ಚಿತ್ರದುರ್ಗ

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಸೆ.3 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಚಿವರು, ಶಾಸಕರಿಗೆ ಸನ್ಮಾನ ಸಮಾರಂಭ

ಬಳ್ಳಾರಿ: ಶ್ರೀಮದ್ ಜಗದ್ಗುರು ಚಿನ್ಮೂಲಾದ್ರಿ ಶಿಲಾಪುರಿ ಸೂರ್ಯ ಸಿಂಹಾಸನ ಭಗೀರಥ ಪೀಠ ಮಹಾಸಂಸ್ಥಾನ ಬ್ರಹ್ಮ ವಿದ್ಯಾನಗರ, ಸುಕ್ಷೇತ್ರ ಮಧುರೆ ಹೊಸದುರ್ಗದಲ್ಲಿ ಸೆ.3ರಂದು ರಾಜ್ಯ ಮಟ್ಟದ ದ್ವಿತೀಯ ಪಿಯುಸಿ, ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಚಿವರು, ಶಾಸಕರಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ, ನಿವೃತ್ತಿ ಪಡೆದ ಅಧಿಕಾರಿಗಳಿಗೆ, ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಉಪ್ಪಾರ್ ಅವರು ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿ ಹಳ್ಳಿಯಲ್ಲಿ ವಿಶ್ವ ಸೊಳ್ಳೆ  ದಿನಾಚರಣೆ

1897ರ ಆಗಸ್ಟ್ 20ರಂದು ಬ್ರಿಟಿಷ್ ಸೇನೆಯ ಸರ್ಜನ್ ಸರ್ ರೊನಾಲ್ಡ್ ರೋಲ್ಸ್ ಎನ್ನುವ ಜೀವವಿಜ್ಞಾನಿಯು ಜನರಿಗೆ ಮೃತ್ಯುಕೂಪವೆನ್ನಿಸುವ ಮಲೇರಿಯಾ ರೋಗವು ಪ್ಯಾರಸೈಟ್ ಮೂಲಕ ಹರಡಲು ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯು ಕಾರಣವೆಂದು ಜಗತ್ತಿಗೆ ವಿವರಿಸಿದ ದಿನವಾಗಿದೆ. ಈ ಸೊಳ್ಳೆಯು ಇಷ್ಟೊಂದು ಭೀಕರ, ಆಘಾತಕಾರಿ ವ್ಯಾಧಿಯನ್ನು ಹರಡುತ್ತದೆ ಎಂಬ ಕಲ್ಪನೆಯು ಜನರಿಗೆ ಅದುವರೆಗೂ ಇರಲಿಲ್ಲ. ಹೀಗೆ ಅರಿವನ್ನು ಮೂಡಿಸಿದ ಆ ವಿಜ್ಞಾನಿಯ ನೆನಪಿಗಾಗಿ ಆಗಸ್ಟ್ 20 ವಿಶ್ವ ಸೊಳ್ಳೆಗಳ ದಿವಸವೆಂದು ಆಚರಿಸಲಾಗುತ್ತದೆ.

ಪರಮೇಶ್ವರ್, ಎಚ್.ಸಿ. ಮಹದೇವಪ್ಪ ರಾಜೀನಾಮೆಗೆ ಆಮ್ ಆದ್ಮಿ ಪಕ್ಷ ಒತ್ತಾಯ

ಚಿತ್ರದುರ್ಗದ ಕಾವಾಡಿಗರ ಹಟ್ಟಿ ದಲಿತರ ಮಾರಣಹೋಮ: ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸದ ಡಾ. ಜಿ. ಪರಮೇಶ್ವರ್, ಡಾ. ಎಚ್.ಸಿ. ಮಹದೇವಪ್ಪ ರಾಜೀನಾಮೆಗೆ ಆಮ್ ಆದ್ಮಿ ಪಕ್ಷ ಒತ್ತಾಯ ; ಪ್ರಕರಣ ಸಿಬಿಐಗೆ ವಹಿಸುವಂತೆ ಆಗ್ರಹ

ಬೆಂಗಳೂರಿನಲ್ಲಿ 38 ನೇ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ

ಚಿತ್ರದುರ್ಗದಲ್ಲಿ ಕರ್ನಾಟಕ ಟೇಕ್ವಾಂಡೋ ಅಸೋಸಿಯೇಷನ್ ನ 38ನೇ ರಾಜ್ಯ ಮಟ್ಟದ ಸಬ್ಜ್ಯೂನಿಯರ್, ಜ್ಯೂನಿಯರ್ ಮತ್ತು ಸೀನಿಯರ್ ಟೇಕ್ವಾಂಡೋ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ

ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ

ರೈತರ ಬದುಕಿಗೆ ಆಸರೆಯಾದ ಹೂಗಳ ರಾಣಿ

ಸುರೇಶ ಬೆಳೆಗೆರೆ ಚಳ್ಳಕೆರೆ : ಗುಲಾಬಿ ಹೂವನ್ನು ಹೂಗಳ ರಾಣಿ ಎಂದೇ ಕರೆಯಲಾಗುತ್ತದೆ. ಇಂತಹ ಗುಲಾಬಿಯನ್ನು ಬೆಳೆದು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಇಲ್ಲಿನ ರೈತರೊಬ್ಬರು. ಇತ್ತೀಚಿನ ದಿನಗಳಲ್ಲಿ ರೈತರು ಈರುಳ್ಳಿ, ಟೊಮೊಟೊ ಇತರೆ ಬೆಳೆಗಳನ್ನು ಬೆಳೆದು ಸಂಪೂರ್ಣ ನಷ್ಟ ಅನುಭವಿಸಿ ವಿನೂತನ ಬೆಳೆಗಳನ್ನು ಬೆಳೆಯಲು ಮುಂದಾಗಿದ್ದಾರೆ.   ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ರೈತರಾದ ಮಹೇಶ, ಶ್ರೀದೇವಿ ಎಂಬುವರು ನರೇಗಾ ಖಾತ್ರಿ ಯೋಜನೆಯಡಿ ತಮ್ಮ ಜಮೀನಿನಲ್ಲಿ ಮೆರಾಬಲ್ ಎನ್ನುವ ಗುಲಾಬಿ ಬೆಳೆ ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ. …

ರೈತರ ಬದುಕಿಗೆ ಆಸರೆಯಾದ ಹೂಗಳ ರಾಣಿ Read More »

Translate »
Scroll to Top