ಆರೋಗ್ಯ

West Nile Fever: ಕೇರಳದಲ್ಲಿ ಹೆಚ್ಚುತ್ತಿದೆ ವೆಸ್ಟ್ ನೈಲ್ ಜ್ವರ, ಮೈಸೂರಿನಲ್ಲಿ ಹೆಚ್ಚಿದ ಆತಂಕ

ಮೈಸೂರು: ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Fever) ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದ್ದು, ಆ ರಾಜ್ಯದ ಜತೆ ಗಡಿ ಹಂಚಿಕೊಂಡಿರುವ ಮೈಸೂರಿನಲ್ಲಿ ಆತಂಕ ಹೆಚ್ಚಾಗಿದೆ. ಮೈಸೂರು (Mysuru) ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಎಚ್ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ (Bavali Check Post) ಆರೋಗ್ಯಾಧಿಕಾರಿಗಳ ತಪಾಸಣೆ ಹಾಗೂ ಜನಜಾಗೃತಿ ಮುಂದುವರಿದಿದೆ.

ನವಜಾತ ಶಿಶುವಿಗೆ ಆರು ತಿಂಗಳ ವಯಸ್ಸಿನವರೆಗೆ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಕೊಡಬೇಡಿ: ಡಾ ವೈ ರಮೇಶ ಬಾಬು

ಬಳ್ಳಾರಿ: ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ ಆರು ತಿಂಗಳು ವಯಸ್ಸು ತುಂಬುವವರೆಗೂ ಬಾಲ್ಯದಲ್ಲಿ ಮಗುವಿನ ಸದೃಡ ಆರೋಗ್ಯಕ್ಕೆ ಕಾರಣವಾದ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಮಕ್ಕಳಿಗೆ ಕೊಡಬೇಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ವೈ ರಮೇಶ್ ಬಾಬು ಮನವಿ ಮಾಡಿದರು.

ಉತ್ತರ ಕನ್ನಡ: ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವಬಾಲಕಿ ಸಾವು

ಸಿದ್ದಾಪುರ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ರ್ಷಿದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.

ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಮಂಡ್ಯ: ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ರ್ಭೂಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ರ್ಭಲಪಾತ ಮಾಡುವ ಯಂತ್ರೋಪಕರಣಗಳು ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಪಮಾನ ಹೆಚ್ಚಳ: ರಾಜ್ಯದ ೬ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಉತ್ತರ ರ್ನಾ ಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅರ್ಟ್ಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

‘ಕೋವಿಶೀಲ್ಡ್‌’ ಹಾಕಿಸಿಕೊಂಡಿರುವವರು ಫ್ರಿಜ್‌ ನೀರು, ಐಸ್‌ಕ್ರೀಮ್‌, ತಂಪು ಪಾನೀಯ ಕುಡಿಯಬಾರದು: ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಸಂರ್ಭವದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಾನವ ಜೀವಿತಾವಧಿ ಹೆಚ್ಚಳ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆ ದೊಡ್ಡ ಸವಾಲು – ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ

ಬೆಂಗಳೂರು: ಹಿರಿಯ ನಾಗರಿಕರ ಸಮಗ್ರ ಶ್ರೇಯೋಭಿವೃದ್ಧಿ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಐಟಿ ದಿಗ್ಗಜ ಸೇನಾಪತಿ ಕ್ರಿಸ್ ಗೋಪಾಲ ಕೃಷ್ಣನ್, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿಶೆಟ್ಟಿ ನೇತೃತ್ವದ “ವಯೋ ವಿಕಾಸ್” ಸಂಘಟನೆ ಹಿರಿಯ ನಾಗರಿಕರ ಆರೋಗ್ಯ, ನಾಗರಿಕ ಹಕ್ಕುಗಳ ರಕ್ಷಣೆ ಕುರಿತು ಮಹತ್ವದ ಸಮಾಲೋಚನೆ ನಡೆಸಿತು.

ಬಿಸಿಲಿನ ಶಾಖಾಘಾತ : ನಿರ್ಜನ ಪ್ರದೇಶದಲ್ಲಿ ಒಬ್ಬರೇ ಓಡಾಡುವುದು ತಪ್ಪಿಸಿ

ಬಳ್ಳಾರಿ: ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲು ಪ್ರಖರವಾಗಿ ಕಂಡುಬರುತ್ತಿದ್ದು, ಬಿಸಿಲಿನ ಶಾಖಾಘಾತಕ್ಕೆ ಒಳಗಾಗುವ ಸಂಭವ ಹೆಚ್ಚಿದ್ದು, ನಿರ್ಜನ ಪ್ರದೇಶದಲ್ಲಿ ಸಾರ್ವಜನಿಕರು ಒಬ್ಬರೇ ಓಡಾಡುವುದನ್ನು ತಪ್ಪಿಸುವ ಮೂಲಕ ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೈ.ರಮೇಶ ಬಾಬು ಕೋರಿದ್ದಾರೆ.             ಮಧ್ಯಾಹ್ನ 01 ರಿಂದ 04 ಗಂಟೆ ಅವಧಿಯಲ್ಲಿ ವಯೋವೃದ್ದರು, ಮಕ್ಕಳು, ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔ?ಧಿ ಸೇವಿಸುವ ಪ್ರತಿಯೊಬ್ಬರು ಆದ? ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು. …

ಬಿಸಿಲಿನ ಶಾಖಾಘಾತ : ನಿರ್ಜನ ಪ್ರದೇಶದಲ್ಲಿ ಒಬ್ಬರೇ ಓಡಾಡುವುದು ತಪ್ಪಿಸಿ Read More »

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ.

ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಒಬ್ಬ ವ್ಯಕ್ತಿ ಅಂಗಾಂಗ ದಾನದ ಮೂಲಕ ಎಂಟು ಜನರಿಗೆ ಜೀವದಾನ ಮಾಡಬಹುದು ಎಂದು ಅವರು ತಿಳಿಸಿದರು.

Translate »
Scroll to Top