ಮೈಸೂರು

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿ.ಕೆ. ಶಿವಕುಮಾರ್

ಮೈಸೂರು,ಜ,3 : ಯಾವುದೇ ಶುಭ ಕಾರ್ಯಕ್ರಮ ಮಾಡುವ ಮುನ್ನ ದೇವಿಯ ಪ್ರಾರ್ಥನೆ ಮಾಡುವುದು ಸಂಪ್ರದಾಯ. ಎಲ್ಲ ಅಡಚಣೆಗಳನ್ನು ಸಂಹಾರ ಮಾಡುವ ಶಕ್ತಿ ಈ ದೇವಿಗೆ ಇದೆ. ತಾಯಿ ಚಾಮುಂಡೇಶ್ವರಿಯನ್ನು ನಂಬಿರುವವರು ನಾವು. ನಾನು ರಾಜ್ಯದ ಹಿತ, ಕುಡಿಯುವ ನೀರು, ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ನಾವು ಮೇಕೆದಾಟು ಹೋರಾಟ ಮಾಡುತ್ತಿದ್ದೇವೆ. ಚಾಮರಾಜನಗರ ನಗರ ಕೂಡ ಮೈಸೂರು ಜಿಲ್ಲೆ ಭಾಗ. ಮತ್ತೊಂದು ರಾಮನಗರ ಬೆಂಗಳೂರಿನ ಒಂದು ಭಾಗ. ಮೇಕೆದಾಟು ಒಂದು ದಡ ಮೈಸೂರು ಜಿಲ್ಲೆಯಾದರೆ, ಮತ್ತೊಂದು ದಡ ಬೆಂಗಳೂರಿಗೆ …

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿ.ಕೆ. ಶಿವಕುಮಾರ್ Read More »

ಬಿಜೆಪಿ-ಜೆಡಿಎಸ್ ಒಳ ಒಪ್ಪಂದ : ಸಿದ್ದು ವಾಗ್ದಾಳಿ

ಮೈಸೂರು: ಮೈಸೂರಿನಲ್ಲಿ ನಮ್ಮ ಬೆಂಬಲಿತ ಮತದಾರರಿಗೆ ಸಿಂಗಲ್ ಓಟ್ ಮಾಡಲು ಹೇಳಿದ್ದೇವೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಮೈಸೂರಲ್ಲಿ ಮಾತಾಡಿದ ಅವ್ರು ಎರಡನೇ ಪ್ರಾಶಸ್ತ್ಯ ಮತವನ್ನ ಯಾರಿಗೂ ಹಾಕಲ್ಲ.ನಾವು ಯಾರೊಂದಿಗೂ,ಯಾವ ಕ್ಷೇತ್ರದಲ್ಲೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಬೆಂಬಲಿತರಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ. ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡೇ …

ಬಿಜೆಪಿ-ಜೆಡಿಎಸ್ ಒಳ ಒಪ್ಪಂದ : ಸಿದ್ದು ವಾಗ್ದಾಳಿ Read More »

Translate »
Scroll to Top