ಜಿಲ್ಲೆಗಳು

ಮೃತ ಕುಟುಂಬಸ್ಥರಿಗೆ ಶ್ರೀರಾಮುಲು ಸಾಂತ್ವನ

ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮಕ್ಕೆ ತೆರಳಿ ಅಪಘಾತದಲ್ಲಿ ಮೃತಪಟ್ಟವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಮತ್ತು ಹಿರಿಯರಿಗೆ ಸಾಂತ್ವಾನ ಹೇಳಲಾಯಿತು. ಸಾವಿನ ದುಃಖ ಭರಿಸುವ ಶಕ್ತಿ ಆ ಕುಟುಂಬಕ್ಕೆ ದೇವರು ನೀಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಾರ್ಥಿಸಿದರು.

ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.

ಬಳ್ಳಾರಿ ವಿಭಾಗಕ್ಕೆ ಡಿ ಕೆ ಶಿವಕುಮಾರ್ ಸಾರಾತ್ಯದಲ್ಲಿ ಪ್ರವಾಸ – ಮಾಜಿ ಸಚಿವೆ ಉಮಾ ಶ್ರೀ

ಮೊಳಕಾಲ್ಮುರು : ತಾಲ್ಲೂಕಿನ ಹಾನಗಲ್ ಪ್ರವಾಸಿ ಮಂದಿರದಲ್ಲಿ ಮಾಜಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾ ಶ್ರೀ ರವರು ಬಳ್ಳಾರಿಗೆ ಹೋಗುವ ಸಂದರ್ಭದಲ್ಲಿ ವಿಶ್ರಾಂತಿ ಪಡೆದ ಪತ್ರಿಕೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರುಕರ್ನಾಟಕ ರಾಜ್ಯದಲ್ಲಿ 2023ನೇ ವಿಧಾನ ಸಭೆ ಚುನಾವಣೆ ಸಮೀಪಸುತ್ತಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರ ತರಬೇಕಾಗಿದೆ. ಕರ್ನಾಟಕ ರಾಜ್ಯದಲ್ಲಿರುವ ಮಹಿಳೆಯಾರನ್ನು ಸಬಲೀಕರಣ ಮಾಡುವ ಮೂಲಕ ಸದೃಢ ಸಮಾಜ ಕಟ್ಟಬೇಕು. ಮಹಿಳಾ ಸ್ವಸಹಾಯ ಸಂಘ ಪಾರಿವಾರಗಳನ್ನು ಒಗ್ಗೂಡಿಸುವ …

ಬಳ್ಳಾರಿ ವಿಭಾಗಕ್ಕೆ ಡಿ ಕೆ ಶಿವಕುಮಾರ್ ಸಾರಾತ್ಯದಲ್ಲಿ ಪ್ರವಾಸ – ಮಾಜಿ ಸಚಿವೆ ಉಮಾ ಶ್ರೀ Read More »

3.5 ಕೋಟಿ ಪಡೆದು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ

ಬಳ್ಳಾರಿ : ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಎಂಬುವವರು ನನಗೆ ಮೇಯರ್ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ ನನ್ನಿಂದ ೩.೫ ಕೋಟಿ ರೂಗಳನ್ನು ಪಡೆದು, ಇದೀಗ ಹಣ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಪಾಲಿಕೆಯ ೩೦ನೇ ವಾರ್ಡ್ ಸದಸ್ಯ ಕಾಂಗ್ರೆಸ್ ಪಕ್ಷದ ಎನ್.ಎಂ.ಡಿ ಆಸೀಫ್ ಅವರು ಕೌಲ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.      ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ನಮೂದು ಮಾಡಿರುವುದನ್ನು ನೋಡುವುದಾದರೆ, ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಯವರು ತನ್ನ ಕಡೆಯಿಂದ ೩.೫ (ಮೂರುವರೆ) …

3.5 ಕೋಟಿ ಪಡೆದು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ Read More »

ಕುಡಿಯುವ ನೀರಿನ ಉದ್ದೇಶಕ್ಕಾಗಿ 6000 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿ ಬಿಡಲಾಗಿದೆ

ಬೆಂಗಳೂರು : ಮಲಪ್ರಭಾ ಜಲಾಶಯದಿಂದ ಇಂದು ಮುಂಜಾನೆಯಿಂದ 6000 ಕ್ಯೂಸೆಕ್ಸ್ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ಹರಿ ಬಿಡಲಾಗಿದೆ. ಮುಂದಿನ 15 ದಿನಗಳ ಕಾಲ ಗದಗ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಭಾಗಗಳಿಗೆ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರನ್ನು ನದಿಗೆ ಹರಿ ಬಿಡಲಾಗಿದೆ. ದಯವಿಟ್ಟು ನೀರನ್ನು ಕೇವಲ ಕುಡಿಯುವ ನೀರಿಗಾಗಿ ಹಿತವಾಗಿ ಮಿತವಾಗಿ ಬಳಸಬೇಕೆಂದು ಕೋರುತ್ತೇನೆ. ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವರು.

