ಮರಿಯಮ್ಮನಹಳ್ಳಿ: ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ,ಹಲವು ಕ್ಷೇತ್ರಗಳ ಸಾಧಕರಿಗೆ ಕೊಡಮಾಡುವ ಗಾಂಧಿಪ್ರಿಯ ಪ್ರಶಸ್ತಿಗೆ ಪಟ್ಟಣದ ಆರ್ಯವೈಶ್ಯ ಸಂಘದ ಕಾರ್ಯದರ್ಶಿ, ಚಿಂತಕ ಡಿ.ರಾಘವೇಂದ್ರಶೆಟ್ಟಿರವರು ಭಾಜನರಾಗಿದ್ದಾರೆ. ರಾಷ್ಟ್ರಪಿತ ಮಹಾತ್ಮ ಜಯಂತಿ ನಿಮಿತ್ತ, ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಂಧಿಪ್ರಿಯ ಪ್ರಶಸ್ತಿ ನೀಡಿ ಗೌರವಿಸಿದೆ.ಆಧ್ಯಾತ್ಮ ಹಾಗೂ ಸಾಧಕರಾದ ನಾಗರಾಜಾಚಾರ ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.ಪ್ರತಿಷ್ಠಾನದ ಅಧ್ಯಕ್ಷ ಆರ್.ವಿಜಯಸಮರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಪ್ರಶಸ್ತಿ ಪುರಸ್ಕೃತರು ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.ಪ್ರಶಸ್ತಿ ಪುರಸ್ಕೃತರಿಗೆ ಪಟ್ಟಣದ ಆರ್ಯವೈಶ್ಯಸಮಾಜದ ಅಧ್ಯಕ್ಷರಾದ ಎಂ.ವಿಶ್ವನಾಥಶೆಟ್ಟಿ,ವಾಸವಿಮಹಿಳಾಸಮಾಜ,ವಾಸವಿಯುವಜನಸಂಘ,ಬಿಜೆಪಿ ಮುಖಂಡರು ಹಾಗೂ ಊರಿನ …
ರಾಘವೇಂದ್ರಶೆಟ್ಟಿರವರಿಗೆ ಗಾಂಧಿಪ್ರಿಯ ಪ್ರಶಸ್ತಿ Read More »