ಕೊಪ್ಪಳ

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಶೋಕ ವೀರಸ್ತಂಭ ಲೋಕಾರ್ಪಣೆ

ಕೊಪ್ಪಳ : ಕೊಪ್ಪಳ ನಗರದ ವಿಶೇಷತೆಯಾದ ಐತಿಹಾಸಿಕ ಅಶೋಕ ವೀರಸ್ತಂಭವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಲೋಕಾರ್ಪಣೆ ಮಾಡಿದರು.

ಎಲಿಮೆಂಟ್ ಸ್ಟಾಫ್‌ಲಾಗ್ ಗೇಟ್ ತಯಾರಿಸಿ ಅಳವಡಿಸಲು ಕ್ರಮ: ಸಿಎಂ ಸಿದ್ಧರಾಮಯ್ಯ

ಕೊಪ್ಪಳ : ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಆಗಸ್ಟ್ 13ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ತುಂಗಭದ್ರಾ ಆಣೆಕಟ್ಟು ಪರಿಶೀಲನೆ ಮತ್ತು ವೀಕ್ಷಣೆ ಮಾಡಿದರು.

ತುಂಗಭದ್ರಾ ನದಿ ಅಂಚಿನ ಮುಳುಗಡೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ; ಪರಿಶೀಲನೆ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಆಗಸ್ಟ್ 2ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸಕೈಗೊಂಡರು.

ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನವದಂಪತಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ನವದಂಪತಿ ಮತದಾನ ಮಾಡಿದರು.

ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ

ಕೊಪ್ಪಳ: ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ವೈಭವದ ಕನಕಗಿರಿ ಉತ್ಸವ: ಮೆರವಣಿಗೆಯಲ್ಲಿ ಮೈನವಿರೇಳಿಸಿದ ಕಲಾತಂಡದ ಪ್ರದರ್ಶನ

ಕನಕಗಿರಿ : ರಾಜಬೀದಿಯಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಸಾರೋಟು, ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿಯನ್ನು ಹೊತ್ತುತಂದ ಗಜರಾಜನ ರಾಜಗಾಂಭೀರ್ಯ, ಕಳಸ ಹೊತ್ತ ಮಹಿಳೆಯರು, ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಇತಿಹಾಸ ಸಾರುವ ಸಾರೋಟ, ಪಲ್ಲಕ್ಕಿ, ಉಡಚ್ಚಪ್ಪನಾಯಕ ವೇಷಧಾರಿಗಳು. ಮತ್ತೊಂದೆಡೆ ಕಿವಿಗಡಚಿಕ್ಕುವ ತಮಟೆಯ ಸದ್ದು, ಮತ್ತೊಂದೆಡೆ ವಾಲಗ, ನೆರೆದಿದ್ದ ಜನಸ್ತೋಮದಿಂದ ಜೈಕಾರದ ಘೋಷಣೆ, ಮೈನವಿರೇಳಿಸಿದ ಜಾನಪದ ಕಲಾ ತಂಡಗಳ ಮನಮೋಹಕ ಪ್ರದರ್ಶನ…!

ಅಪರಿಚಿತ ವಾಹನ ಡಿಕ್ಕಿ – ವಾನರ ಸಾವು

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆ ಪರಿಣಾಮ ವಾನರ ಅಸುನೀಗಿರುವ ಘಟನೆ ಶಹಪುರ-ಹಿಟ್ನಾಳ್ ಟೋಲ್ ಗೇಟ್ ಮಧ್ಯೆ ಜರುಗಿದೆ.

ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು: ಸಚಿವರಾದ ಶಿವರಾಜ್ ತಂಗಡಗಿ

ಹೊಸಪೇಟೆ (ವಿಜಯನಗರ): ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

Translate »
Scroll to Top