ಮಂಗಳೂರು

ರೆಕಾರ್ಡ್ ರೂಮ್ ನ ಎಲ್ಲಾ ದಾಖಲೆಗಳೂ ಡಿಜಿಟಲೀಕರಿಸಿ

ಗ್ರಾಮ ಲೆಕ್ಕಿಗರ ಕಛೇರಿಗೆ ಧಿಡೀರ್ ಬೇಟಿ, ತಕರಾರು, ಪೈಕಿ ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳನ್ನು ಕಾಲಮಿತಿಯೊಳಗೆ ವಿಲೇಗೊಳಿಸಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ! ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿ ರೆಕಾರ್ಡ್ ರೂಮ್ ನ ಎಲ್ಲಾ ದಾಖಲೆಗಳೂ ಡಿಜಿಟಲೀಕರಿಸಿ ಸೆಪ್ಟೆಂಬರ್.1ರೊಳಗೆ ಇ-ಆಫೀಸ್ ಬಳಸಲು ಸೂಚನೆ ಕಡಲ್ಕೊರೆತ-ಭೂ ಕುಸಿತದ ಬಗ್ಗೆ ಎಚ್ಚರಿಕೆ! ಮಂಗಳೂರು: ತಕರಾರು, ಪೈಕಿ ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ …

ರೆಕಾರ್ಡ್ ರೂಮ್ ನ ಎಲ್ಲಾ ದಾಖಲೆಗಳೂ ಡಿಜಿಟಲೀಕರಿಸಿ Read More »

ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವರು

ಮಂಗಳೂರು: ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಆ. 29ರ ಮಂಗಳವಾರ ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.

ಕೊರಗ ಸಮುದಾಯಕ್ಕೆ ಸಾಮಾಜಿಕ ಸ್ಪಂದನೆ ಸಿಗಲಿ

ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ,ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.

Translate »
Scroll to Top