ಮೈಸೂರಿನ ಟಿ. ನರಸೀಪುರದಲ್ಲಿ ಸಿದ್ದರಾಮಯ್ಯ ಹೇಳಿಕೆ
ಮೈಸೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಂಮರ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ಕೊಟ್ಟಿರುವ ವಿಚಾರ. ಕೇವಲ ಮುಸ್ಲೀಮರನ್ನೇ ಯಾಕೆ ಟಾರ್ಗೆಟ್ ಮಾಡ್ತಿರಾ. ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ. ಕಾನೂನು ಎಲ್ಲರಿಗೂ ಒಂದೇ.ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡಬೇಡಿ.ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೆ ತಪ್ಪು ಮಾಡಿದ್ರು ಕ್ರಮ ತಗೊಳ್ಳಿ. ಒಂದು ವರ್ಗವನ್ನ ಟಾರ್ಗೆಟ್ ಮಾಡಿದರೆ ಮತ ದೃವೀಕರಣ ಆಗತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು …