ಅಂಕಣಗಳು

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು : ಸಿ.ಎಂ.ಸಿದ್ದರಾಮಯ್ಯ

ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ.

ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಒಬ್ಬ ವ್ಯಕ್ತಿ ಅಂಗಾಂಗ ದಾನದ ಮೂಲಕ ಎಂಟು ಜನರಿಗೆ ಜೀವದಾನ ಮಾಡಬಹುದು ಎಂದು ಅವರು ತಿಳಿಸಿದರು.

ಸಮಾಜ ಸೇವೆ, ಶಿಕ್ಷಣ, ಪರೋಪಕಾರಿ ಡಿ.ಆರ್.ವಿಜಯ ಸಾರಥಿ

ಬೆಂಗಳೂರು : ಡಿ.ಅರ್. ವಿಜಯ ಸಾರಥಿ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನ ಹಳ್ಳಿಯವರು. ಶಿಕ್ಷಣ ತಜ್ಞ, ಸಮಾಜ ಸೇವಕ ಮತ್ತು ಪರೋಪಕಾರಿ ವಲಯದಲ್ಲಿ ಗುರುತಿಸಿಕೊಂಡವರು.

ಜೆ.ಎನ್ -1  ಸೋಂಕಿನ ಬಗ್ಗೆ ಆತಂಕ ಬೇಡ ಎಂದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್.

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ಮಾಡಿದ್ದಾರೆ.

ಭವಿಷ್ಯದ ಆಹಾರ ಸಿರಿಧಾನ್ಯದ ಬಗ್ಗೆ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಅಗತ್ಯ – ಸಚಿವ ಚೆಲುವರಾಯ ಸ್ವಾಮಿ

ಬೆಂಗಳೂರು : ಸಿರಿಧಾನ್ಯ ಭವಿಷ್ಯದ ಆರೋಗ್ಯಪೂರ್ಣ ಆಹಾರವಾಗಿದ್ದು, ಸಿರಿಧಾನ್ಯಗಳ ಮಹತ್ವದ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಈಗಿನಿಂದಲೇ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದ್ದಾರೆ.

ಆಂಗ್ಲ ಭಾಷೆಯ ಕೌಶಲ್ಯದ ತರಬೇತಿ

ನಾಯಕನಹಟ್ಟಿ,: ವಿದ್ಯಾರ್ಥಿಗಳ ಕಲಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವುದಕೋಸ್ಕರ ಇಂಗ್ಲಿಷ್ ಕಮ್ಯುನಿಕೇಶನ್ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಹಾಗೂ ಪ್ರತಿಯೊಬ್ಬರೂ ಸರಳವಾಗಿ ಇಂಗ್ಲಿಷ್ ಭಾಷೆಯನ್ನು ಮಾತನಾಡಿಸಲು ಕಲಿಸುವಂತಹ ಒಂದು ಚಟುವಟಿಕೆಗೋಸ್ಕರ ಎಂದು ಜೆ,ಜೆ,ಆರ್, ಸ್ಕೂಲಿನ ಮುಖ್ಯ ಶಿಕ್ಷಕರಾದ ಟಿ.ಮಹಾಂತೇಶ್ ಮಾತನಾಡಿದರು.

ಕ್ಯಾನರಿಸ್‌ ಆಟೋಮೇಷನ್ಸ್‌ ಸಂಸ್ಥೆಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ: ಕನ್ನಡದ ವಾತಾವರಣ ನಿರ್ಮಾಣಕ್ಕೆ ಐಟಿ ಸಂಸ್ಥೆ ಒತ್ತು

