವಾಗಿದೆ. ಕೋವಿಡ್ ವೇಳೆ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ. ಹಾಗಾಗಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯಅವಶ್ಯವಾಗಿದೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಹೇಳಿದರು. ಅವರು ಪಟ್ಟಣ ಸಮೀಪದ ದೇವಲಾಪುರ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ (ರಿ) ವತಿಯಿಂದ ಹಮ್ಮಿಕೊಳ್ಳಲಾಗಿರುವ ಗ್ರಾಮೀಣ ಮಕ್ಕಳಿಗೆ ಕಂಪ್ಯೂಟರ್ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಸುಸಜ್ಜಿತ ಹಾಸ್ಟೆಲ್, ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೂ ಆದ್ಯತೆ …

ದೇವಲಾಪುರ ಗ್ರಾಮದಲ್ಲಿ ಕಂಪ್ಯೂಟರ್ ತರಬೇತಿಗೆ ಶಾಸಕ ಭೀಮಾನಾಯ್ಕ ಚಾಲನೆ Read More »

ಹಿಂದಿಗೆ ನಾವು ಗೌರವ ನೀಡುವಂತೆ ಕನ್ನಡ ಭಾಷೆಗೂ ಪ್ರತಿಯೊಬ್ಬರೂ ಗೌರವ ನೀಡಬೇಕು

ಮರಿಯಮ್ಮನಹಳ್ಳಿ:ಹಿಂದಿಗೆ ನಾವು ಗೌರವ ನೀಡುವಂತೆ ಕನ್ನಡ ಭಾಷೆಗೂ ಪ್ರತಿಯೊಬ್ಬರೂ ಗೌರವ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ನಾ.ಗೌ) ಮರಿಯಮ್ಮನಹಳ್ಳಿ ಹೋಬಳಿಘಟಕ ಅಧ್ಯಕ್ಷ ಈಡಿಗರರಮೇಶ ಬ್ಯಾಲಕುಂದಿ ಹೇಳಿದ್ದಾರೆ. ಹಿಂದಿ ನಟ ಅಜಯ್ ದೇವಗನ್ ಟ್ವಿಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕನ್ನಡಿಗರು, ನಮಗೆ ನಮ್ಮದೇ ಆದ ಭಾಷೆ, ಸ್ವಾಭಿಮಾನ ಇದೆ. ನಮ್ಮ ಭಾಷೆ, ನೆಲ ಮತ್ತು ಜಲ ರಕ್ಷಣೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ. ನಮ್ಮ ದೇಶ ಅನೇಕ ಭಾಷೆಗಳ ಗೂಡು, ಅವರವರಿಗೆ ಆಯಾ ಭಾಷೆ ಬಗ್ಗೆ ಸ್ವಾಭಿಮಾನವಿರುತ್ತದೆ. …

ಹಿಂದಿಗೆ ನಾವು ಗೌರವ ನೀಡುವಂತೆ ಕನ್ನಡ ಭಾಷೆಗೂ ಪ್ರತಿಯೊಬ್ಬರೂ ಗೌರವ ನೀಡಬೇಕು Read More »

ಕ್ರೀಡಾಸ್ಪೂರ್ತಿಯಂದ ಆಟವಾಡಿ ವಿಜೇತರಾಗಿ: ಸಚಿವ ಆನಂದಸಿಂಗ್

ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮಬಾರಿಗೆ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಗುರುವಾರದಂದು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಥಮಬಾರಿಗೆ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ …

ಕ್ರೀಡಾಸ್ಪೂರ್ತಿಯಂದ ಆಟವಾಡಿ ವಿಜೇತರಾಗಿ: ಸಚಿವ ಆನಂದಸಿಂಗ್ Read More »

