ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು : ಸಿ.ಎಂ.ಸಿದ್ದರಾಮಯ್ಯ
ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.
ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.
ನಾಯಕನಹಟ್ಟಿ,: ವಿದ್ಯಾರ್ಥಿಗಳ ಕಲಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವುದಕೋಸ್ಕರ ಇಂಗ್ಲಿಷ್ ಕಮ್ಯುನಿಕೇಶನ್ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಹಾಗೂ ಪ್ರತಿಯೊಬ್ಬರೂ ಸರಳವಾಗಿ ಇಂಗ್ಲಿಷ್ ಭಾಷೆಯನ್ನು ಮಾತನಾಡಿಸಲು ಕಲಿಸುವಂತಹ ಒಂದು ಚಟುವಟಿಕೆಗೋಸ್ಕರ ಎಂದು ಜೆ,ಜೆ,ಆರ್, ಸ್ಕೂಲಿನ ಮುಖ್ಯ ಶಿಕ್ಷಕರಾದ ಟಿ.ಮಹಾಂತೇಶ್ ಮಾತನಾಡಿದರು.
ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ…’ ಹೀಗೆ ಆರಂಭಗೊಳ್ಳುವ ನಮ್ಮ ದೇಶದ ಸಂವಿಧಾನದ ಪೀಠಿಕೆ ಈ ದೇಶದ ಇಡೀ ಚಿತ್ರಣವನ್ನು ಸಂಕ್ಷಿಪ್ತವಾಗಿ ಕಟ್ಟಿಕೊಡುತ್ತದೆ. ಅಂದ ಹಾಗೆ ನವೆಂಬರ್ 26. ಇಂದಿಗೆ ಸರಿಯಾಗಿ 73 ವರ್ಷಗಳ ಹಿಂದೆ, ಅಂದರೆ ನವೆಂಬರ್ 26, 1949ರಂದು ಭಾರತಕ್ಕೊಂದು ಅಧಿಕೃತವಾದ ಸಂವಿಧಾನ ದೊರಕಿದ ದಿನ.
‘ಸ್ಪರ್ಧಾತ್ಮಕ ಪರೀಕ್ಷೆಗಳು’ ಅನೇಕ ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಆತಂಕವನ್ನು ಉಂಟುಮಾಡುವ ಎರಡು ಪದಗಳಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳು ಪರಿಚಿತ ಶಾಲಾ ಪರೀಕ್ಷೆಗಳಿಗಿಂತ ಹೆಚ್ಚು ದೊಡ್ಡ ಪ್ರಮಾಣದ ಮೌಲ್ಯಮಾಪನಗಳನ್ನು ಒಳಗೊಂಡಿರುತ್ತವೆ. ಈ ಪರೀಕ್ಷೆಗಳಲ್ಲಿ ಹೆಚ್ಚಿನವು ವಿದ್ಯಾರ್ಥಿಗಳ ಕನಸಿನ ವೃತ್ತಿಜೀವನದ ಕಡೆಗೆ ಮೆಟ್ಟಿಲುಗಳಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಒತ್ತಡವನ್ನು ಅನುಭವಿಸುತ್ತಾರೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.
ಯುಪಿಎಸ್ಸಿ ಪರೀಕ್ಷೆಗಳೆಂದರೆ ಸ್ಪರ್ಧಾರ್ಥಿಗಳಿಗೆ ದೂರದ ಬೆಟ್ಟವೇ ಸರಿ ಮನಸಲ್ಲಿ ಎಲ್ಲಿಲ್ಲದ ಭಯ ತಲೆಯಲ್ಲಿ ಕಾಡುವ ನೂರಾರು ಆಲೋಚನೆಗಳು ನಾವು ಪಾಸ್ ಆಗ್ತೀವ ಅನ್ನು ನಂಬಿಕೆನೇ ಇಲ್ಲದೆ ಬೇರೆಯವರ ಒತ್ತಾಯಕ್ಕೆ ಅರ್ಜಿ ಸಲ್ಲಿಸಿ ನಾನು ಪರೀಕ್ಷೆ ಬರೆಯುತ್ತೇನೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಬರೆದು ಅನುತ್ತೀರ್ಣರಾಗಿ ನಂತರ ಇದು ನಮಗಲ್ಲ ಅಂತ ಯುಪಿಎಸ್ಸಿ ಯನ್ನು ಬಹುದೂರ ದುಡುವವರೇ ಹೆಚ್ಚು.
ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.
ಭಾರತೀಯ ಸಂಸ್ಕೃತಿಕ ಬೇರುಗಳು ಎಲ್ಲಿ ಹರಡಿಕೊಂಡಿವೆಯೋ ಅಲ್ಲಿ ಮಾತ್ರ ಶಿಕ್ಷಕರಿಗೆ ಮಹೋನ್ನತ ಗೌರವ ದೊರೆಯುತ್ತದೆ. ನಮ್ಮಲ್ಲಿ ಅಕ್ಷರ ಕಲಿಸುವವರಿಗೆ ಬಹು ಎತ್ತರದ ಸ್ಥಾನ ದೊರೆಯುತ್ತಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದ್ದಾರೆ.
ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆಸುವ ಜೊತೆಗೆ ಕಾರ್ಪೋರೇಟ್ ಸಂಸ್ಥೆಗಳ ಸಿ.ಎಸ್.ಆರ್ ನಿಧಿಯಿಂದ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಪಿ.ಇ.ಎಸ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಐಡಿಎಲ್ ಬ್ಲೈಂಡ್ ಸ್ಕೂಲ್ ಗೆ 20 ವರ್ಷ ತುಂಬಿದ ಹಿನ್ನೆಲೆಯ ಜೊತೆಗೆ ವಿಶೇಷ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಯೋಜಿಸಲಾಗಿತ್ತು. ದಿವ್ಯಾಂಗರಿಗೆ ಬೋಧನೆ ಮಾಡುವ 20 ಮಂದಿಗೆ ವಿಶೇಷ ಅಂಧ ಶಿಕ್ಷಕರನ್ನು ಸನ್ಮಾನಿಸಲಾಯಿತು.