ಚಿತ್ರದುರ್ಗ

ಗೃಹ ಭಾಗ್ಯ ಯೋಜನೆಯಡಿ ಸಫಾಯಿ ಕರ್ಮಚಾರಿಗಳಿಗೆ ಮನೆ

ಚಿತ್ರದುರ್ಗ : ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪೌರಕಾರ್ಮಿಕರು ಹಾಗೂ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ನಿವೇಶನ ರಹಿತ ಪೌರಕಾರ್ಮಿಕರನ್ನು ಗುರುತಿಸಿ, ಖಾಲಿ ನಿವೇಶನಗಳ ಹಂಚಿಕೆಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಮಹಿಳಾ ಪೌರಕಾರ್ಮಿಕರಿಗಾಗಿ ಕಡ್ಡಾಯವಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಬೇಕು ಎಂದರು.ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ …

ಗೃಹ ಭಾಗ್ಯ ಯೋಜನೆಯಡಿ ಸಫಾಯಿ ಕರ್ಮಚಾರಿಗಳಿಗೆ ಮನೆ Read More »

ಪೌರಕಾರ್ಮಿಕರ ಖಾಯಂ ಮಾಡಲು ಸರ್ಕಾರಕ್ಕೆ ಶಿಫಾರಸ್ಸು

ಚಿತ್ರದುರ್ಗ :ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ, ನೇರಪಾವತಿ ಹಾಗೂ ಕ್ಷೇಮಾಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಖಾಯಂ ಮಾಡಲು ಸರ್ಕಾರಕ್ಕೆ ಆಯೋಗದಿಂದ ಶಿಫಾರಸ್ಸು ಮಾಡಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪೌರಕಾರ್ಮಿಕರು ಹಾಗೂ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರನ್ನು ಖಾಯಂ ನೌಕರರನ್ನಾಗಿ ಪರಿಗಣಿಸುವ ಬೇಡಿಕೆಗೆ ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರಿಂದ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ …

ಪೌರಕಾರ್ಮಿಕರ ಖಾಯಂ ಮಾಡಲು ಸರ್ಕಾರಕ್ಕೆ ಶಿಫಾರಸ್ಸು Read More »

ರಾಜ್ಯದ 75 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಉತ್ಸವ

ಚಿತ್ರದುರ್ಗ 8: ರಾಜ್ಯದ 75 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಪ್ರದರ್ಶನ ಆಯೋಜಿಸುವ ಮೂಲಕ ಅಂತರಾಷ್ಟ್ರಿಯ ಯೋಗ ದಿನಾಚರಣೆಯ ಕೌಂಟ್‌ಡೌನ್‌ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಶ್ವಾಸಗುರು, ಪಂಚಮಸಾಲಿ ವೀರಶೈವ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಇಂದು ಚಿತ್ರದುರ್ಗದ ಐತಿಹಾಸಿಕ ಕಲ್ಲಿನ ಕೋಟೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ಪ್ರದರ್ಶನ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ …

ರಾಜ್ಯದ 75 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಉತ್ಸವ Read More »

ಹಿರಿಯೂರಿನಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮದಿನ ಆಚರಣೆ

ಹಿರಿಯೂರು : ಇಂದು ಪವಿತ್ರವಾದ ದಿನ. ನಾವೆಲ್ಲರೂ ಬಾಬು ಜಗಜೀವನ್ ರಾಮ್‌ಜಿ ಅವರ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ದೇಶದ ಉಪಪ್ರಧಾನಿಗಳಾಗಿದ್ದ ಜಗಜೀವನ್ ರಾಮ್ ಅವರ ಜನ್ಮದಿನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಕಾರ್ಯಕ್ರಮವಾಗಿ ಆಚರಿಸುತ್ತಿದ್ದೇವೆ. ನಮ್ಮ ಮಾಜಿ ಮಂತ್ರಿಗಳಾದ ಸುಧಾಕರ್ ಅವರು ನನ್ನ ಮನವಿ ಸ್ವೀಕರಿಸಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಜಗಜೀವನ್ ರಾಮ್ ಅವರು, 50 ವರ್ಷಗಳ ಕಾಲ ಲೋಕಸಭೆಗೆ ಸದಸ್ಯರಾಗಿ, 36 ವರ್ಷಗಳ ಕಾಲ ಮಂತ್ರಿಯಾಗಿದ್ದು, ಎಲ್ಲ ವರ್ಗಗಳಿಗೂ ಸೇವೆ ಮಾಡಿದ್ದಾರೆ. ಅತಿ …

ಹಿರಿಯೂರಿನಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮದಿನ ಆಚರಣೆ Read More »

ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳ ಅದ್ದೂರಿ ಸ್ವಾಗತ

ಚಿತ್ರದುರ್ಗ : ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.

ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ “ಮಾಸಿಕ ಸಂತೆ” ಮಾರುಕಟ್ಟೆ ವ್ಯವಸ್ಥೆ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಹಾಗೂ ಹೊಸದುರ್ಗ ತಾಲ್ಲೂಕುಗಳ ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ಉತ್ಪನ್ನಗಳ ಮಾರಾಟಕ್ಕೆ ಈಗಾಗಲೇ “ಮಾಸಿಕ ಸಂತೆ” ಎಂಬ ಮಾರುಕಟ್ಟೆ ವ್ಯವಸ್ಥೆ ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು.ನಗರದ ವಾಸವಿ ಮಹಲ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ -ಸಂಜೀವಿನಿ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಮತ್ತು ಗ್ರಾಮೀಣ ಕೈಗಾರಿಕಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಂತರ ರಾಷ್ಟ್ರೀಯ ಮಹಿಳಾ …

ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ “ಮಾಸಿಕ ಸಂತೆ” ಮಾರುಕಟ್ಟೆ ವ್ಯವಸ್ಥೆ Read More »

ನಜಾಗೃತಿಗಾಗಿ ರಥ ಯಾತ್ರೆ ಅಭಿಯಾನಕ್ಕೆ ಡಿಸಿ ಚಾಲನೆ

ಚಿತ್ರದುರ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲ್ಯಾವಸ್ಥೆ, ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಕುರಿತು ಜನಜಾಗೃತಿಗಾಗಿ ರಥ ಯಾತ್ರೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಬುಧವಾರ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಮಕ್ಕಳು ರಾಷ್ಟ್ರದ ಸಂಪತ್ತು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ,ಮಾನಸಿಕವಾಗಿ, ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ …

ನಜಾಗೃತಿಗಾಗಿ ರಥ ಯಾತ್ರೆ ಅಭಿಯಾನಕ್ಕೆ ಡಿಸಿ ಚಾಲನೆ Read More »

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ; ರೂ.500 ಕೋಟಿ ಮೀಸಲು ಬೆಂಗಳೂರು ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು …

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Read More »

ಜಿ.ಟಿ.ಸುರೇಶ್ ಸಿದ್ಧಾಪುರ ತಮ್ಮ ಸ್ಥಾನಕ್ಕೆ ರಾಜಿನಾಮೆ

ಚಿತ್ರದುರ್ಗ: ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್ ಸಿದ್ಧಾಪುರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಬಿ.ಜೆ.ಪಿ. ನಗರಾಧ್ಯಕ್ಷನಾಗಿ ನೇಮಿಸಿ ನಂತರ ಜಿಲ್ಲಾ ಪ್ರಧಾನಕಾರ್ಯದರ್ಶಿ ಹುದ್ದೆ ನೀಡಿ ನನ್ನ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದರಿಂದ ಪಕ್ಷದಲ್ಲಿ ಒಂದಕ್ಕಿ0ತ ಹೆಚ್ಚು ಹುದ್ದೆಯಲ್ಲಿ ಇರಬಾರದೆಂಬ ನಿಯಮ ಇರುವ ಕಾರಣ ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಮತ್ತು ಪಕ್ಷದ …

ಜಿ.ಟಿ.ಸುರೇಶ್ ಸಿದ್ಧಾಪುರ ತಮ್ಮ ಸ್ಥಾನಕ್ಕೆ ರಾಜಿನಾಮೆ Read More »

ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರುಮನೆಯಷ್ಟೇ ಸಂತಸ‌ ನೀಡಿದೆ

ಚಿತ್ರದುರ್ಗ,ಜನೇವರಿ 26:.ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ನೀಡಿದೆ.ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ. ಚಿತ್ರದುರ್ಗ-ಗದಗ ಜಿಲ್ಲೆಗಳ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ಬಿ.ಸಿ.ಪಾಟೀಲ್ ಅವರನ್ನು ನೇಮಿಸಿದ್ದು, ಚಿತ್ರದುರ್ಗದಲ್ಲಿ ಗಣರಾಜ್ಯೋತ್ಸವ‌ ಪ್ರಯುಕ್ತ ಧ್ಚಜಾರೋಹಣ ನೆರವೇರಿಸುವ ಮೂಲಕ ಉಸ್ತುವಾರಿ ಜವಾಬ್ದಾರಿಯನ್ನು ಬಿ.ಸಿ.ಪಾಟೀಲ್ ಹೊತ್ತುಕೊಂಡಿದ್ದಾರೆ. ಹಿಂದೆ ಹಿರಿಯೂರು ಚಿತ್ರದುರ್ಗದಲ್ಲಿ 1985-94ರವರೆಗೆ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಚಿತ್ರದುರ್ಗ ಜಿಲ್ಲೆಯಿಂದಲೇ ಚಿತ್ರರಂಗ ಪ್ರವೇಶಿಸಿ, ರಾಜಕಾರಣಿಯಾದೆ. …

ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರುಮನೆಯಷ್ಟೇ ಸಂತಸ‌ ನೀಡಿದೆ Read More »

Translate »
Scroll to Top