ಸೋಮಸಮುದ್ರ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭೇಟಿ

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಬುಧವಾರ ರಾತ್ರಿ ಬೀಸಿದ ಭಾರಿ ಗಾಳಿ ಮತ್ತು ಸುರಿದ ಧಾರಾಕಾರ ಮಳೆಗೆ ಗ್ರಾಮದಲ್ಲಿ ಮರಗಳು,ವಿದ್ಯುತ್ ಕಂಬಗಳು ಬಿದ್ದಿರುವುದು ಮತ್ತು ಮನೆಗಳು ಜಖಂಗೊಂಡ ಸುದ್ದಿ ತಿಳಿದ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು ಮತ್ತು ಹಾನಿಯಾಗಿರುವುದನ್ನು ಪರಿಶೀಲಿಸಿದರು. ವಿದ್ಯುತ್ ಕಂಬಗಳನ್ನು ಕೂಡಲೇ ದುರಸ್ತಿ ಮಾಡಲು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. …

ಸೋಮಸಮುದ್ರ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭೇಟಿ Read More »

ಕ್ರೀಡಾಸ್ಪೂರ್ತಿಯಂದ ಆಟವಾಡಿ ವಿಜೇತರಾಗಿ: ಸಚಿವ ಆನಂದಸಿಂಗ್

ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮಬಾರಿಗೆ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಗುರುವಾರದಂದು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಥಮಬಾರಿಗೆ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ …

ಕ್ರೀಡಾಸ್ಪೂರ್ತಿಯಂದ ಆಟವಾಡಿ ವಿಜೇತರಾಗಿ: ಸಚಿವ ಆನಂದಸಿಂಗ್ Read More »

ಅಂಜೂರು ಬೆಳೆ ಪ್ರದೇಶ ವಿಸ್ತರಣೆ ಮತ್ತು ಸಂಸ್ಕರಣೆ ಕುರಿತು ಕುರುಗೋಡಿನಲ್ಲಿ ವಿಚಾರ ಸಂಕಿರಣ

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕಿಸಾನ್ ಭಾಗಿದಾರಿ ಪ್ರಾಥಮಿಕ ಹಮಾರಿ ಆಂದೋಲನ ಮತ್ತು ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ ನಿಯಮಬದ್ಧಗೊಳಿಸುವಿಕೆ ಹಾಗೂ ಒಂದು ಜಿಲ್ಲೆ ಒಂದು ಉತ್ಪನ್ನ ಆಶಯದಂತೆ ಕುರುಗೋಡು ಪಟ್ಟಣದ ವಾಲ್ಮೀಕಿ ಭವನದಲ್ಲಿ ಅಂಜೂರ ಬೆಳೆಯ ಪ್ರದೇಶ ವಿಸ್ತರಣೆ ಹಾಗೂ ಸಂಸ್ಕರಣೆ ಕುರಿತು ಗುರುವಾರ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು. ಈ ವಿಚಾರ ಸಂಕಿರಣದ ಮುಖ್ಯ ಉದ್ದೇಶವು ಅಂಜೂರ ಬೆಳೆಯ ಪ್ರದೇಶ ವಿಸ್ತರಿಸುವುದರ ಮೂಲಕ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಿ …

ಅಂಜೂರು ಬೆಳೆ ಪ್ರದೇಶ ವಿಸ್ತರಣೆ ಮತ್ತು ಸಂಸ್ಕರಣೆ ಕುರಿತು ಕುರುಗೋಡಿನಲ್ಲಿ ವಿಚಾರ ಸಂಕಿರಣ Read More »

ಸಿರುಗುಪ್ಪದಲ್ಲಿ ಸ್ಲಂ ಬೋರ್ಡ್ ವತಿಯಿಂದ ಮಂಜೂರಾದ ೫೯೮ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ

ಬಳ್ಳಾರಿ: ಸ್ಲಂ ಬೋರ್ಡ್ ವತಿಯಿಂದ ಮಂಜೂರಾದ ೫೯೮ ಮನೆಗಳ ನಿರ್ಮಾಣಕ್ಕೆ ಸಿರುಗುಪ್ಪದ ಎಲ್ಲಮ್ಮ ದೇವಿ ಶಾಲೆ ಹತ್ತಿರ ಭೂಮಿಪೂಜೆಯನ್ನು ಸಾರಿಗೆ, ಪರಿಶಿ? ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು ಒಬ್ಬ ವ್ಯಕ್ತಿ ಗೌರವಯುತವಾಗಿ ಬದುಕಲು ಅನ್ನ, ನೀರು, ಸೂರು ತುಂಬಾ ಮುಖಈ ನಿಟ್ಟಿನಲ್ಲಿ ಅತ್ಯಂತ ನಿ?ಯಿಂದ, ಬಡವರ ಪರ ಕಾಳಜಿ ಇಟ್ಟುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು. ಶ್ರಮಿಕರಿಗೆ ಅನ್ನ, …

ಸಿರುಗುಪ್ಪದಲ್ಲಿ ಸ್ಲಂ ಬೋರ್ಡ್ ವತಿಯಿಂದ ಮಂಜೂರಾದ ೫೯೮ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ Read More »

Translate »
Scroll to Top