ಉಡುಪಿ

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ

ಉಡುಪಿ : ಠಾಣೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್ ಐ ಅರ್. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ…ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ಸಂತೋಷ್ ಆತ್ಮಹತ್ಯೆ ಹಾಗೂ ಹಿಂದಿರುವ ಪಿತೂರಿ,ಷಡ್ಯಂತ್ರದ ಬಗ್ಗೆ ಆಮೂಲಾಗ್ರ ತನಿಖೆಯಾಗಲಿಮುಖ್ಯಮಂತ್ರಿ ಬೊಮ್ಮಾಯಿ. ಪಕ್ಷಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆಯೂ ಮಾತನಾಡಿದ್ದೇನೆ..ಹೈಕಮಾಂಡ್ ವರೆಗೆ ಈ ವಿಷಯ ಹೋಗಿಲ್ಲ..ಈಶ್ವರಪ್ಪ ಹೇಳಿಕೆ

ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ

ಉಡುಪಿ : ಧ್ವನಿ ಇಲ್ಲದವರಿಗೆ, ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ. ಸ್ವಾಭಿಮಾನದ ಬದುಕು ಬದುಕಲು ಎಲ್ಲರಿಗೂ ಹಕ್ಕಿದೆ ಎನ್ನುವುದನ್ನು ಭಾ.ಜ.ಪ ನಮಗೆ ಸ್ಪಷ್ಟವಾಗಿ ಹೇಳಿಕೊಟ್ಟಿದೆ. ಅದನ್ನೇ ನಮ್ಮ ಕಾರ್ಯಕ್ರಮದಲ್ಲಿ ಅಳವಡಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಸೋಮವಾರ ಸಂಜೆ ಉಡುಪಿಯ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜ್ಯೋತಿಬಾ ಫುಲೆಯವರ ಜನ್ಮದಿನಾಚಾರಣೆ ಹಾಗೂ ವಿವಿಧ ಸಮುದಾಯಗಳ ಮುಖಂಡರ ಜತೆಗಿನ ಸಂವಾದ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಹಿಂದುಳಿದ ವರ್ಗಗಳಿಗೆ …

ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ Read More »

ಭೂ ಸುಧಾರಣೆ ಕಾಯಿದೆಯ ಸುವರ್ಣ ಮಹೋತ್ಸವ

ಉಡುಪಿ,,ಮಾ,19 : ಭೂ ಸುಧಾರಣೆ ಕಾಯಿದೆಯ ಸುವರ್ಣ ಮಹೋತ್ಸವದ ಅಂಗವಾಗಿ ಉಡುಪಿಯ ಹಿರಿಯಡಕದಲ್ಲಿ ಇಂದು ಆಯೋಜಿಸಿದ್ದ ಸಮಾರಂಭವನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮೊಯಿದ್ದೀನ್ ಬಾವಾ, ಐವಾನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಹಾಜರಿದ್ದರು.

Translate »
Scroll to Top