ಜನ ಸ್ಪಂದನ ಕಾರ್ಯಕ್ರಮಕ್ಕೆ ಸ್ಥಳದಲ್ಲೇ ವಿಧವಾ, ಅಂಗವಿಕಲ ವೇತನ ಆದೇಶ.
ಸ್ಥಳದಲ್ಲೇ ವಿಧವಾ, ಅಂಗವಿಕಲ ವೇತನ ಆದೇಶ, ಕಾರ್ಮಿಕ ಕಾರ್ಡ್ ವಿತರಣೆ, ಸಾರ್ವಜನಿಕ ಅರ್ಜಿಗಳ ಕಾಲಮಿತಿಯಲ್ಲಿ ಇತ್ಯರ್ಥ ಕ್ಕೆ ನಿರ್ದೇಶನ.
ಸ್ಥಳದಲ್ಲೇ ವಿಧವಾ, ಅಂಗವಿಕಲ ವೇತನ ಆದೇಶ, ಕಾರ್ಮಿಕ ಕಾರ್ಡ್ ವಿತರಣೆ, ಸಾರ್ವಜನಿಕ ಅರ್ಜಿಗಳ ಕಾಲಮಿತಿಯಲ್ಲಿ ಇತ್ಯರ್ಥ ಕ್ಕೆ ನಿರ್ದೇಶನ.
ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಮುನಿರಾಬಾದ ನಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಂಸ್ಥೆ ಆಯೋಜಿಸಿದ್ದ 119ನೇ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಕೆಳಭಾಗದ ರಾಯಚೂರು ಜಿಲ್ಲೆಯ ತಾಲೂಕುಗಳಾದ ಸಿರವಾರ, ಮಾನ್ವಿ, ರಾಯಚೂರು ತಾಲೂಕಿನ ಜಮೀನುಗಳಿಗೆ ಅನುಗುಣವಾಗಿ ಮೈಲ್ 47, 69, 104 ರಲ್ಲಿ ನೀರಿನ ಪ್ರಮಾಣವನ್ನು ಕಾಯ್ದಿರಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸೂಚಿಸಿದರು.
ತುಂಗಭದ್ರಾ ಅಣೆಕಟ್ಟಿನಿಂದ 33 ಟಿಎಂಸಿ ಹೂಳು ತೆಗೆಯಲು ಮತ್ತು ತುಂಗಭದ್ರಾ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಲಭ್ಯವಿರುವ 200 ಟಿಎಂಸಿಗಿಂತ ಹೆಚ್ಚಿನ ಹೆಚ್ಚುವರಿ ನೀರನ್ನು ಸರಿಯಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಲೋಕಸಭೆಯ ಮಾಜಿ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದರು.
ಬಳ್ಳಾರಿ : ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 83.18 ಟಿ.ಎಂ.ಸಿ ನೀರು ಸಂಗ್ರಹ ಇದ್ದು, ಒಳ ಹರಿವು 21,492 ಕ್ಯೂಸೆಕ್ಸ್ ಇರುತ್ತದೆ. ಜಲಾಶಯದ ನೀರಿನ ಲಭ್ಯತೆಯನ್ನು ಆಧರಿಸಿ, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.
ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರುತಿ ಎಂಬ ಯುವಕ ಕಲಬುರಗಿಯಿಂದ ಬೆಂಗಳೂರಿಗೆ ಪಾದಯಾತ್ರೆ ಯಲ್ಲಿ ಆಗಮಿಸಿದ್ದಾನೆ.
ಬೆಂಗಳೂರು: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಹಳ್ಳಿ ಗ್ರಾಮದ ಒಂದು ನಿರ್ದಿಷ್ಟ ಕೊಳವೆಬಾವಿಯ ನೀರು ಕಲುಷಿತವಾಗಿರುವುದು ಪತ್ತೆಯಾಗಿದ್ದು, ಈ ಕೊಳವೆ ಬಾವಿ ನೀರು ಪೂರೈಕೆ ಸ್ಥಗಿತಗೊಳಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ವಿಜಯನಗರ : ಖಾಲಿಯಾಗಿದ್ದ ತುಂಗಭದ್ರಾ ಜಲಾಶಯಕ್ಕೆ ದಿನೇ ದಿನೇ ಒಳಹರಿವು ಹೆಚ್ಚಾಗುತ್ತಿದೆ. ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಮಳೆ ಬರುತ್ತಿರುವುದರಿಂದ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದೆ.