ಮೈಶುಗರ್ ವಿದ್ಯುತ್ ಬಿಲ್ ಮನ್ನಾ ಮಾಡುವ ಬಗ್ಗೆ ಕಡತ ಮಂಡನೆಗೆ ಸಿಎಂ ಸೂಚನೆ
ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಮೈಸೂರು / ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕೆಆರ್ಎಸ್ ಡ್ಯಾಂಗೆ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ.
ಮೈಸೂರಿನ ಕೆಲವು ಪತ್ರಿಕೆಗಳಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿದ ಬಳಿಕ ಖಾಸಗಿ ಪತ್ರಿಕೆಯಲ್ಲಿ ಕೆಲಸ ಸಿಕ್ಕಿತು. ಆದರೆ, ಹುಬ್ಬಳ್ಳಿಗೆ ಕಳುಹಿಸಲಾಯಿತು. ಅಲ್ಲಿ ಯಾರ ಪರಿಚಯವೂ ಇರಲಿಲ್ಲ. ಉತ್ತರ ಕರ್ನಾಟಕದ ಭಾಷಾ ಸೊಗಡಿನ ಅರಿವಿರಲಿಲ್ಲ. ಜೋಳದ ರೊಟ್ಟಿ ತಿಂದು ಅಭ್ಯಾಸ ಇರಲಿಲ್ಲ. ಹೊಸ ಊರು.. ಹೊಸ ಜನ… ಅಂಜುತ್ತಾ, ಅಳುಕುತ್ತಲೇ ಹೋದೆ. ದಿನ ಕಳೆದಂತೆ ಅಹಿರಾಜ್ ಸಂಪರ್ಕಕ್ಕೆ ಬಂದ. ಆತ ʻ ಖಾಸಗಿ ಪತ್ರಿಕೆಯ ಅರೆಕಾಲಿಕ ವರದಿಗಾರನಾಗಿದ್ದ. ಖಾಸಗಿ ಪತ್ರಿಕೆ ವಿಶೇಷ ಪ್ರತಿನಿಧಿಯಾಗಿದ್ದ ಮತ್ತಿಹಳ್ಳಿ ಮದನ ಮೋಹನ್ ಅವರನ್ನು ಪತ್ರಿಕಾ ಗೋಷ್ಠಿಗಳಲ್ಲಿ ನೋಡಿದ್ದೆ. ಮದನ್ ಮೋಹನ್, ಖಾಸಗಿ ವರದಿಗಾರರಾಗಿದ್ದ ಎಚ್.ಜಿ. ಬೆಳಗಾಂವಕರ, ಅಹಿರಾಜ್ ಅವರದ್ದು ಒಂದು ಗುಂಪು. ಪತ್ರಕರ್ತ ಮಿತ್ರ ಗೋವಿಂದ ಬೆಳಗಾಂವಕರ ಅವರು ತಯಾರಾಗಿದ್ದೇ ಈ ಗರಡಿಯಲ್ಲಿ. ಕಷ್ಟಪಟ್ಟು ಕೆಲಸ ಮಾಡುತ್ತಿದ್ದ ನನಗೂ ಮದನ್ ಮೋಹನ್ ಗುಂಪಿಗೆ ಎಂಟ್ರಿ ಸಿಕ್ಕಿತು.
ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
ಮೈಸೂರು: ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜರ್ಣೋನದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆರ್ಷಿ೦ಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ರ್ಷ್ದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ – ೨೦೨೪ ಯನ್ನು ನೀಡಲಾಗುತ್ತಿದೆ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ಅವರು ಭಾನುವಾರ ಹೇಳಿದರು.
ಬೆಂಗಳೂರು: ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದ್ದು ಇಂದು ಮೃತದೇಹ ಪತ್ತೆಯಾಗಿದೆ.
ಮೈಸೂರು: ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.
ಮೈಸೂರು: ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Fever) ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದ್ದು, ಆ ರಾಜ್ಯದ ಜತೆ ಗಡಿ ಹಂಚಿಕೊಂಡಿರುವ ಮೈಸೂರಿನಲ್ಲಿ ಆತಂಕ ಹೆಚ್ಚಾಗಿದೆ. ಮೈಸೂರು (Mysuru) ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಎಚ್ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ (Bavali Check Post) ಆರೋಗ್ಯಾಧಿಕಾರಿಗಳ ತಪಾಸಣೆ ಹಾಗೂ ಜನಜಾಗೃತಿ ಮುಂದುವರಿದಿದೆ.
ಮೈಸೂರು: ಹೈದರಾಬಾದ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿತ ಅಪರಾಧಿ ನೂರುದ್ದೀನ್ ಅಲಿಯಾಸ್ ರಫಿ ಎಂಬಾತನನ್ನು ಬಂಧಿಸಿದೆ.
ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.