ಹೊಸಪೇಟೆಯಲ್ಲಿ ಗುಡುಗು ಸಿಡಿಲು ಸಮೇತ ಮಳೆ
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ , ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ.
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ , ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ.
ವಿಜಯನಗರ : ದಕ್ಷಿಣ ಕಾಶಿ ಹಂಪಿಯಲ್ಲಿ ನಿನ್ನೆ ಸುರಿದ ಮಳೆಗೆ ಸ್ಮಾರಕಗಳ ಆವರಣದಲ್ಲಿ ಮಳೆ ನೀರು ನಿಂತಿದ್ದುಮಳೆ ನೀರಿನ ಮೇಲೆ ಸ್ಮಾರಕಗಳ ಪ್ರತಬಿಂಬ ಬಿದ್ದಿದ್ದು, ಸ್ಮಾರಕಗಳು ಪ್ರತಿಬಿಂಬ ಕಂಗೋಳಿಸಿವೆ.
ಹೊಸಪೇಟೆ: ಮಧುಮೇಹ ಎಂಬುದು ರೋಗ ಅಲ್ಲ, ಅದು ಅಶಿಸ್ತು ಜೀವನಕ್ರಮದ ಪ್ರತಿಬಿಂಬವಷ್ಟೇ. ಯೋಗ, ಸರಿಯಾದ ಆಹಾರ ಮತ್ತು ಶಿಸ್ತುಬದ್ಧ ಜೀವನ ಕ್ರಮದಿಂದ ನಮ್ಮನ್ನು ಮಧುಮೇಹ ಬಾಧಿಸದಂತೆ ಮಾಡಬಹುದು ಎಂದು ವೈದ್ಯರೂ ಆಗಿರುವ ಪತಂಜಲಿ ಯೋಗ ಸಮಿತಿಯ ಗದಗ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಡಾ.ಎಸ್.ಬಿ.ಹಂದ್ರಾಳ ಹೇಳಿದರು.
ವಿಜಯನಗರ : ತುಂಗಭದ್ರಾ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಮಧ್ಯದ ಬಾಟಲಿಗಳು, ಕಸ, ತ್ಯಾಜ್ಯ ವಸ್ತುಗಳನ್ನು ಸಂಗ್ರಹ ಕೆಲವೇ ದಿನಗಳಲ್ಲಿ ನಮ್ಮ ಕರ್ನಾಟಕದ ಜೀವನದಿಯಾಗಿರುವ ತುಂಗಭದ್ರಾ ಮೈದುಂಬಿ ಹರಿಯಲಿದ್ದಾಳೆ ಅದಕ್ಕಿಂತ ಮುಂಚೆ ಯುವ ಮಿತ್ರರೆಲ್ಲ ಸೇರಿ ದಡದಲ್ಲಿರುವ ತ್ಯಾಜ್ಯವನ್ನು ಸಂಗ್ರಹಿಸಿದ್ದಾರೆ.
ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ
ಹೊಸಪೇಟೆ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಮದಲ್ಲಿ ಎರಡು ಕೈ ಇಲ್ಲದ ವಿಶೇಷ ಚೇತನರಾದ ಎನ್, ಲಕ್ಷ್ಮೀದೇವಿ ಅವರಿಂದ ಕಾಲಿನಿಂದ ಮತದಾನ ಮಾಡಿದರು.ಗುಂಡುಮುಣುಗು ಗ್ರಾಮದ ಮತಗಟ್ಟೆ ಸಂಖ್ಯೆ 122 ರಲ್ಲಿ ಕಾಲಿನಿಂದಲೇ ಸಹಿಮಾಡಿ ಮತಚಲಾಯಿಸಿದರು.
ಹೊಸಪೇಟೆ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮರಿಯಮ್ಮನಹಳ್ಳಿ ಯ 6 ನೇ ವಾರ್ಡ್ ನಲ್ಲಿ ಜೋಗತಿ ಮಂಜಮ್ಮ ಮತ ಚಲಾವಣೆ ಮಾಡಿದರು. ಆ ಬಳಿಕ ಮಾತನಾಡಿದ ಅವರು ಮತದಾನ ಮಾಡುವ ಮೂಲಕ ನನ್ನ ಹಕ್ಕನ್ನ ನಾನು ಚಾಲಯಿಸಿದ್ದೇನೆ ನೀವು ನಿಮ್ಮ ಹಕ್ಕನ್ನ ಮತದಾನ ಮಾಡುವ ಮೂಲಕ ಚಲಾಯಿಸಿ ಎಂದರು.
ಹೊಸಪೇಟೆ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣನರನ್ನು ಉಚ್ಚಾಟನೆ ಮಾಡಿದ್ದು ಅವರ ಪಕ್ಷದ ಆಂತರಿಕ ವಿಚಾರ ಅವರು ವಿದೇಶಕ್ಕೆ ಹಾರಿದ್ದಾರೆ ಅನ್ನೋದನ್ನ ನಾನು ಮಾಧ್ಯಮದಲ್ಲೇ ನೋಡಿ ತಿಳ್ಕೊಂಡಿದ್ದು ಬಿಜೆಪಿಯವರಿಗೆ ಯಾರು ಯಾವ ದೇಶಕ್ಕೆ ಹೋಗ್ತಾರೆ ಅನ್ಮೋದು ಗೊತ್ತಾಗ್ತದೆ ನಮ್ಮ ಪ್ರಿಯಾಂಕಾ ಗಾಂಧಿ ಹೋಗಿದ್ದೇಲ್ಲಾ ಹೇಳ್ತಾರೆ, ಆದ್ರೆ ಪ್ರಜ್ವಲ್ ರೇವಣ್ಣ ಹೋಗಿದ್ದು, ಬಿಜೆಪಿಗೆ ಗೊತ್ತಾಗೋಲ್ವಾ-?
ಹೊಸಪೇಟೆ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗುಳೇದಾಳ್ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು ಹಸುಗಳ ಸಾವನ್ನಪ್ಪಿದ್ದು, ಬಣವಿಗಳಿಗೆ ಬೆಂಕಿ ಹತ್ತಿ ಬಣವಿಗಳು ಭಸ್ಮವಾದ ಘಟನೆ ನಡೆದಿದೆ.
ಬಳ್ಳಾರಿ : ನಗರದ 33ನೇ ವಾರ್ಡ್ ವಿನಾಯಕ ನಗರದಲ್ಲಿ ಭೀಕರ ಭೀಕರ ರಸ್ತೆ ಅಪಘಾತ ಮಂಗಳವಾರ ಬೆಳಿಗ್ಗೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಬೈಕ್ ಸಾವಿರ ಹೊನ್ನಪ್ಪ (50)ಕಂಪ್ಲಿ ಮುದ್ದಾಪುರ ಗ್ರಾಮವಾಸಿ ಅಧಿಕ ಟನ್ನೆಜ್ ಇರುವ ಲಾರಿ ka/ 40 / 7596 ಬೈಕ್ ಸಾವರ ಮೇಲೆ ಹರಿದು ಘಟನಾ ಸ್ಥಳದಲ್ಲಿ ಸಾವನಪ್ಪಿದ್ದಾನೆಎಂದು ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ. ಬೈಕ್ ಸಾವರ ಹೊನ್ನಪ್ಪ ಕುಡುತ್ತಿನಿ ಯೂನಿಯನ್ ಬ್ಯಾಂಕ್ ನಲ್ಲಿ ರಿಕವರಿ ಕೆಲಸ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.