ಬೆಂಗಳೂರು; ನಗರದ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆ ಕ್ಯಾನರಿಸ್ ಆಟೋಮೇಷನ್ಸ್ ಲಿಮಿಟೆಡ್ ನಿಂದ ಎನ್.ಆರ್. ಕಾಲೋನಿಯ ಪತ್ತಿ ಸಭಾಂಗಣದಲ್ಲಿ ಅದ್ದೂರಿಯಾಗಿ ೧೫ ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಪ್ರತಿವರ್ಷ ವೈವಿಧ್ಯಮಯವಾಗಿ ರಾಜ್ಯೋತ್ಸವ ಆಚರಿಸುತ್ತಿರುವ ಐಟಿ ಸಂಸ್ಥೆ ಕ್ಯಾನರಿಸ್, ಈ ಬಾರಿಯೂ ಕನ್ನಡ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಮಾಡಿದೆ. ಕ್ಯಾನರಿಸ್ ಮೇಳದಲ್ಲಿ ಹಾಡು, ಹರಟೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಐಟಿ ಸಂಸ್ಥೆಯಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುತ್ತಿದ್ದು, ಕನ್ನಡಿಗರಿಗೆ ಉದ್ಯೋಗ, ಕನ್ನಡ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದೆ.

ಐಐಎಚ್‌ಎಂಆರ್‌ ನ 19 ನೇ ವಾರ್ಷಿಕೋತ್ಸವ: ಆರೋಗ್ಯ ವಲಯದ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಅಗತ್ಯ – ಡಾ. ನೀತು ಕುಮಾರಿ ಸಿಂಗ್‌

ಬೆಂಗಳೂರು; ಆಧುನಿಕ ಜಗತ್ತಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಸೂಕ್ತ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೊಳಿಸುವ ಅಗತ್ಯವಿದೆ ಎಂದು ರಿಲಸಿ ಹೆಲ್ತ್ ಕೇರ್ ನಿರ್ದೇಶಕಿ ಡಾ.ನೀತು ಕುಮಾರಿ ಸಿಂಗ್ ಹೇಳಿದ್ದಾರೆ.

ನಮ್ಮ ಸಂವಿಧಾನ ನಮ್ಮ ಹೆಮ್ಮೆ

ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ…’ ಹೀಗೆ ಆರಂಭಗೊಳ್ಳುವ ನಮ್ಮ ದೇಶದ ಸಂವಿಧಾನದ ಪೀಠಿಕೆ ಈ ದೇಶದ ಇಡೀ ಚಿತ್ರಣವನ್ನು ಸಂಕ್ಷಿಪ್ತವಾಗಿ ಕಟ್ಟಿಕೊಡುತ್ತದೆ. ಅಂದ ಹಾಗೆ ನವೆಂಬರ್ 26. ಇಂದಿಗೆ ಸರಿಯಾಗಿ 73 ವರ್ಷಗಳ ಹಿಂದೆ, ಅಂದರೆ ನವೆಂಬರ್‌ 26, 1949ರಂದು ಭಾರತಕ್ಕೊಂದು ಅಧಿಕೃತವಾದ ಸಂವಿಧಾನ ದೊರಕಿದ ದಿನ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೋಡಬಹುದಾದ  ಸಾಮಾನ್ಯ ತಪ್ಪುಗಳು

‘ಸ್ಪರ್ಧಾತ್ಮಕ ಪರೀಕ್ಷೆಗಳು’ ಅನೇಕ ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಆತಂಕವನ್ನು ಉಂಟುಮಾಡುವ ಎರಡು ಪದಗಳಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳು ಪರಿಚಿತ ಶಾಲಾ ಪರೀಕ್ಷೆಗಳಿಗಿಂತ ಹೆಚ್ಚು ದೊಡ್ಡ ಪ್ರಮಾಣದ ಮೌಲ್ಯಮಾಪನಗಳನ್ನು ಒಳಗೊಂಡಿರುತ್ತವೆ. ಈ ಪರೀಕ್ಷೆಗಳಲ್ಲಿ ಹೆಚ್ಚಿನವು ವಿದ್ಯಾರ್ಥಿಗಳ ಕನಸಿನ ವೃತ್ತಿಜೀವನದ ಕಡೆಗೆ ಮೆಟ್ಟಿಲುಗಳಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಒತ್ತಡವನ್ನು ಅನುಭವಿಸುತ್ತಾರೆ.

Translate »
Scroll to Top