ಜಿಮ್ ಟ್ರೈನರ್ ಧನ್ಯಕುಮಾರ್ ಬರ್ಬರ ಹತ್ಯೆ

ವಿಜಯನಗರ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡದ ಬಳಿ ಜಿಮ್ ಟ್ರೈನರ್ ಧನ್ಯಕುಮಾರ್ ಬರ್ಬರ ಹತ್ಯೆ ಪ್ರಕರಣ ಸುಮಾರು 30 ಕಡೆ ಚುಚ್ಚಲಾಗಿದೆ ಸಾಕಷ್ಟು ಬಾರಿ ಚುಚ್ಚಿ ಕೊಲೆ ಮಾಡಿರೋದು ನೋಡಿದ್ರೆ,ಇದು ಯಾವುದೋ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾಡಲಾಗಿದೆ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತದೆ ಅವರು ರಾತ್ರಿ ಊಟಕ್ಕೆ ಇಲ್ಲಿ ಬಂದಿದ್ರು, ಇಲ್ಲಿ ಯಾಕೆ ಬಂದ್ದು ಜತೆಗೆ ಯಾರು, ಬಂದಿದ್ರು ಅಂತ ನಾವು ಮಾಹಿತಿ ಪಡೆಯುತ್ತಿದ್ದೇವೆ ಜತೆಗೆ ಅವರು ದಾವಣಗೆರೆಯಲ್ಲಿ ಕೆಲಸ ಮಾಡುವ ಜಾಗದಲ್ಲಿ ಸಹ …

ಜಿಮ್ ಟ್ರೈನರ್ ಧನ್ಯಕುಮಾರ್ ಬರ್ಬರ ಹತ್ಯೆ Read More »

ಗ್ರಾ.ಪಂ‌.ಸದಸ್ಯ ಗುಂಡಾ ಸೋಮಣ್ಣ ಸ್ವತಃ ಚರಂಡಿ ಸ್ವಚ್ಛತೆಗೊಳಿಸಿದರು

ಮರಿಯಮ್ಮನಹಳ್ಳಿ: ಪಟ್ಟಣ ಸಮೀಪದ ಡಣಾಯಕನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಇಂದಿರಾಗಾಂಧಿ ನಗರದಲ್ಲಿ ಬಹುದಿನಗಳಿಂದ ಸ್ವಚ್ಛತೆ ಕಾಣದೇ ಇದ್ದ ಚರಂಡಿಯನ್ನು ಗ್ರಾಮ ಪಂಚಾಯತಿ ಸದಸ್ಯ ಗುಂಡಾ ಸೋಮಣ್ಣ ಸ್ವತಃ ಚರಂಡಿ ಸ್ವಚ್ಛತೆಗೊಳಿಸಿದರು. ಮನುಷ್ಯನಿಗೆ ಸಣ್ಣಮಟ್ಟದ ಅಧಿಕಾರ ಸಿಕ್ಕರೆ ಸಾಕು, ಆತನ ಖದರೆ ಬದಲಾಗುತ್ತದೆ.ಆದರೆ ಇಲ್ಲೊಬ್ಬರು ಗ್ರಾ.ಪಂ.ಸದಸ್ಯರಾದರು ಯಾವುದೇ ಎಗ್ಗಿಲ್ಲದೆ ಯಾವುದೇ ಕೆಲಸ ಮಾಡಲು ಹಿಂಜರಿಯುವುದಿಲ್ಲ. ಡಣಾಯಕನಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಇಂದಿರಾಗಾಂಧಿ ನಗರದಲ್ಲಿ ಬಹುದಿನಗಳಿಂದ ಗಬ್ಬುನಾರುತ್ತಿದ್ದ ಚರಂಡಿಯನ್ನು ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಭಾನುವಾರ ಸ್ವಚ್ಛತೆ ಗೊಳಿಸಿದ್ದಾರೆ. ಬಳಕೆ ನೀರು ಕೂಡ ಸರಾಗವಾಗಿ …

ಗ್ರಾ.ಪಂ‌.ಸದಸ್ಯ ಗುಂಡಾ ಸೋಮಣ್ಣ ಸ್ವತಃ ಚರಂಡಿ ಸ್ವಚ್ಛತೆಗೊಳಿಸಿದರು Read More »

ವರನಟ ಡಾ.ರಾಜ್ ಕುಮಾರ್ ಅವರ ಜಯಂತಿ ಆಚರಣೆ

ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯ ವತಿಯಿಂದ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಸರಳವಾಗಿ ಆಚರಿಸಲಾಯಿತು. ಡಾ.ರಾಜ್ ಕುಮಾರ್ ಅವರ‌ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಮಹೇಶ್ ಬಾಬು ಅವರು ಪುಷ್ಪ ನಮನ ಸಲ್ಲಿಸಿ ಎಲ್ಲಾರಿಗೂ ಡಾ.ರಾಜ್ ಕುಮಾರ್ ಅವರ ಜಯಂತಿಯ ಶುಭಾಶಯಗಳನ್ನು ತಿಳಿಸಿ ನಂತರ ಅವರು ಮಾತನಾಡಿ ಜಿಲ್ಲಾಡಳಿತದ ವತಿಯಿಂದ ಪ್ರಥಮ ಬಾರಿಗೆ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ …

