ಹಾವೇರಿ

ಭವಿಷ್ಯ ಬರೆಯುವ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ

ಹಾವೇರಿ, ಫೆಬ್ರವರಿ 13: ಭವಿಷ್ಯ ಬರೆಯುವ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಗ್ಗಾಂವಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಿರುವ ಮನೆಗಳಿಗೆ 750 ಕೆವಿ ವಿದ್ಯುತ್ ಕೇಂದ್ರ ಹಾಗೂ ಕುರುಬ ಸಮುದಾಯದ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಅಲ್ಪಸಂಖ್ಯಾತರಿಗೆ ಅಬ್ದುಲ್ ಕಲಾಂ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳನ್ನು ನೀಡುವ ಕೆಲಸವನ್ನೂ ಮಾಡಲಾಗಿದೆ. ನಾಲ್ಕು …

ಭವಿಷ್ಯ ಬರೆಯುವ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ Read More »

ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್

ಹಾವೇರಿ,ಜ.10: ಕೃಷಿ ಸಚಿವರೂ ಹಾವೇರಿ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲರಿಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು. ಮತಕ್ಷೇತ್ರ ಹಿರೇಕೆರೂರಿನ‌ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ವರ್ಷ ಮೇಲ್ಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಬೂಸ್ಟರ್ ಡೋಸ್ ಲಸಿಕೆ ಹಾಕಿದರು. ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಕೊಮೊರ್ಬಿಡ್ ಜನರಿಗೆ ಕೊರೋನಾ ವೈರಸ್​ ವಿರುದ್ಧ ಮುನ್ನೆಚ್ಚರಿಕಾ ಡೋಸ್​​ನ್ನು ಇಂದಿನಿಂದ ನೀಡಲಾಗುತ್ತಿದ್ದು,ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ.ಈ ಹಿಂದೆ ಮೊದಲ …

ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್ Read More »

Translate »
Scroll to Top