ಬೈಕ್ ಅಪಘಾತ : ಪೊಲೀಸ್ ಪೇದೆ ಸೇರಿ ಇಬ್ಬರು ಸಾವು
ಕೊರಟಗೆರೆ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿ ಸಿದ್ದರಬೆಟ್ಟದ ಬಳಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಕೊರಟಗೆರೆ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿ ಸಿದ್ದರಬೆಟ್ಟದ ಬಳಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೋದ್ಯಮ ಬೆಳೆಯುವ ಸಾಮಥ್ರ್ಯ ಇದ್ದು, ಇದಕ್ಕೆ ಅಗತ್ಯವಾದ ಸಹಕಾರ ನೀಡಲು ಸಿದ್ದನಿದ್ದೇನೆ. ಬದಲಾವಣೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಉದ್ಯಮಿಗಳಿಗೆ ಕರೆ ನೀಡಿದರು.
ತುಮಕೂರು : ತುಮಕೂರು ನಗರದಲ್ಲಿ ಬೃಹತ್ ಗೋಮಾಂಸ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಟನ್ ಗಟ್ಟಲೆ ಗೋಮಾಂಸ ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.
ತುಮಕೂರು: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿ ಹಸಿಮಾಂಸವನ್ನು ಬೇಯಿಸಿ ಅಡುಗೆ ತಯಾರಿಸುತ್ತಿದ್ದ ಮೂರು ಮಂದಿಯನ್ನು ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಪಾವಗಡ: ಸಾಲದ ಹೊರೆ ಹೆಚ್ಚಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಪಿ.ರೊಪ್ಪ ಗ್ರಾಮದ ಮನೆಯೊಂದರಲ್ಲಿ ಶುಕ್ರವಾರ ನಡೆದಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ತುಮಕೂರು: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಬೆಸ್ಕಾಂ ಇಲಾಖೆಗೆ ಬುಧವಾರ ಸಂಜೆ ರೈತರ ಮನವಿಯ ಮೆರೆಗೆ ಲೋಕಯುಕ್ತ ಅಧಿಕಾರಿಗಳು ಎಇಇ ಅರಸರಾಜು ಮೇಲೆ ಏಕಾಎಕಿ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಬೆಸ್ಕಾಂ ಇಲಾಖೆಗೆ ಏಕಾಏಕಿ ದಾಳಿ ಮಾಡಿ ಎಇಇ ಅರಸರಾಜು ಅವರನ್ನು ತನಿಖೆ ಮಾಡಿ 50 ಸಾವಿರ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.