ವರನಟ ಡಾ.ರಾಜ್ ಕುಮಾರ್ ಅವರ ಜಯಂತಿ ಆಚರಣೆ Read More »

ಕಾನೂನು ಕೈಗೆತ್ತಿಕೊಳ್ಳುವರನ್ನು ಬಿಡುವ ಮಾತೇ ಇಲ್ಲ

ಹೊಸಪೇಟೆ: ಹುಬ್ಬಳ್ಳಿ ಗಲಭೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿ.ಕಾನೂನು ಕೈಗೆತ್ತಿಕೊಳ್ಳುವರನ್ನು ಬಿಡುವ ಮಾತೇ ಇಲ್ಲ.ನಿನ್ನೆ ರಾತ್ರಿ ಒಬ್ಬ ಯುವಕ ತನ್ನ ಮೊಬೈಲ್ ವಾಟ್ಸಪ್ ನಲ್ಲಿ ಸ್ಟೇಟಸ್ ವಿವಾದಿತ ಪೋಸ್ಟ್ ಹಾಕಿದ್ದಾರೆ. ಅದರಿಂದ ಗಲಾಟೆ ಆರಂಭವಾಗಿದೆ, ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ. ಈಗಾಗಲೇ ಪೋಸ್ಟ್ ಹಾಕಿದ ವ್ಯಕ್ತಿ ಸೇರಿದಂತೆ ಹಲವರ ಬಂಧನವಾಗಿದೆ. ಯಾವುದೇ ಧರ್ಮದವರಾಗಲಿ ಅವರನ್ನು ಬಿಡಯವ ಮಾತೇ ಇಲ್ಲ. ಇದೊಂದು ವ್ಯವಸ್ಥಿತ ಸಂಚು ಎಂದು ಮೇಲ್ನೋಟಕ್ಕೆ ಕಾಣುತ್ತೆ. ನನಗೆ ಬಂದ ಮಾಹಿತ ಪ್ರಕಾರ ಅಲ್ಲಿ …

ಕಾನೂನು ಕೈಗೆತ್ತಿಕೊಳ್ಳುವರನ್ನು ಬಿಡುವ ಮಾತೇ ಇಲ್ಲ Read More »

ವೆಂಕಟಾಪುರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಮರಿಯಮ್ಮನಹಳ್ಳಿ : ಪಟ್ಟಣ ಸಮೀಪದ 112 ವೆಂಕಟಾಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸಡಗರ ಸಂಭ್ರಮದಿಂದ ಗ್ರಾಮದ ಜನರು ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಮಹೇಶ್, ಹನುಮಂತ, ಮಾರುತಿ, ವಿನೋದ್, ಬೆಳ್ಳಿ ಹನುಮಂತ, ಲಕ್ಷ್ಮಣ, ತಿರುಪತಿ, ಮಂಜುನಾಥ, ಅಂಜಿನಪ್ಪ, ಭೀಮೇಶ್, ಗಣೇಶ್, ದುರುಗಪ್ಪ, ರಮೇಶ್, ವೆಂಕಟೇಶ್ ಇತರರಿದ್ದರು.

ಈಶ್ವರಪ್ಪ ವಿರುದ್ದ ಹೊಸಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹೊಸಪೇಟೆ : ಇಂದು ಮತ್ತು ನಾಳೆ ನಡೆಯುವ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿಗೆ ಕಾಂಗ್ರೆಸ್ ಪ್ರತಿಭಟನೆಯ ಬಿಸಿ ತಟ್ಟಿತು. ಗುತ್ತಿಗೆದಾರ‌‌‌ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಹೊಸಪೇಟೆಯಲ್ಲಿಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಪೊಲೀಸರು ಶಾಸಕರು, ಮಾಜಿ ಶಾಸಕರು, ಮುಖಂಡರು ಸೇರಿದಂತೆ ನೂರಕ್ಕೂ ಹೆಚ್ವು ಜನರನ್ನು ವಶಕ್ಕೆಪಡೆದುಕೊಂಡರು. ಬಿಜೆಪಿಯಬರಾಜ್ಯ ಕಾರ್ಯಕಾರಿಣಿ ಸಭೆ ಆರಂಭವಾಗುವ ಮುನ್ನ ಕಾಂಗ್ರೆಸ್ ನ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಗೊಂಡಿತು. ಆತ್ಮಹತ್ಯೆಗೆ ಪ್ರಚೋದನೆ …

ಈಶ್ವರಪ್ಪ ವಿರುದ್ದ ಹೊಸಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ Read More »

Translate »
Scroll to Top